Category: ರಾಜಕೀಯ

ಎಂಟಿಬಿ ನಾಗರಾಜ್ ರವರಿಗೆ ಹುಟ್ಟುಹಬ್ಬದ ಶುಭ ಕೋರಿದ ಮುಖಂಡರು ಹೊಸಕೋಟೆ : ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ರವರ ಹುಟ್ಟುಹಬ್ಬದ ಪ್ರಯುಕ್ತ ಅವರ ಸ್ವಗೃಹದಲ್ಲಿ ಸಾವಿರಾರು ಮುಖಂಡರುಗಳು, ಅಭಿಮಾನಿಗಳು ಹುಟ್ಟು ಹಬ್ಬದ ಶುಭ ಕೋರಿದರು. ಈ ಸಂದರ್ಭದಲ್ಲಿ ಅನಗೊಂಡನಹಳ್ಳಿ ಹೋಬಳಿಯ ಮುಖಂಡರುಗಳಾದ ಸಿದ್ದನಪುರ ಸಂತೋಷ್, ರಘು, ಹಾಗೂ ಸುಜಾರ್ ಶರೀಫ್ (ಮೀನು ಸಾಬಿ) ಮಾರನಗೆರೆ ರಾಜಶೇಖರ್, ಮುನಿಕೃಷ್ಣ, ಬಾಗೂರು ಶ್ರೀನಿವಾಸ್, ಗುಂಡೂರು ಮಂಜು, ನಾಗೇಶ್, ಮುನಿರಾಜು, ಗಣಗಲೂರು ಗ್ರಾಮ ಪಂಚಾಯಿತಿ ಮುಖಂಡರುಗಳು ಸೇರಿದಂತೆ ಸಾವಿರಾರು ಮುಖಂಡರುಗಳು, ಅಭಿಮಾನಿಗಳು, ಹುಟ್ಟುಹಬ್ಬಕ್ಕೆ ಶುಭ ಕೋರಿದರು.

ಎಂಟಿಬಿ ನಾಗರಾಜ್ ರವರಿಗೆ ಹುಟ್ಟುಹಬ್ಬದ ಶುಭ ಕೋರಿದ ಮುಖಂಡರು ಹೊಸಕೋಟೆ : ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ರವರ ಹುಟ್ಟುಹಬ್ಬದ ಪ್ರಯುಕ್ತ ಅವರ ಸ್ವಗೃಹದಲ್ಲಿ ಸಾವಿರಾರು ಮುಖಂಡರುಗಳು, ಅಭಿಮಾನಿಗಳು ಹುಟ್ಟು ಹಬ್ಬದ ಶುಭ ಕೋರಿದರು. ಈ ಸಂದರ್ಭದಲ್ಲಿ ಅನಗೊಂಡನಹಳ್ಳಿ ಹೋಬಳಿಯ…

ಸಂವಿಧಾನ ಶೀಲ್ಪಿ ಡಾ|| ಬಿಆರ್.ಅಂಬೇಡ್ಕರ್ ಕಂಚಿನ ಪುಥಳಿಕೆ ಕಾಮಗಾರಿ ವಿಳಂಬ ಖಂಡಿಸಿ ಪಿವಿಸಿ(ಎಸ್) ಪ್ರತಿಭಟನೆ

ಜುಲೈ-೨೦-ದೇವನಹಳ್ಳಿ, ಸಂವಿಧಾನ ಶೀಲ್ಪಿ ಡಾ|| ಬಿಆರ್. ಅಂಬೇಡ್ಕರ್ ಕಂಚಿನ ಪುಥಳಿಕೆ ಜಿಲ್ಲಾಡಳಿತ ಭವನದಲ್ಲಿ ನಿರ್ಮಾಣಕ್ಕೆ ಗುದ್ದಲಿ ಪೂಜೆಯಾಗಿ ೫ ವರ್ಷ ಕಳೆದರು ಕಾಮಗಾರಿ ಪೂರ್ಣಗೊಳಿಸಿ ಲೋಕ ರ್ಪಣೆ ಗೊಳಿಸದ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಅದಿಕಾರಿಗಳ ವಿರುದ್ದ ಪ್ರಜಾ ವಿಮೋಚನಾ ಚಳುವಳಿ…

[20/07, 6:57 pm] R Hanumanthu: ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಗೆ 17.85 ಕೋಟಿ ಬಿಡುಗಡೆ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ*

[20/07, 6:57 pm] R Hanumanthu: ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸಾವರ್ಜನಿಕರಲ್ಲಿ ಮನವಿ*ಚಿಕ್ಕಬಳ್ಳಾಪುರ*: ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ…

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದ ನ್ಯೂ ಸೆಂಟ್ರಲ್ ಇಂಗ್ಲಿಷ್ ಸ್ಕೂಲ್ ಆವರಣದಲ್ಲಿ “ಪುಟಾಣಿ ಮಕ್ಕಳ ಅಕ್ಷರಾಭ್ಯಾಸ” ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಶಾಲಾ ಆಡಳಿತ ಮಂಡಳಿ ವ್ಯವಸ್ಥೆ ಗೊಳಿಸಿದ್ದ ಸ್ಥಳದಲ್ಲಿ ಸಾವದಾನ ಚಿತ್ತದಿಂದ ಕುಳಿತ ಸುಮಾರು 50ಕ್ಕೂ ಅಧಿಕ ಪುಟಾಣಿಗಳು ತಮ್ಮ ಪೋಷಕರೊಂದಿಗೆ ಅಕ್ಕಿಯ ಮೇಲೆ ಅಕ್ಷರ ಬರೆದು ಅಕ್ಷರ ಅಭ್ಯಾಸ ಮಾಡಿಸುವ ವಿನೂತನ ಕಾರ್ಯಕ್ರಮದ ಪ್ರಾರಂಭೋತ್ಸವಕ್ಕೆ ಗ್ರಾಮದ ನ್ಯೂ ಸೆಂಟ್ರಲ್ ಇಂಗ್ಲಿಷ್ ಸ್ಕೂಲ್ ಮಕ್ಕಳು ಸಾಕ್ಷಿಯಾದರು.
ಚಿಕ್ಕಬಳ್ಳಾಪುರದ ಹೆಸರಾಂತ ವೇದಪಂಡಿತ ಶ್ರೀ ಸುಂದರಶಾಸ್ತ್ರಿಗಳ ಸಾನಿಧ್ಯದಲ್ಲಿ
ನೋಟ್‌ಬುಕ್‌, ಪೆನ್‌ ಅಥವಾ ಹಲಗೆ ಬಳಪ ಹಿಡಿದು ಅಕ್ಷರಾಭ್ಯಾಸ ಮಾಡುವ ಪದ್ಧತಿಯ ಬದಲು ಅರಿಶಿನ ಕೊನೆ ಹಿಡಿದು ತಟ್ಟೆಯಲ್ಲಿ ತುಂಬಿದ ಅಕ್ಕಿಯ ಮೇಲೆ ಅಕ್ಷರ ಅಭ್ಯಾಸ ಮಾಡಿಸುವ ಈ ವಿನೂತನ ಕಾರ್ಯಕ್ರಮದಲ್ಲಿ 50ಕ್ಕೂ ಅಧಿಕ ಪುಟಾಣಿಗಳು ಭಾಗವಹಿಸಿದ್ದರು.
ಮಕ್ಕಳು ತಮ್ಮ ಪೋಷಕರ ತೊಡೆಯ ಮೇಲೆ ಕೂತು, ಅಕ್ಕಿ ತುಂಬಿದ ತಟ್ಟೆಯನ್ನು ತಮ್ಮ ತೊಡೆಯ ಮೇಲೆ ಇಟ್ಟುಕೊಂಡು ಅರಿಶಿನದ ಕೊನೆ ಹಿಡಿದುಕೊಂಡು ಅ,ಆ… ಬರೆಯತೊಡಗಿದರು.
ವಿದ್ಯಾದೇವತೆ ಸರಸ್ವತಿಯನ್ನು ಸ್ಮೃತಿಸುತ್ತ ಓಂಕಾರ ಹೇಳುತ್ತ ತಮ್ಮ ಮಕ್ಕಳು ಉತ್ಸುಕತೆಯಿಂದ ಅ.ಆ. ಬರೆಯತೊಡಗಿದ್ದಂತೆ ಪೋಷಕರ ಆನಂದಕ್ಕೆ ಪಾರವೇ ಇರಲಿಲ್ಲ.ಅಕ್ಷರ ಅಭ್ಯಾಸ ಮಾಡಿಸುವ ಮೊದಲು ಮಕ್ಕಳನ್ನು ಶ್ರದ್ಧೆಯಿಂದ ಕುಳ್ಳರಿಸಲು ಶಾಲೆಯ ಶಿಕ್ಷಕ ವೃಂದದವರು ಶಾಲಾ ಆವರಣಕ್ಕೆ ಸ್ವಾಗತಿಸಿದರು.
ಎಂ ಎಂ ಫೌಂಡೇಶನ್ ನ ಕಾರ್ಯ್ಯಾಧ್ಯಕ್ಷ ಉಮೇಶ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಮಾತನಾಡಿದ ಅವರು ನಮ್ಮ ಪೂರ್ವಿಕರು ಅಕ್ಷರ ಕಲಿಯುವಾಗ ಗುರುಕುಲದಲ್ಲಿ ಮರಳಿನ ಮೇಲೆ ಹಾಗೂ ಅಕ್ಕಿಯ ಮೇಲೆ ಅಕ್ಷರ ಬರೆಯತೊಡಗಿ ಅಕ್ಷರ ಅಭ್ಯಾಸ ಮಾಡುತ್ತಿದ್ದರು.ಅಂತೆಯೇ ಈ ಶಾಲೆಯ ಮಕ್ಕಳಿಗೆ ಅಂತಹದೊಂದು ಪ್ರಯೋಗವನ್ನು ಇಲ್ಲಿ ಮಾಡಲಾಗುತ್ತಿದೆ.ಇಂದಿನ ದಿನಮಾನಗಳಲ್ಲಿ ಇಂತಹ ಪ್ರಯೋಗ ನಮ್ಮಿಂದ ದೂರ ಆಗಿದೆ ಗ್ರಾಮೀಣ ಪ್ರದೇಶದ, ಅದರಲ್ಲೂ ನಮ್ಮ ದಿಬ್ಬೂರು ಗ್ರಾಮದ ನ್ಯೂ ಸೆಂಟ್ರಲ್ ಇಂಗ್ಲಿಷ್ ಸ್ಕೂಲ್ ಆವರಣದಲ್ಲಿ ಶಾಲಾ ಮಕ್ಕಳಿಗೆ ಇಂತಹ ಪ್ರಯೋಗ ಮಕ್ಕಳ ಮುಖೇನ ದೈವಿ ಸಂಕಲ್ಪ ಎಂಬಂತೆ ಅಕ್ಷರದ ಆರಂಭವಾಗುತ್ತಿರುವುದು ಮಗುವಿನ ಕಲಿಕೆಗೆ ಮುನ್ನುಡಿ ಅಗಲಿದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಕೆ.ಮಂಜುಳ ಮುರಳಿಧರ್, ಕಾರ್ಯದರ್ಶಿ ಕೃಷ್ಣಮೂರ್ತಿ, ನಿರ್ದೇಶಕ ಹಾಗೂ ಪತ್ರಕರ್ತ ಎಂ.ಕೃಷ್ಣಪ್ಪ ,ಆಡಳಿತಾಧಿಕಾರಿ ಎಂ. ಮಿಥುನ್ ಕುಮಾರ್, ಉಪನ್ಯಾಸಕ ಎಂ.ಆಲಪ್ಪ, ಗ್ರಾಮದ ಯುವ ಮುಖಂಡ ಗಿರೀಶ್, ಶಿಕ್ಷಕರಾದ ಉಷಾ, ನೇತ್ರಾವತಿ, ದೇವಿಕ ರತ್ನಮ್ಮ ಸೇರಿದಂತೆ ಬೋಧಕರ ಸಿಬ್ಬಂದಿ ಹಾಜರಿದ್ದರು.

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದ ನ್ಯೂ ಸೆಂಟ್ರಲ್ ಇಂಗ್ಲಿಷ್ ಸ್ಕೂಲ್ ಆವರಣದಲ್ಲಿ “ಪುಟಾಣಿ ಮಕ್ಕಳ ಅಕ್ಷರಾಭ್ಯಾಸ” ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಶಾಲಾ ಆಡಳಿತ ಮಂಡಳಿ ವ್ಯವಸ್ಥೆ ಗೊಳಿಸಿದ್ದ ಸ್ಥಳದಲ್ಲಿ ಸಾವದಾನ ಚಿತ್ತದಿಂದ ಕುಳಿತ ಸುಮಾರು 50ಕ್ಕೂ ಅಧಿಕ ಪುಟಾಣಿಗಳು ತಮ್ಮ…

ಹುಟ್ಟುಹಬ್ಬದ ಶುಭಾಶಯಗಳು. ಸಿಡಿ ಪಾಪೇಗೌಡರು. S S j ps. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಅಧ್ಯಕ್ಷರು ಕೋಗಿಲು ಬಡಾವಣೆ ಯಲಹಂಕ. ಶುಭಕೋರುವವರು HR. ಆಂಜನಪ್ಪ ಮುಖ್ಯ ಉಪಾಧ್ಯಾಯರು ಪ್ರೇಮ ಪ್ರಾಥಮಿಕ ಪಾಠಶಾಲೆ ಕೋಗಿಲು ಬಡಾವಣೆ ಯಲಹಂಕ

ಹುಟ್ಟುಹಬ್ಬದ ಶುಭಾಶಯಗಳು. ಸಿಡಿ ಪಾಪೇಗೌಡರು. S S j ps. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಅಧ್ಯಕ್ಷರು ಕೋಗಿಲು ಬಡಾವಣೆ ಯಲಹಂಕ. ಶುಭಕೋರುವವರು HR. ಆಂಜನಪ್ಪ ಮುಖ್ಯ ಉಪಾಧ್ಯಾಯರು ಪ್ರೇಮ ಪ್ರಾಥಮಿಕ ಪಾಠಶಾಲೆ ಕೋಗಿಲು ಬಡಾವಣೆ ಯಲಹಂಕ

ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಇಂಡಿ:ಪಟ್ಟಣದ ಕ್ರೈಸ್ಟ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ.ಇಂಡಿ ಪಟ್ಟಣದ ಕ್ರೈಸ್ತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಇಂಡಿ ಪಟ್ಟಣದ ಶ್ರೀ ಎಸ್ ಆರ್ ಕೋಟಿ ಶಾಂತಲಾ ಡ್ರೆಸ್ಸೆಸ್ ಶಾಲೆಯ ಸಮಸ್ತ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರವನ್ನು…

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಭಾರತೀಯ ಸೇನೆಗೆ ಐಕಾನಿಕ್ ಹಿಲಕ್ಸ್ ಅನ್ನು ಒದಗಿಸಿದೆ.

ಈ ಪ್ರತಿಷ್ಠಿತ ಮೈಲಿಗಲ್ಲು ಸೇನೆಯ ತಾಂತ್ರಿಕ ಮೌಲ್ಯಮಾಪನ ಸಮಿತಿಯು ಇತರ ಸಂಭಾವ್ಯ ವಾಹನಗಳ ನಡುವೆ ಕಠಿಣ ಆಯ್ಕೆ ಪ್ರಕ್ರಿಯೆಯನ್ನು ಅನುಸರಿಸಿದೆ ಜಮ್ಮು, ಜುಲೈ 19, 2023: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಟೊಯೊಟಾ ಹಿಲಕ್ಸ್ ಅನ್ನು ಸೇನೆಗೆ ಹಸ್ತಾಂತರಿಸಿದೆ. ಇದು ಕಂಪನಿಯು…

ಗ್ಯಾರಂಟಿ ಯೋಜನೆಗಳು ಜಾರಿಯಾದರೆ ರಾಜ್ಯ ಆರ್ಥಿಕವಾಗಿ ದಿವಾಳಿ ಯಾಗುತ್ತದೆ ಎಂದು ಪ್ರಧಾನಿ ಮೋದಿ ಭಾಷಣ ಮಾಡಿದ್ದರು. ಆದರೆ ರಾಜ್ಯ ಈಗ ಸುಭಿಕ್ಷವಾಗಿದೆ

ಗ್ಯಾರಂಟಿ ಯೋಜನೆಗಳು ಜಾರಿಯಾದರೆ ರಾಜ್ಯ ಆರ್ಥಿಕವಾಗಿ ದಿವಾಳಿ ಯಾಗುತ್ತದೆ ಎಂದು ಪ್ರಧಾನಿ ಮೋದಿ ಭಾಷಣ ಮಾಡಿದ್ದರು. ಆದರೆ ರಾಜ್ಯ ಈಗ ಸುಭಿಕ್ಷವಾಗಿದೆ ಬಿಜೆಪಿ ಮಹಿಳೆಯರು ಮತ್ತು ಶ್ರಮಿಕ ವರ್ಗದ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಜು 19: ಬಿಜೆಪಿ ಸೈದ್ಧಾಂತಿಕವಾಗಿಯೇ ಮಹಿಳೆಯರು…

ಮಹದೇವಪುರ ವಲಯ ವ್ಯಾಪ್ತಿಯ ವಲಯ ಜಂಟಿ ಆಯುಕ್ತರಿಂದ ಕುಡಿಯುವ ನೀರಿನ ಸಮಸ್ಯೆಯ ಪರಿಶೀಲನೆ:

ಮಹದೇವಪುರ ವಲಯ ವ್ಯಾಪ್ತಿಯ ವಲಯ ಜಂಟಿ ಆಯುಕ್ತರಿಂದ ಕುಡಿಯುವ ನೀರಿನ ಸಮಸ್ಯೆಯ ಪರಿಶೀಲನೆ: ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯ ವ್ಯಾಪ್ತಿಯ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿ ಕೂಡಲೆ ಬೋರ್ ವೆಲ್ ಕೊರೆದು ನೀರಿನ ವ್ಯವಸ್ಥೆ ಕಲ್ಪಿಸಲು ವಲಯ…

ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಕಿತ್ತೊಗೆಯಲು ಕಾಂಗ್ರೆಸ್ ಜೊತೆ ಸೇರಿಕೊಂಡು ದೇಶದಲ್ಲಿ ಇದೀಗ ಉದಯವಾದದ್ದು ಇಂಡಿಯಾ (Indian National Developmental Inclusive Alliance) ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಾ ರಾಮಯ್ಯ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪೆಟ್ರೋಲ್ ಡೀಸೆಲ್ ಗ್ಯಾಸ್ ತರಕಾರಿ ದಿನಸಿಬೆಲೆಗಳು ಇನ್ನಿತರ ಹಲವಾರು ವಸ್ತುಗಳ ಮೇಲೆ ಬೆಲೆಗಳು ಜಾಸ್ತಿ ಆಗುತ್ತಿದ್ದರು ಅದರ ಬಗ್ಗೆ ನರೇಂದ್ರ ಮೋದಿಯವರು ಗಮನಹರಿಸುತ್ತಿಲ್ಲ ದೇಶದಲ್ಲಿ ಹೇಳಿಕೊಳ್ಳುವಷ್ಟು ಯಾವುದೇ ರೀತಿಯ ವಿವಿಧ ಯೋಜನೆಗಳು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇದರಿಂದ ನರೇಂದ್ರ ಮೋದಿಯವರ…