Category: Blog

Your blog category

ಕಡೆ ಶ್ರಾವಣ ಶನಿವಾರ ಪ್ರಯುಕ್ತ

ಯಲಹಂಕ ಕೋಗಿಲು ಬಡಾವಣೆ, ಶ್ರಾವಣ ಮಾಸ ಪ್ರಯುಕ್ತ ಶ್ರೀ ಹನುಮಾನ್ ದೇವರಿಗೆ ಶ್ರೀ ವೆಂಕಟರಮಣ ದೇವರ ಅಲಂಕಾರ ದೇವಸ್ಥಾನದ ಮುಖ್ಯಸ್ಥರಿಂದ ಪ್ರಸಾದ ವಿನಯೋಗ. ಹಾಗೂ ಪೂಜೆ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು ಈ ಸಂದರ್ಭದಲ್ಲಿ ಅನೇಕ ಭಕ್ತಾದಿಗಳು ಬಂದು ದೇವರ ಕೃಪೆಗೆ…

ಚಿಕ್ಕಬಳ್ಳಾಪುರ: ಸೆಪ್ಟೆಂಬರ್​ 9: ಆತನಿಗೆ 60 ವರ್ಷ ವಯಸ್ಸು, ಆಕೆಗೆ 30 ವರ್ಷ ವಯಸ್ಸು. ಇಬ್ಬರಿಗೂ ಪರಸ್ಪರ ಆಶ್ರಯ, ಆಸರೆ, ಲಾಲನೆ, ಪಾಲನೆ, ಪೋಷಣೆ ಅಗತ್ಯವಾಗಿದ್ದು, ಇಬ್ಬರು ದೇವಸ್ಥಾನವೊಂದರಲ್ಲಿ ಅದ್ದೂರಿ ಮದುವೆ ಮಾಡಿಕೊಂಡು ಯುವಕ-ಯುವತಿಯರೇ ನಾಚುವಂತೆ ಮಾಡಿರುವ ಪ್ರಸಂಗ ನಡೆದಿದೆ.ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕು ಮೇಲೂರು ಗ್ರಾಮದ ನಿವಾಸಿ 60 ವರ್ಷದ ಈರಣ್ಣ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಹಾಗೂ ಚಿಕ್ಕಬಳ್ಳಾಪುರದಲ್ಲಿ ವಾಸವಾಗಿದ್ದ 30 ವರ್ಷದ ಅನುಶ್ರೀ ಮದುವೆಯಾದ ಜೋಡಿ.
ಇಬ್ಬರಿಗೂ ಪ್ರತ್ಯೇಕ ವಿವಾಹವಾಗಿ ಮಕ್ಕಳಿದ್ದಾರೆ.

ಈರಣ್ಣನಿಗೆ ಮದುವೆಯಾಗಿ ಪತ್ನಿ ಮೃತಪಟ್ಟಿದ್ದಾಳೆ. ಆದರೆ ಒಂದು ಹೆಣ್ಣು ಮತ್ತು ಒಂದು ಗಂಡು ಮಕ್ಕಳಿದ್ದಾರೆ. ಹೆಣ್ಣು ಮಗಳನ್ನು ಸ್ಥಿತಿವಂತ ಕುಟುಂಬಕ್ಕೆ ಕೊಟ್ಟು ಮದುವೆ ಮಾಡಿದ್ದಾರೆ. ಮಗನೂ ಸಹಾ ಆರ್ಥಿಕವಾಗಿ, ಸಾಮಾಜಿಕವಾಗಿ ಚನ್ನಾಗಿದ್ದಾನೆ. ಕಳೆದ 5-6 ವರ್ಷಗಳಿಂದ ಈರಣ್ಣ ಒಬ್ಬೊಂಟಿಯಾಗಿ ಜೀವನ ಸಾಗಿಸುತ್ತಿದ್ದಾನೆ.…

ಕಡೆ ಶ್ರಾವಣ ಶನಿವಾರ ಮಾಸ

ಯಲಹಂಕ ಕೋಗಿಲು ಬಡಾವಣೆ, ಶ್ರಾವಣ ಮಾಸ ಪ್ರಯುಕ್ತ ಶ್ರೀ ವೆಂಕಟೇಶ್ವರ ದೇವರ ಅಲಂಕಾರ ದೇವಸ್ಥಾನದ ಭಕ್ತಾದಿಗಳಿಂದ ಪ್ರಸಾದ ವಿನಯೋಗ. ಹಾಗೂ ಪೂಜೆ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು ಈ ಸಂದರ್ಭದಲ್ಲಿ ದೇವರ ಮೆರವಣಿಗೆ ನಡೆಯಿತು ಈ ಸಂದರ್ಭದಲ್ಲಿ ಭಕ್ತರು ಭಜನೆ ಮಾಡುವ…

ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ. ಯಲಹಂಕ ಕಟ್ಟಿಗೆನಹಳ್ಳಿ. ರೇವ ವಿಶ್ವವಿದ್ಯಾಲಯ ದಿನಾಂಕ 07-09-2023 ರಂದು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಖಾಸಗಿ ಶಾಲಾ ಕಾಲೇಜುಗಳ ಒಕ್ಕೂಟವು ರೇವಾ ವಿಶ್ವ ವಿದ್ಯಾಲಯದಲ್ಲಿ ಏರ್ಪಡಿಸಲಾಗಿತ್ತು. ಇದೇ ವೇಳೆ ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿತ್ತು ಈ ಸಮಾರಂಭದಲ್ಲಿ. . ಶ್ರೀ ಶಂಕರ್ ಎಂ, ಶ್ರೀ ಜ್ಞಾನಜ್ಯೋತಿ ಅಗ್ರಹಾರ ಬಡಾವಣೆ ಶಾಲೆಯ ಮುಖ್ಯೋಪಾಧ್ಯಾಯರು, ಮತ್ತು ಆಕ್ಸ್ಫರ್ಡ್. ಪ್ರೌಢ ಶಾಲೆ. ಪಿಯು ಕಾಲೇಜ್. ಶಶಿಧರ್. ಮತ್ತು ಆಶಾ ಸುಲ್ತಾನ ಹಾಗೂ ಗಣಿತ ಹಾಗೂ ವಿಜ್ಞಾನ ಶಿಕ್ಷಕರಿಗೆ. ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ಇನ್ನೂ ಅನೇಕ ಮುಖ್ಯ ಅತಿಥಿಗಳು ಭಾಗವಹಿಸಿ ಕಾರ್ಯಕ್ರಮ ಬಹಳ ಯಶಸ್ವಿಗೊಳಿಸಿದರು

ಬ್ರಾಂಡ್ ಬೆಂಗಳೂರು

ಬ್ರ್ಯಾಂಡ್ ಬೆಂಗಳೂರು ಸಮಾವೇಶವನ್ನು ಆಯೋಜಿಸುವ ಸಂಬಂಧ ರಚಿಸಿರುವ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಯನ್ನು ಕೂಡಲೆ ಸಲ್ಲಿಸಲು ಬ್ರ್ಯಾಂಡ್ ಬೆಂಗಳೂರು ಸಮಾವೇಶ(Conclave) ಸಮಿತಿಯ ಅಧ್ಯಕ್ಷರು ಹಾಗೂ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು…

ಬ್ರ್ಯಾಂಡ್ ಬೆಂಗಳೂರು ಸಮಾವೇಶವನ್ನು ಆಯೋಜಿಸುವ ಸಂಬಂಧ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಮೊದಲ ಸಭೆ: ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಯನ್ನು ಕೂಡಲೆ ಸಲ್ಲಿಸಲು ಬ್ರ್ಯಾಂಡ್ ಬೆಂಗಳೂರು ಸಮಾವೇಶ(Conclave) ಸಮಿತಿಯ ಅಧ್ಯಕ್ಷರು ಹಾಗೂ ಹಣಕಾಸು ವಿಭಾಗದ ವಿಶೇಷ…

ಹಿಂದೂಜನಜಾಗೃತಿ ಸಮಿತಿಯ ಪತ್ರಿಕಾ ಪ್ರಕಟಣೆ

ಹಿಂದೂಜನಜಾಗೃತಿ ಸಮಿತಿಯ ಪತ್ರಿಕಾ ಪ್ರಕಟಣೆ ದಿನಾಂಕ: 8.9.2023 ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ, ಏಡ್ಸ ಮತ್ತು ಕುಷ್ಠರೋಗದೊಂದಿಗೆ ತುಲನೆ ಮಾಡುವುದು ಅಕ್ಷಮ್ಯಉದಯನಿಧಿ ಸ್ಟಾಲಿನ, ಪ್ರಿಯಾಂಕ ಖರ್ಗೆ ಮತ್ತು ಎ. ರಾಜಾ ಇವರನ್ನು ಬಂಧಿಸದಿದ್ದರೆ ದೇಶಾದ್ಯಂತ ಪ್ರತಿಭಟನೆ – ಹಿಂದೂ ಜನಜಾಗೃತಿ…

ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಾ ಪರುಷ್ಕಾರ ಪ್ರಶಸ್ತಿ ಪ್ರಧಾನ
ಶ್ರೀ ಹಾನಗಲ್ ಕುಮಾರಸ್ವಾಮಿ ೧೫೬ನೇ ಜಯಂತೋತ್ಸವ

ಬಳ್ಳಾರಿ 07ಸೆಪ್ಟಂಬರ್ ೧೦ನೇ ತಾರೀಕು ಇದೇ ಭಾನುವಾರದಂದು ನಗರದ ಶೆಟ್ರ ಗುರುಶಾಂತಪ್ಪ ಕಾಲೇಜು ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಬೆಂಗಳೂರು ಮತ್ತು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲಾ ಘಟಕಗಳವತಿಯಿಂದ ವೀರಶೈವ ಲಿಂಗಾಯತ ಜನ ಜಾಗೃತಿ ಸಮಾವೇಶ ಮತ್ತು ಪರಮಪೂಜ್ಯ…