Category: Blog

Your blog category

ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ಆರೋಗ್ಯ ಶಿಬಿರ :

ಯಲಹಂಕ : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಯಲಹಂಕ ಕ್ಷೇತ್ರದ ಮಾದನಾಯಕನಹಳ್ಳಿ ಬಿ.ಜೆ.ಪಿ ಕಚೇರಿಯಲ್ಲಿ ಟಿ.ಟಿ.ಡಿ ಆಡಳಿತ ಮಂಡಳಿಯ ಸದಸ್ಯರು, ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ರವರ ಮಾರ್ಗದರ್ಶನದಲ್ಲಿ,”ವಿಶ್ವವಾಣಿ ಫೌಂಡೇಷನ್” ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ, ಉಚಿತ…

ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಗಣೇಶ ವಿಸರ್ಜನೆ ಕಾರ್ಯಕ್ರಮ :

ಯಲಹಂಕ : ಟಿಟಿಡಿ ಆಡಳಿತ ಮಂಡಳಿಯ ನಿರ್ದೇಶಕ,  ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ರವರ ಸ್ವಗ್ರಾಮ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ವಿಶೇಷ ಮೆರವಣಿಗೆ, ವಿವಿಧ ರಾಜ್ಯಗಳಿಂದ ಕರೆ ತಂದಿದ್ದ ಜಾನಪದ ಕಲಾ ತಂಡಗಳ ವಾದ್ಯಗಳೊಂದಿಗೆ ಗಣೇಶ ವಿಸರ್ಜನೆ ಕಾರ್ಯಕ್ರಮ…

ಪೌರಕಾರ್ಮಿಕರು ಮಾಡುವ ಕೆಲಸಕ್ಕೆ ಗೌರವ ಸಿಗಲಿ :ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್

ಚಿಕ್ಕಬಳ್ಳಾಪುರ : ಸೆಪ್ಟೆಂಬರ್ – 23: ಪರಿಸರ ಮತ್ತು ನಗರ ಸ್ವಚ್ಛತೆಗೆ ಕಾರಣರಾದ ಪೌರಕಾರ್ಮಿಕರ ಶ್ರಮ ಹಾಗೂ ಸೇವೆಯನ್ನು ಯಾರೂ ಗುರುತಿಸುತ್ತಿಲ್ಲ, ಅವರು ಮಾಡುವ ಕೆಲಸಕ್ಕೆ ಸೂಕ್ತ ಸೌಲಭ್ಯ,ಗೌರವ ಸಿಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ತಿಳಿಸಿದರು.…

ಶಿಕ್ಷಣದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ

ಚಿಕ್ಕಬಳ್ಳಾಪುರ: ಶಿಕ್ಷಣದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಇದನ್ನು ಅರಿತು ಓದಿನ ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದು ಶ್ರೀ ರೇವಣಸಿದ್ದೇಶ್ವರ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಆರ್.ಕೃಷ್ಣಪ್ಪ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಹೊರವಲಯದಲ್ಲಿರುವ ಶ್ರೀ ಕೃಷ್ಣರುಕ್ಮಿಣಿ…

ಗುಡಿಬಂಡೆ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿ ರವರು ಇಂದು ಉದ್ಘಾಟಿಸಿ ತುದರು.
ಇದೇ ಸಂದರ್ಭದಲ್ಲಿ ಸಂಘದ 2022-23 ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಮಹಾಸಭೆ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ನೋತನ ಕಟ್ಟಡದ ಬಗ್ಗೆ ಸಂತಸ ವ್ಯಕ್ತಪಡಿಸಿ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಿದ ಎಲ್ಲ ಹಾಲು ಉತ್ಪಾದಕರಿಗೆ ಶ್ಲಾಘಿಸಿದರು.ಸಂಘದಲ್ಲಿ ಉಳಿಯುವ ಹಣ ಸದುಪಯೋಗ ಮಾಡಿಕೊಂಡರೆ ಸಂಘದ ಅಭಿವೃದ್ಧಿಗೆ ಸಂಘ ಬೆಳೆಯಲು ಸಹಕಾರಿಯಾಗುತ್ತದೆ ಎಂದು ನನ್ನ ಭಾವನೆ ಎಂದ ಅವರು ಹೈನುಗಾರಿಕೆ ಬಾಗೇಪಲ್ಲಿ ಗುಡಿಬಂಡೆ ತಾಲ್ಲೂಕಿಗೆ ತುಂಬಾನೆ ಸಹಕಾರಿಯಾಗಿದೆ ಇದರಿಂದ ಬಹಳಷ್ಟು ಜನ ತಮ್ಮ ಜೀವನ ಕಟ್ಟಿಕೊಂಡಿದ್ದಾರೆ ಹೈನುಗಾರಿಕೆ ಇಲ್ಲ ಅಂದಿದ್ದರೆ ಈ ಭಾಗದ ಬಹುತೇಕರು ಬೇರೆ ಬೇರೆ ಕಡೆ ಕೆಲಸಕ್ಕೆ ಹೋಗಬೇಕಾಗುತ್ತಿತ್ತು ಇನ್ನು ಹಾಲು ಉತ್ಪಾದಕರು ಗುಣಮಟ್ಟದ ಹಾಲು ನೀಡಬೇಕು ಎಂದರು.
ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಆದರಲ್ಲಿ ಈ ಭಾಗಕ್ಕೆ ಬಹಳಷ್ಟು ಸಹಕಾರಿಯಾಗಲಿದೆ ಇದರಿಂದ ಹಾಲು ಉತ್ಪಾದನೆ ಹೆಚ್ಚಿಸಲು ಹಾಗೂ ಯಾರಿಗೆ ಏನೆ ಸಮಸ್ಯೆ ಇದ್ದಲ್ಲಿ ನಿಭಾಯಿಸುವುದಕ್ಕೆ ಅನುಕೂಲ ವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಸೋಮೇನಹಳ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಕೋಚಿಮುಲ್ ನಿರ್ದೇಶಕರಾದ
ಆದಿನಾರಾಯಣರೆಡ್ಡಿ ಆಡಳಿತ ಮಂಡಳಿಯಲ್ಲಿ ಚರ್ಚೆ ನಂತರ ಕಟ್ಟಡ ನಿರ್ಮಾಣವಾಗಿ ಇಂದು ಉದ್ಘಾಟನೆ ಯಾಗಿದೆ ಸಂಘದ ನೋತನ ಕಟ್ಟಡದ ನಿರ್ಮಾಣಕ್ಕೆ ಹಾಲು ಉತ್ಪಾದಕರ ಸಹಕಾರ ಬಹಳಷ್ಟು ಇದೆ ಎಂದ ಅವರು ಗುಡಿಬಂಡೆ ತಾಲ್ಲೂಕಿನಲ್ಲಿ ಹೆಚ್ಚಿಗೆ ಹಾಲು ಉತ್ಪಾದನೆ ಆಗಬೇಕು ಗುಣಮಟ್ಟದ ಹಾಲು ಪೂರೈಕೆ ಮಾಡಿ ಸಂಘದ ಅಭಿವೃದ್ಧಿಗೆ ಸಹಕಾರ ನೀಡಿದಬೇಕೆಂದು ತಾಲ್ಲೂಕಿನ ರೈತರಿಗೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ , ಕೋಚಿಮುಲ್ ನಿರ್ದೇಶಕ ಬಾಗೇಪಲ್ಲಿ ಮಂಜುನಾಥ್ ರೆಡ್ಡಿ ,
ಉಪಾಧ್ಯಕ್ಷೆ ಸುಜಾತಮ್ಮ, ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಗುಡಿಬಂಡೆ ತಾಲ್ಲೂಕಿನ ಉಪ ವ್ಯವಸ್ಥಾಪಕರಾದ ಡಾ.ನವ್ಯಶ್ರಿ,
ವಿಸ್ತರಣಾಧಿಕಾರಿಗಳದಾ ಧರಣಿ ಕುಮಾರ್, ಎಂ.ನರಸಿಂಹಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಕುಮಾರ್,ಒಕ್ಕೂಟದ
ಕಾರ್ಯಕಾರಿ ಮಂಡಳಿ ಸದಸ್ಯರು ಮತ್ತು ಇತರರು ಇದ್ದರು.

ಬಂಗಾರಪೇಟೆ: ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡ ಜನರ ಆರೋಗ್ಯಕ್ಕೆ ಸಂಬAಧಪಟ್ಟAತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜೈ ಭುವನೇಶ್ವರಿ ಕರುನಾಡ ಸೇನೆ ಹಾಗೂ ವೈದೇಹಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ, ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಹಾಗೂ ಪಟ್ಟಣದ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿAದ ಪಾರು ಮಾಡಲು ಸಾಧ್ಯ, ನುರಿತ ವೈದ್ಯರಿಂದ ತಪಾಸಣೆ ನಡೆಯುತ್ತಿದೆ, ಹೃದಯ ರೋಗ, ನರ ರೋಗ, ಕಿಡ್ನಿಯಲ್ಲಿ ಕಲ್ಲು, ಮೂತ್ರಕೋಶ ಹಾಗೂ ಮೂತ್ರಪಿಂಡಕ್ಕೆ ಸಂಬAದಿಸಿದ ಸಮಸ್ಯೆಗಳು, ಕ್ಯಾನ್ಸರ್, ಮೂಳೆ ಶಾಸ್ತç, ಸ್ತಿçà ರೋಗ, ಕಿವಿ, ಮೂಗು ಗಂಟಲು ಖಾಯಿಲೆ, ಉಚಿತ ಎಕೋ ಮತ್ತು ಇಸಿಜಿಯನ್ನು ಮಾಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಪ್ರಸ್ತುತ ದಿನಗಳಲ್ಲಿ ಬಹುತೇಕ ಸ್ವಯಂ ಸೇವಾ ಸಂಘಟನೆಗಳು ರೋಲ್‌ಕಾಲ್ ಮಾಡಿ ಹಣ ಕೊಳ್ಳೆಯಲು ಮಗ್ನರಾಗಿದ್ದಾರೆ. ಇಂತಹ ಸಂದ್ಗಿದ ಸನ್ನಿವೇಶದಲ್ಲಿ ಸಮಾಜ ಸೇವೆಗೆ ಕಟ್ಟುಬದ್ದವಾಗಿ ಜನರ ಹಿತ ಕಾಯುವ ನಿಟ್ಟಿನಲ್ಲಿ ಜೈ ಭುವನೇಶ್ವರಿ ಕರುನಾಡ ಸೇನೆ ನಿಂತಿರುವುದು ಹೆಮ್ಮೆಯ ವಿಚಾರ. ಜೈ ಭುವನೇಶ್ವರಿ…

ಬಂಗಾರಪೇಟೆ: ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ಪ್ರದರ್ಶಿಸಲು ತಾಲ್ಲೂಕಿನ ಕೇಂದ್ರ ಸ್ಥಳಕ್ಕೆ ತಾಲ್ಲೂಕಿನ ಎಲ್ಲಾ ಶಾಲೆಯ ಮಕ್ಕಳು ಬಂದಿದ್ದು ನೀವು ವಿವಿಧ ರೀತಿಯ ವೇಷಗಳನ್ನು ಧರಿಸಿ ಪ್ರತಿಭೆಯನ್ನು ತೋರಿಸಿ ಗೆದ್ದು ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟಕ್ಕೆ ಹೋಗಬೇಕೆಂಬುವ ಆಸೆಯಿಂದ ಬಂದಿದ್ದೀರಿ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅಭಿಪ್ರಾಯ ಪಟ್ಟರು

ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಮಕ್ಕಳೆಲ್ಲರೂ ಇಂದು ವೇಷ ಭೂಷಣಗಳನ್ನು ಧರಿಸಿ ಬಹಳ ಉತ್ಸಾಹದಿಂದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದು. ನಾವು ಏನು ಬೇಕಾದರೂ ಕೊಂಡುಕೊಳ್ಳಬಹುದು ಆದರೆ…

ನಮ್ಮ ಯುವ ತಂತ್ರಜ್ಞರು ಜಗತ್ತು ಭಾರತದತ್ತ ತಿರುಗಿ ನೋಡುವಂತಹ ಸಾಧನೆ ಮಾಡುತ್ತಿದ್ದಾರೆ : ಡಾ.ಜಿ.ಸತೀಶ್ ರೆಡ್ಡಿ

ನಿಟ್ಟೆ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ 2 ದಿನಗಳ ಅಂತಾರಾಷ್ಟ್ರೀಯ ತಂತ್ರಜ್ಞಾನ ಸಮ್ಮೇಳನಕ್ಕೆ ಚಾಲನೆ : ಯಲಹಂಕ : ಕೆಲವೇ ವರ್ಷಗಳ ಹಿಂದೆ ಕೈಗಾರಿಕೆ ಮತ್ತು ತಂತ್ರಜ್ಞಾನಕ್ಕೆ ಅಗತ್ಯವಿರುವ ಸಾಮಗ್ರಿಗಳಿಗಾಗಿ ವಿದೇಶಗಳನ್ನೇ ಅವಲಂಬಿಸಿದ್ದ ಭಾರತ ಅಲ್ಪಾವಧಿಯಲ್ಲೇ ಅದೇ ತಾಂತ್ರಿಕ ಸಾಮಗ್ರಿಗಳನ್ನು ಜಗತ್ತಿನ ಬಹತೇಕ…

ಭಾರತದಲ್ಲಿ ಬೇರು ಹೊಂದಿದವರು ಮಹಿಳೆಯರನ್ನು ಎಂದೂ ದುರ್ಬಲರೆಂದು ಪರಿಗಣಿಸುವುದಿಲ್ಲ: ಅಮಿತ್ ಶಾ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ‘ನಾರಿ ಶಕ್ತಿ ವಂದನ್ ಮಸೂದೆ-2023’ ಎಂದು ಕರೆಯಲ್ಪಡುವ ಮಹಿಳಾ ಮೀಸಲಾತಿಗೆ ಸಂಬಂಧಿಸಿದ 128 ನೇ ಸಾಂವಿಧಾನಿಕ ತಿದ್ದುಪಡಿಯನ್ನು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.…