Category: ರಾಜ್ಯ

ಸಾರ್ವಜನಿಕರ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಿಷನನ್ನು ಉದ್ಘಾಟಿಸಿದ ಶಾಸಕ ಶರತ್ ಬಚ್ಚೇಗೌಡ ಹೊಸಕೋಟೆ :

ಸಾರ್ವಜನಿಕರ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಿಷನನ್ನು ಉದ್ಘಾಟಿಸಿದ ಶಾಸಕ ಶರತ್ ಬಚ್ಚೇಗೌಡ ಹೊಸಕೋಟೆ : ನಗರದ ಸಾರ್ವಜನಿಕರ ಆಸ್ವತ್ರೆಗೆ ಲಯನ್ಸ್ ಕ್ಲಬ್ ಸಹಯೋಗದಲ್ಲಿ ನೀಡಿರುವ ಡಯಾಲಿಸಿಸ್ ಮಿಷನನ್ನು ಬುದುವಾರ ಶಾಸಕರಾದ ಶರತ್ ಬಚ್ಚೇಗೌಡ ರವರು ಗಣ್ಯರೊಂದಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್…

ದೊಡ್ಡ ಅರಳಗೆರೆ ಕೆ ನಾಗೇಶ್ ರವರ ಹುಟ್ಟುಹಬ್ಬ ಆಚರಣೆ ಸೀರೆಗಳನ್ನು ವಿತರಿಸಿದರು.

ದೊಡ್ಡ ಅರಳಗೆರೆ ಕೆ ನಾಗೇಶ್ ರವರ ಹುಟ್ಟುಹಬ್ಬ ಆಚರಣೆ ಹೊಸಕೋಟೆ : ಸಮಾಜಸೇವಕರಾದ ದೊಡ್ಡ ಅರಳಗೆರೆ ಕೆ ನಾಗೇಶ್ ರವರ ಹುಟ್ಟುಹಬ್ಬವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಬುದುವಾರ ಅವರ ಸ್ನೇಹಿತರು ಅಭಿಮಾನಿಗಳು ಆಚರಿಸಿದರು. ಈ ಸಂದರ್ಭದಲ್ಲಿ ಸ್ನೇಹಿತರು, ಬಂಧುಗಳು, ಮುಖಂಡರುಗಳು, ಅಭಿಮಾನಿಗಳು,…

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಮುಖ್ಯ ಅಲ್ಲ ಕಾಂಗ್ರೇಸ್ ಗೆಲ್ಲಬೇಕು ಅಷ್ಟೆ

ಅಣ್ಣೆಮ್ಮ ದೇವಿಜಾತ್ರ ಮಹೋತ್ಸವದಲ್ಲಿ ಪಾಲ್ಗೊಂಡ ರಕ್ಷಾ ರಾಮಯ್ಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಮುಖ್ಯ ಅಲ್ಲ ಕಾಂಗ್ರೇಸ್ ಗೆಲ್ಲಬೇಕು ಅಷ್ಟೆ ಅಣ್ಣೆಮ್ಮ ದೇವಿಜಾತ್ರ ಮಹೋತ್ಸವದಲ್ಲಿ ಪಾಲ್ಗೊಂಡ ರಕ್ಷಾ ರಾಮಯ್ಯ ಚಿಕ್ಕಬಳ್ಳಾಪುರ: ನಗರದಲ್ಲಿ ಆಶಾಡ ಮಾಸದ ನಗರ ದೇವತೆಗಳ ಊರ…

Bjp party dodabalpur. Panchayat meeting

ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರದ ಡಿಪಿವಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ಗ್ರಾಮ ಪಂಚಾಯಿತಿ ಪ್ರಮುಖರು ಹಾಗೂ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ಶ್ರೀ…

ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯ ಸರ್ವಾಂಗಿನ ಅಭಿವೃದ್ಧಿಗೆ ಬಂದ : ರತ್ನಮ್ಮ

ದೇವನಹಳ್ಳಿ : ಗ್ರಾಮೀಣ ಭಾಗದಲ್ಲಿ ಗ್ರಾಮಸ್ಥರ ಅನುಕೂಲಕ್ಕಾಗಿ ಹಿಂದುಳಿದ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಬೀದಿ ದೀಪ, ಕುಡಿಯನೀರು, ಪಂಚಾಯಿತಿಗೆ ಆದಾಯದ ಮೂಲಗಳಿಗೆ ಹೆಚ್ಚಿನ ಕಾಳಜಿ ವಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಚನ್ನರಾಯಪಟ್ಟಣ ಗ್ರಾಮ ಪಂಚಾ ಯಿತಿಯನ್ನು ಮಾದರಿ ಪಂಚಾಯತಿಯನ್ನಾಗಿ ಮಾಡುವುದರ ಜೊತೆಗೆ…

God is great

ಈ ಜಗತ್ತಿನ ಸೃಷ್ಟಿಯಲ್ಲಿ ಎಲ್ಲವೂ ಒಂದಕ್ಕೊಂದು ನಂಟು ಹಾಕಿಕೊಂಡೇ ಇವೆ. ಯಾವೂದೂ ಸಹ ಅಂಟಿಲ್ಲದೆ ಸ್ವತಂತ್ರವಾಗಿ ಇಲ್ಲವೇ ಇಲ್ಲ ನಾವು ನಮ್ಮ ಇಚ್ಛೆ ಮತ್ತು ಪ್ರಮೇಯಗಳಿಲ್ಲದೆಯೇ ಎಲ್ಲಕ್ಕೂ ನಂಟು ಹಾಕಿಕೊಂಡಿರುತ್ತೇವೆ. ಎಷ್ಟೋ ನಂಟುಗಳು ನಮ್ಮ ಅರಿವಿಗೇ ಬಂದಿರುವುದಿಲ್ಲ. ಕೆಲವರು ” ಇದಕ್ಕೆ…

ಹೊಸಕೋಟೆಯಲ್ಲಿ ತಾಲ್ಲೂಕು ಮಟ್ಟದ 2023 ರ ವಿಶ್ವ ಜನಸಂಖ್ಯಾ ದಿನಾಚರಣೆ

ಹೊಸಕೋಟೆಯಲ್ಲಿ ತಾಲ್ಲೂಕು ಮಟ್ಟದ 2023 ರ ವಿಶ್ವ ಜನಸಂಖ್ಯಾ ದಿನಾಚರಣೆ ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಾಲೂಕು ಮಟ್ಟದ 2023 ರ ವಿಶ್ವ ಜನಸಂಖ್ಯಾ ದಿನಾಚರಣೆ ಯನ್ನು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕ್ಷಯ ರೋಗ ನಿಯಂತ್ರಣ…

ಚಿಕ್ಕಬಳ್ಳಾಪುರ.ಜು 11- ರಾಜ್ಯದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾಗಿ ಮುಸ್ಲಿಂ ಸಮುದಾಯದವರಿಗೆ 2ಸಾವಿರ ಕೋಟಿ ರೂ ಮೀಸಲಿಟ್ಟಿರುವ ಮುಖ್ಯಮಂತ್ರಿಗಳಿಗೆ ಹಾಗೂ ಸಚಿವ ಸಂಪುಟ ಸಚಿವರಿಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಬಿ.ಎಸ್.ರಫೀ ಉಲ್ಲಾ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ ಈ ಹಿಂದಿನ ಬಿಜೆಪಿ ಸರ್ಕಾರ ಕಳೆದ ಮೂರುವರೆ ವರ್ಷಗಳಲ್ಲಿ ನಮ್ಮ ಸಮುದಾಯಕ್ಕೆ ಯಾವುದೇ ರೀತಿಯ ಅನುಕೂಲಗಳನ್ನು ಮಾಡದೆ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಸಹ ನಿಲ್ಲಿಸಲಾಗಿತ್ತು ಇದರಿಂದಾಗಿ ಸಮುದಾಯದ ಅನೇಕ ಬಡ ವಿದ್ಯಾರ್ಥಿಗಳಿಗೆ ತೀರ ತೊಂದರೆ ಉಂಟಾಗಿತ್ತು.ಇವೆಲ್ಲವನ್ನ ಪರಿಗಣಿಸಿರುವ ರಾಜ್ಯದ ಮುಖ್ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಆದೇಶ,10 ಹೊಸ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಗಳು ಆರಂಭ,65 ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಗಳ ಉನ್ನತಿಕರಣ, ಬೆಂಗಳೂರಿನ ಹಜ್ ಭವನದಲ್ಲೇ ಐಎಎಸ್ ಮತ್ತು ಕನ್ನಡ ಕೆಎಎಸ್ ವಸತಿ ಸಹಿತ ತರಬೇತ.. ವಿದೇಶದಲ್ಲಿ ಅಧ್ಯಯನ ಮಾಡಲು ಶೂನ್ಯ ಬಡ್ಡಿಯಲ್ಲಿ ಸಾಲ… ಅಲ್ಪಸಂಖ್ಯಾತರು ನಾಲ್ಕು ಚಕ್ರದ ವಾಹನ ಖರೀದಿಗೆ 3 ಲಕ್ಷಗಳ ನೆರವು… ಜೈನರ ಪುಣ್ಯಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ಮೀಸಲು ರಾಜ್ಯದಲ್ಲಿ 49,000 ವಖ್ಫ್ ಆಸ್ತಿ ಸಂರಕ್ಷಣೆಗೆ 50 ಕೋಟಿ… ಗುರುದ್ವಾರ ಅಭಿವೃದ್ಧಿಗೆ 25 ಕೋಟಿ ಮೀಸಲು… ಕೌಶಲ್ಯಭಿವೃದ್ಧಿ ತರಬೇತಿಗೆ ನಾಲ್ಕು ಕೋಟಿ ಮೀಸಲು…ಅರ್ಧಕ್ಕೆ ನಿಂತ ಶಾದಿ ಮಹಲ್ ಮರು ನಿರ್ಮಾಣಕ್ಕೆ 54 ಕೋಟಿ ರೂ ಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿ ಉದಾರತೆ ಮೆರೆದಿದೆ ಎಂದು ಬಿ.ಎಸ್.ರಫೀ ಉಲ್ಲಾ ಪ್ರಕಟಣೆಯಲ್ಲಿ ವಿವರಿಸಿ ಈ ಹಿಂದಿನ ಬಿಜೆಪಿ ಸರ್ಕಾರ ರದ್ದುಗೊಳಿಸಿದ್ದ 2B ಮೀಸಲಾತಿಯನ್ನು ಪುನಃ ನೀಡಲು ಮನವಿ ಮಾಡಿದ್ದಾರೆ.

ಮಾಧ್ಯಮ ಮಾಹಿತಿ:

ವಿವಿ ಪುರಂ ನ ತಿಂಡಿ ಬೀದಿ(ಫುಡ್ ಸ್ಟ್ರೀಟ್) ಅಭಿವೃದ್ಧಿ ಕಾಮಗಾರಿ ಪರಿಶೀಲನೆ: ನಗರದ ವಿ.ವಿ ಪುರಂನಲ್ಲಿರುವ ತಿಂಡಿ ಬೀದಿಯನ್ನು ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ವಿನೂತನ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, 2023ರ ಆಗಸ್ಟ್ ತಿಂಗಳಲ್ಲಿ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದೆಂದು ದಕ್ಷಿಣ ವಲಯ…