Category: Blog

Your blog category

ಪಬ್ಲಿಕ್ ಪವರ್. ನವರಾತ್ರಿ ಆಚರಣೆಯ ಮಹತ್ವ ಮತ್ತು ಆಚರಿಸುವ ಪದ್ಧತಿ – ನವರಾತ್ರಿಯ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ !

ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ. ಇದು ಆ ದೇವಿಯ ವ್ರತವಾಗಿದೆ. ನವರಾತ್ರಿಯಲ್ಲಿ ದೇವಿತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು…

ಪಬ್ಲಿಕ್ ಪವರ್. ಫೋರೆನ್ಸಿಕ್ ಸೈನ್ಸ್, ಸಿಸಿಟಿಎನ್‌ಸ್, ಐಸಿಜೆಸ್ ಮತ್ತು ಕಾನೂನು ಸುಧಾರಣೆಗಳು: ಭಾರತದ ನ್ಯಾಯ ವ್ಯವಸ್ಥೆಯಲ್ಲಿ ದೊಡ್ಡ ಮೈಲಿಗಲ್ಲುಗಳು

49 ನೇ ಅಖಿಲ ಭಾರತ ಪೊಲೀಸ್ ವಿಜ್ಞಾನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಅಮಿತ್ ಶಾ, “ವಿಧಿ ವಿಜ್ಞಾನ, ಸಿಸಿಟಿಎನ್ಎಸ್ ಮತ್ತು ಐಸಿಜೆಎಸ್ಗಳ ಪಾತ್ರ ಮತ್ತು ಐಪಿಸಿ, ಸಿಆರ್ಪಿಸಿ ಮತ್ತು ಎವಿಡೆನ್ಸ್ ಆಕ್ಟ್ನಲ್ಲಿನ ಬದಲಾವಣೆಗಳು ಆಧುನಿಕ…

ಪಬ್ಲಿಕ್ ಪವರ್.

ಯಲಹಂಕ ಕಟ್ಟಿಗೆನಹಳ್ಳಿ. ಸರ್ವರಿಗೂ ವಿಶ್ವ ವಿಖ್ಯಾತ ನಾಡ ಹಬ್ಬ ದಸರಾ ಹಾಗೂ ವಿಜಯದಶಮಿ ಹಬ್ಬದ ಶುಭಾಶಯಗಳು ಶುಭಕೋರುವವರು ಸಂದೀಪ್. ವೆಂಕಟೇಶ್ ಕಾರ್ಯದರ್ಶಿ ಬೆಂಗಳೂರು ಉತ್ತರ ಜಿಲ್ಲಾ ಯುವ ಕಾಂಗ್ರೆಸ್

ಪಬ್ಲಿಕ್ ಪವರ್. ಅಬ್ದುಲ್ ಕಲಂ ರವರ 15*12 ಅಡಿಯ ಭಾವಚಿತ್ರ

ಡಾ. ಎ.ಪಿ.ಜೆ ಅಬ್ದುಲ್ ಕಲಂ ರವರ 92ನೇ ಜನ್ಮದಿನದ ನಿಮಿತ್ಯ ದಿನಾಂಕ:13/10/2023 ರಂದು ನಗರದಲ್ಲಿರುವ ಎಡಿಫೈ ಶಾಲೆಯ ಮಕ್ಕಳಿಂದ ಅಬ್ದುಲ್ ಕಲಂ ರವರ 1512 ಅಡಿಯ ಭಾವಚಿತ್ರವನ್ನು ಮಕ್ಕಳಿಂದ ಚಿತ್ರಿಸಿ, ಇದರ ಮಾರ್ಗದರ್ಶಕರಾದ ಜಾಶ್ವಾ ಅಜಯ ರವರು ಮಾರ್ಗದರ್ಶನ ನೀಡಿ ಈ…

ಪಬ್ಲಿಕ್ ಪವರ್. ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂರವರ
92 ನೇ ಹುಟ್ಟು ಹಬ್ಬ ಆಚರಣೆ

ಕೋಲಾರ : ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂರವರ ಆದರ್ಶಗಳನ್ನು ಹಾಗೂ ಮಾರ್ಗದರ್ಶನವನ್ನು ನಾವು ಪಾಲಿಸುವ ಮೂಲಕ ಅವರಿಗೆ ಗೌರವ ಸಮರ್ಪಣೆ ಮಾಡೋಣ ಎಂದು ಎಂ.ಎಲ್.ಸಿ.ಅನಿಲ್ ಕುಮಾರ್ ತಿಳಿಸಿದರು. ನಗರದ ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಭಾನುವಾರ ಎ.ಪಿ.ಜಿ.ಅಬ್ದುಲ್ ಕಲಾಂ ಸಮಾಜ ಕಲ್ಯಾಣ ಚಾರಿಟೇಬಲ್…

ಪಬ್ಲಿಕ್ ಪವರ್. ಶರನ್ನವರಾತ್ರಿ ಅಂಗವಾಗಿ ಶ್ರೀ ಚೌಡೇಶ್ವರಿ ದೇವಿಗೆ 10 ದಿನಗಳ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ.

ದೇವನಹಳ್ಳಿ: ಪಟ್ಟಣದ ಹಳೆ ತಾಲ್ಲೂಕು ಕಛೇರಿ ರಸ್ತೆಯಲ್ಲಿ ಸರ್ವಶಕ್ತಾತ್ಮಕ ಚೌಡೇಶ್ವರಿ ದೇವಾಲಯದಲ್ಲಿ ಶರನ್ನವರಾತ್ರಿ ಅಂಗವಾಗಿ ಚೌಡೇಶ್ವರಿ ದೇವಿಗೆ 10 ದಿನಗಳ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು, ಶ್ರೀ ಚೌಡೇಶ್ವರಿ ದೇವಾಲಯದ ಅಭಿವೃದ್ಧಿ ಸಮಿತಿಯು ಶ್ರೀ ಚೌಡೇಶ್ವರಿ ದೇಗುಲದಲ್ಲಿ ಕರೆದ…

ಪಬ್ಲಿಕ್ ಪವರ್. ಬೆಂಗಳೂರಿನಲ್ಲಿ ಎಐ ಆಧಾರಿತ ಫರ್ಟಿಲಿಟಿ ಸೆಂಟರ್ ಆರಂಭದೊಂದಿಗೆ ಮಹಿಳೆಯರ ಆರೋಗ್ಯದಲ್ಲಿ ಕ್ರಾಂತಿ ಉಂಟಾಗಲಿದೆ ಬೆಂಗಳೂರು : ಅಕ್ಟೋಬರ್ 15, 2023 ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ. ಕೇಂದ್ರವನ್ನು ಮುಖ್ಯ ಅತಿಥಿಗಳಾದ ಶ್ರೀ ರಿಜ್ವಾನ್ ಅರ್ಷಾದ್ ವಿಧಾನಸಭೆ ಸದಸ್ಯರು ಶಿವಾಜಿನಗರ ಕರ್ನಾಟಕ ಅವರು, ಶ್ರೀ ನಾವೀದ್ ಅಹಮದ್ ಖಾನ್ ಕಾರ್ಯದರ್ಶಿ ಮುಸ್ಲಿಂ ಆರ್ಫನೇಜ್, ಶ್ರೀ ರಾಘಬ್ ಪ್ರಸಾದ್ ಪಾಂಡಾ, ಸಹ-ಸ್ಥಾಪಕರು ಮತ್ತು ಸಿಇಒ, ಸಂತಾನ ಮತ್ತು ಡಾ.ಸತೀಶ್ ಪ್ರಸಾದ್ ರಾಥ್, ಸ್ಥಾಪಕರು, ಸಂತಾನ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023 ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ. ಶ್ರೀ ರಾಘಬ್ ಪ್ರಸಾದ್ ಪಾಂಡಾ, ಸಹ-ಸಂಸ್ಥಾಪಕರು ಮತ್ತು ಸಿಇಒ, ಸಂತಾನ ಅವರು ಹೇಳಿದರು, `ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ಬೆಂಗಳೂರು ಮತ್ತು ಅದರ ಆಚೆಗೆ ಮಹಿಳೆಯರ ಆರೋಗ್ಯ ಮತ್ತು ಫಲವಂತಿಕೆ ಆರೈಕೆಯಲ್ಲಿ ಪರಿವರ್ತನೆಯ ಪ್ರಯಾಣವನ್ನು ಆರಂಭಿಸಲು ಉತ್ಸುಕವಾಗಿದೆ. ನಾವು ಈ ತಿಂಗಳ 14ರಂದು ನಡೆಯುವ ನವೀನ ಅದ್ಧೂರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಎಲ್ಲರನ್ನೂ ಆಹ್ವಾನಿಸುತ್ತೇವೆ. ಒಟ್ಟಾಗಿ ನಾವೆಲ್ಲರೂ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯ ದಂಪತಿ ಕುಟುಂಬವನ್ನು ಪ್ರಾರಂಭಿಸುವ ಕನಸನ್ನು ನನಸಾಗಿಸಬಹುದು. ಕುಟುಂಬವನ್ನು ಆರಂಭವಿಸುವ ದಂಪತಿಯ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಒಂಬತ್ತು ವರ್ಷಗಳ ಅನುಭವ ಹೊಂದಿರುವ `ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು, ಈ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರು ಗಳಿಸಿಕೊಂಡಿದೆ. ಸಮರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತಿರುವ ಫಲವಂತಿಕ ತಜ್ಞರು, ನುರಿತ ದಾದಿಯರು ಮತ್ತು ಸಹಾನುಭೂತಿಯನ್ನು ಹೊಂದಿರುವ ಬೆಂಬಲ ಸಿಬ್ಬಂದಿಯ ತಂಡವು ಪ್ರತಿ ರೋಗಿಗೂ ವೈಯಕ್ತಿಕ ಆರೈಕೆ ಮತ್ತು ಕಾಳಜಿ ನೀಡಲು ಬದ್ಧವಾಗಿದೆ.