Category: Blog

Your blog category

ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಶಿಡ್ಲಘಟ್ಟತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮ ಮತ್ತು ಸುತ್ತಮುತ್ತಲ ಹಳ್ಳಿಗಳ ವಿಶ್ವಕರ್ಮ ಕುಲ ಬಾಂಧವರಿಂದ ಪಂಚಾಯಿತಿಯಲ್ಲಿ ಕುಲ ವೃತ್ತಿಯಲ್ಲಿ ಸಾಧನೆ ಗೈದ ಹಿರಿಯ ಮುಖಂಡರಿಗೆ ಸನ್ಮಾನ ಹಾಗೂ ಇದರ ಜೊತೆಗೆ ಉತ್ತಮ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವುದರೊಂದಿಗೆ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ : ಕೆಜಿಎಫ್ :ಕೆಜಿಎಫ್ ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಹಾಗೂ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಗೂ ಸಂವಿಧಾನ ಪೀಠಿಕೆಗೆ ಪುಷ್ಪಾರ್ಚನೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ನಂತರ ಸಹಾಯಕ ಪ್ರಾಧ್ಯಾಪಕರಾದ ಡಾ.ವೆಂಕಟೇಶ ವಿ ರವರು ಸಂವಿಧಾನ ಪೀಠಿಕೆಯನ್ನು ಎಲ್ಲರಿಗೂ ಬೋಧಿಸಿ, ಸಂವಿಧಾನ ಪೀಠಿಕೆಯ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ನಾರಾಯಣ ರವರು ಪ್ರಜಾಪ್ರಭುತ್ವದ ಪ್ರಾಮುಖ್ಯತೆ ಹಾಗೂ ಸಂವಿಧಾನವನ್ನು ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರೊ. ವಿಶ್ವೇಶ್ವರ ಬಿ ವೈ, ಡಾ. ಕೌಸರ್ ಉನ್ನೀಸ, ಪ್ರೊ ಶ್ರೀನಿವಾಸ ಮೂರ್ತಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ ಮತ್ತು ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಂಪ್ರದಾಯ ಮತ್ತು ಆಧುನಿಕತೆಯ ಸಂಯೋಜನೆ ಬಿಂಬಿಸುವ ಕೊರಾದ 18ನೇ ಮಳಿಗೆಯ ಅದ್ಧೂರಿ ಪ್ರಾರಂಭ

ಬೆಂಗಳೂರು, ಸೆಪ್ಟೆಂಬರ್ 17, 2023: ನೀಲೇಶ್ ಛಡ್ವಾ ಮತ್ತು ಮಿತೇಶ್ ಸುಂಬದ್ ಅವರ ಸೃಷ್ಟಿಯಾದ ಕೊರಾ ಸೆಪ್ಟೆಂಬರ್ 17ರಂದು ತನ್ನ 18ನೇ ಮಳಿಗೆ ಪ್ರಾರಂಭಿಸುವ ಮೂಲಕ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಹಿಂದೆಂದೂ ಕಾಣದಂತೆ ಸಂಪ್ರದಾಯ ಮತ್ತು ಆಧುನಿಕತೆಯ ಸಂಯೋಜನೆಯಾದ ಕೊರಾ ಬೈ…

ಬಂಗಾರಪೇಟೆ: ಸಂಸದ ಎಸ್. ಮುನಿಸ್ವಾಮಿ ಇನ್ನೂ ರೌಡಿಸಂ,ಬ್ಲಾಕ್ ಮೇಲ್, ಗುಡಿಸಿಲು ಹಾಕುವುದು, ಬೆದರಿಕೆ ಹಾಕುವುದು ಬಿಟ್ಟಿಲ್ಲ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆರೋಪ ಮಾಡಿದರು.

ಪಟ್ಟಣದ ಎಸ್. ಎನ್. ರೆಸಾರ್ಟ್ ನಲ್ಲಿ ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ 83 ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ಆಟೋ ಓಡಿಸಿಕೊಂಡು ಯೂನಿಯನ್ ಮಾಡಿಕೊಂಡು…