Category: Blog

Your blog category

ಥಣಿಸಂದ್ರ ವಾರ್ಡ್ ನಂಬರ್ 06ಲ್ಲಿ ಗುತ್ತಿಗೆ ಪೌರಕಾರ್ಮಿಕರಿಗೆ ಆರು ತಿಂಗಳು ಇಂದ ವೇತನವನ್ನು ನೀಡಿಲ್ಲ ತಿಳಿದ ತಕ್ಷಣ ಡಾ. ಬಿಆರ್ ಅಂಬೇಡ್ಕರ್ ದಲಿತರ ಪೌರಕಾರ್ಮಿಕರ ಮಹಾಸಂಘದ ವತಿಯಿಂದ ಬಿಬಿಎಂಪಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಯಿತು ಸಂಬಂಧಪಟ್ಟ ಅಧಿಕಾರಿಗಳು ಒಂದು ವಾರದೊಳಗೆ ಕ್ಲಿಯರ್ ಮಾಡುತ್ತೇವೆ ಅಂತಹೇಳಿ ಭರವಸೆ ನೀಡಿದ್ದರು ಸಂಘದ ಪದಾಧಿಕಾರಿಗಳು ಗಂಗಾಧರ್ ಎನ್ ರಾಜ್ಯಾಧ್ಯಕ್ಷರು ಉಪಾಧ್ಯಕ್ಷರು ವೆಂಕಟರಮಣಪ್ಪ ( ಬ್ಯಾಟರಾಯನಪುರ ಯೂಥ್ ಅಧ್ಯಕ್ಷರು ಕುಮಾರ ಎಸ್ )ವಾರ್ಡ್ ನಂಬರ್ 06 ಅಧ್ಯಕ್ಷರು ನಾರಾಯಣ ಉಪಾಧ್ಯಕ್ಷರು ಮಲ್ಲಪ್ಪ ಮಹಿಳಾ ಘಟಕದ ಅಧ್ಯಕ್ಷರಾದ ಅಂಬಿಕಾ ಮತ್ತು ರಾಣಿ ಅಮ್ಮ ರತ್ನಮ್ಮ ಎಲ್ಲಾ ಸಂಘದ ಪದಾಧಿಕಾರಿಗಳು ಪೌರಕಾರ್ಮಿಕರು ಧನ್ಯವಾದಗಳು 💐💐✊️✊️✊️

ಮತದಾನದಲ್ಲಿ ಯುವ ಶಕ್ತಿಯ ಪಾತ್ರ ಮಹತ್ವಪೂರ್ಣವಾಗಿದೆ : ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ : ದೇಶದ ಜನತಂತ್ರ ವ್ಯವಸ್ಥೆ ಬಲಿಷ್ಟವಾಗಿಸಲು,ಪ್ರಜಾ ಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸಬೇಕಾದರೆ ಯುವ ಶಕ್ತಿಯು ತಪ್ಪದೆ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ತಿಳಿಸಿದರು.ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜಿಲ್ಲಾ ಯುವ…

77 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ

ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಕೊಡುಗೆಯೂ ಇದೆ ಸಚಿವ ಸುಧಾಕರ್ ಚಿಕ್ಕಬಳ್ಳಾಪುರ : ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು, ಇದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೊಡುಗೆಯೂ ಇದ್ದು, ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಖ್ಯಾತಿಯ ವಿಧುರಾಶ್ವತ್ಥವೂ ಇರುವುದು…