Category: Blog

Your blog category

ಮಹಾತ್ಮ ಗಾಂಧೀಜಿಯ ದಿನಾಚರಣೆ

*ಮಹಾತ್ಮಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಎಂ.ಜಿ.ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಮಾನ್ಯ *ಆಡಳಿತಗಾರರಾದ ರಾಕೇಶ್ ಸಿಂಗ್,* ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿ ಪುಷ್ಪ ನಮನ ಅರ್ಪಿಸಿದರು.* ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ…

ಕಲ್ಯಾಣ ಕರ್ನಾಟಕ ರಚನಾತ್ಮಕ ಪ್ರಗತಿಯ ಬೃಹತ್ ವಿಚಾರ ಸಂಕಿರಣ ಸಂಪನ್ನ:

ಬೀದರ ನಗರದ ಕನ್ನಡ ಸಾಹಿತ್ಯ ಸಂಘದಲ್ಲಿ ಸೆ. 30 ರಂದು ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಬೀದರ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ಯ ಗಡಿ ಬೀದರ ಹಾಗೂ ಕಲ್ಯಾಣ ಕರ್ನಾಟಕ ರಚನಾತ್ಮಕ ಪ್ರಗತಿಯ ಕುರಿತು ಬೃಹತ್ ವಿಚಾರ ಸಂಕಿರಣ ಕಾರ್ಯಕ್ರಮ…

ಹೋನ್ನಿಕೇರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಹೀ ಸೇವಾ ಶ್ರಮದಾನ ಸ್ವಚ್ಛತಾ ಹೀ ಸೇವಾ ಶ್ರೇಷ್ಠ ಸೇವಾ-ಶಿಲ್ಪಾ ಎಂ

ಬೀದರ ತಾಲೂಕಿನ ಹೋನ್ನಿಕೇರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಪಂಚಾಯತ ಬೀದರ, ಸ್ವಚ್ಛ ಭಾರತ ಮಿಷನ್, ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆ ಮತ್ತು ಗುರುನಾನಕ ಪದವಿ ಮಹಾವಿದ್ಯಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸ್ಚಚ್ಛತಾ ಹೀ ಸೇವಾ ಶ್ರಮದಾನ ಆಯೋಜಿಸಲಾಯಿತು. ಜಿಲ್ಲಾ ಪಂಚಾಯತ…

ನಾಡಿನ ಸಮಸ್ತ ನಾಗರಿಕ ಬಂಧುಗಳಿಗೆ ನಮ್ಮ ದೇಶದ ಮಹಾನ್ ನಾಯಕರಗಳಾದ ನಮ್ಮ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ. ಮಾಜಿ ಪ್ರಧಾನ ಮಂತ್ರಿಗಳಾದ. ಶ್ರೀಲಾಲ್ ಬಹುದ್ದೂರ್ ಶಾಸ್ತ್ರಿ ರವರ. ಹಾಗೂ ಕನ್ನಡದ ಖ್ಯಾತ ಕವಿ .ವಿ. ಸೀತಾರಾಮಯ್ಯ ನವರ ಹಾರ್ದಿಕ ಜನ್ಮದಿನದ ಶುಭಾಶಯಗಳು

ಪ್ಲಾಸ್ಟಿಕ್ ಮುಕ್ತ ಪರಿಸರದ ಸ್ವಚ್ಛತಾ ಸೇವೆ – ಬಸವೇಶ್ವರ ವಾಣಿಜ್ಯ ಕಲಾ ವಿಜ್ಞಾನ ಕಾಲೇಜು ರಾಜಾಜಿನಗರ NSS ಸ್ವಯಂ ಸೇವಕರು

: ದಿನಾಂಕ 01 – 10- 2023ರ ಭಾನುವಾರದಂದು ಬೆಳಗ್ಗೆ 9.00 ಗಂಟೆಯಿಂದ 11.30 ಗಂಟೆಯವರೆಗೆ ಬಸವೇಶ್ವರ ವಾಣಿಜ್ಯ ಕಲಾವಿಜ್ಞಾನ ರಾಜಾಜಿನಗರ NSS ಘಟಕವು ಸ್ವಚ್ಛತೆಯೆ ಸೇವೆ ಕಾರ್ಯಕ್ರಮದ ಅಂಗವಾಗಿ ಪ್ಲಾಸ್ಟಿಕ್ ಮುಕ್ತ ಪರಿಸರದ ಸೇವೆಯನ್ನು ಹೊಸೆಕರೆ ಹಳ್ಳಿಯಲ್ಲಿರುವ ಬಸವೇಶ್ವರ ದೇವಸ್ತಾನ…

ಪವರ್ ಗ್ರಿಡ್-ಸಿಂಗನಾಯಕನಹಳ್ಳಿ ಗ್ರಾ.ಪಂ.ಸಹಯೋಗದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನ :

ಯಲಹಂಕ : ದೇಶದ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಕರೆ ನೀಡಿರುವ ಸ್ವಚ್ಚತಾ ಹಿ ಸೇವಾ ಅಭಿಯಾನದ ಹಿನ್ನೆಲೆಯಲ್ಲಿ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ, ಸಿಂಗನಾಯಕನಹಳ್ಳಿ ಗ್ರಾ.ಪಂ.ಸಹಯೋಗದಲ್ಲಿ ಸಂಸ್ಥೆಯ ದಕ್ಷಿಣ…

ಚಿತ್ರಸುದ್ದಿ : ಸ್ವಚ್ಛತಾ ಹಿ ಸೇವಾ ಅಭಿಯಾನದ ಪ್ರಯುಕ್ತ ನಗರದ ಬಾಗಲೂರು ಕ್ರಾಸ್ ಸಮೀಪ ಇರುವ ಬಿಎಸ್‌ಎಫ್ ಸಹಾಯಕಪ್ರಶಿಕ್ಷಣ ಕೇಂದ್ರದ ನೂರಾರು ಯೋಧರು. ಯಲಹಂಕ ಹಳೇನಗರದ ಸಮೀಪ ಸ್ವಚ್ಛತಾ ಕಾರ್ಯ ಕೈಗೊಂಡರು. ಇದೇ ಸಂದರ್ಭದಲ್ಲಿ ಬೆಂಗಳೂರು ಬಿಎಸ್‌ಎಫ್ ಸಹಾಯಕ ಪ್ರಶಿಕ್ಷಣ ಕೇಂದ್ರದ ಐಜಿ ಗಳಾದ ಜಾರ್ಜ್ ಮಂಜೂರನ್,ಕಮಾಂಡೆಂಟ್ ವಿಪಿನ್ ವಿಲಾಸ್ ನಾಯ್ಕ್, ಇನ್ಸ್‌ಪೆಕ್ಟರ್ ಸಹದೇವ್ ಸೇಥಿ ಸೇರಿದಂತೆ ಇನ್ನಿತರ ಗಣ್ಯರಿದ್ದರು.

ಗಾಂಧಿ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಸ್ವಚ್ಛತಾ ಹಿ ಸೇವಾ ಅಭಿಯಾನದ ಹಿನ್ನೆಲೆಯಲ್ಲಿ ಯಲಹಂಕ ಶಾಸಕ, ಟಿ.ಟಿ.ಡಿ ಆಡಳಿತ ಮಂಡಳಿ ನಿರ್ದೇಶಕ ಎಸ್.ಆರ್ ವಿಶ್ವನಾಥ್ ಸಿ.ಆರ್.ಪಿ.ಎಫ್ ಯೋಧರು ಮತ್ತು ಶಾಲೆಯ ಮಕ್ಕಳೊಂದಿಗೆ ಪಾಲ್ಗೊಂಡರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.