Category: ರಾಜಕೀಯ

ಬಂಗಾರಪೇಟೆ,ಆ.೧೭: ಗಡಿಭಾಗಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೂಲಭೂತ ಸೌಕರ್ಯ

ಬಂಗಾರಪೇಟೆ,ಆ.೧೭: ಗಡಿಭಾಗಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ವೈದ್ಯರನ್ನು ನೇಮಕ ಮಾಡಿ ಕೋಮಾ ಸ್ಥಿತಿಯಲ್ಲಿರುವ ಡಯಾಲಿಸಿಸ್ ಯಂತ್ರಗಳಿಗೆ ಮುಕ್ತಿ ನೀಡಿ ಜನಸಾಮಾನ್ಯರ ಆರೋಗ್ಯ ರಕ್ಷಣೆ ಮಾಡಬೇಕೆಂದು ಆ.೨೨ ರ ಮಂಗಳವಾರ ತಾಲ್ಲೂಕು ಆಸ್ಪತ್ರೆ ಮುಂದೆ ಜಾನುವಾರುಗಳ ಸಮೇತ ಮುತ್ತಿಗೆ…

ತ್ಯಾಗ ಬಲಿದಾನಗಳ ಮೂಲಕ ಸ್ವಾತಂತ್ರ ಸಿಕ್ಕಿದೆ : ಈರಣ್ಣ ಕಡಾಡಿ,

ಮೂಡಲಗಿ : 77 ನೇ ಸ್ವಾತಂತ್ರ ದಿನಾಚರಣೆ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನನ್ನ ಮಣ್ಣು, ನನ್ನ ದೇಶ ಅಭಿಯಾನದ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶಿಲಾ ಫಲಕ ಸಮರ್ಪಣೆ ಮಾಡಿ ಮಾತನಾಡಿ ಕಷ್ಟ ಪಟ್ಟು ಪಡೆದ ಸ್ವಾತಂತ್ರ್ಯ…

ಮಾಧ್ಯಮ ಮಾಹಿತಿ:

ದಕ್ಷಿಣ ವಲಯ ಆಯುಕ್ತರಿಂದ ವ್ಯಾಪ್ತಿಯ ಬೃಹತ್ ನೀರುಗಾಲವೆಗಳನ್ನು ಪರಿಶೀಲನೆ: ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ಬೃಹತ್ ನೀರುಗಾಲುವೆಗಳ ಬಳಿ ಅಗತ್ಯ ಕಾಮಗಾರಿಗಳನ್ನು ಕೈಗೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ವಲಯ…

ಹುಟ್ಟುವಾಗ ವಿಶ್ವಮಾನವರು-ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ: ಕುವೆಂಪು ಮಾತು ಪ್ರಸ್ತಾಪ

ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ ಬೆಂಗಳೂರು, ಆ14: ಅಧಿಕಾರಕ್ಕಾಗಿ ರಾಜಕೀಯ ಅಲ್ಲ. ಸೇವಾ ಮನೋಭಾವ ಇದ್ದವರು ಮಾತ್ರ ರಾಜಕಾರಣಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ…

ಮಾಧ್ಯಮ ಮಾಹಿತಿ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್ ಗಳನ್ನು ನಿಯಮಾನುಸಾರ ತೆರವುಗೊಳಿಸುವ ಬಗ್ಗೆ ಮುಖ್ಯ ಆಯುಕ್ತರಿಂದ ಆದೇಶ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್, ಬ್ಯಾನರ್ಸ್, ಫ್ಲಾಗ್, ಬಂಟಿಂಗ್ಸ್ ಸೇರಿದಂತೆ ಇತ್ಯಾದಿಗಳನ್ನು ನಿಯಮಾನುಸಾರ ತೆರವುಗೊಳಿಸಿ ಅಂತಹವರ ವಿರುದ್ಧ…

ಕಾಂಗ್ರೆಸ್ ನವರಿಂದಾಗಿ ಮಣಿಪುರದಲ್ಲಿ ಪರಿಸ್ಥಿತಿ ಹತೋಟಿಗೆ ಬರುತ್ತಿಲ್ಲ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಆರೋಪ.

ದೇವನಹಳ್ಳಿ: ರಾಜ್ಯದ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಮತ್ತು ರೈತ ವಿರೋಧಿಯಾಗಿ ವರ್ತಿಸುತ್ತಿದೆ ದಲಿತರ ಅಭಿವೃದ್ಧಿಗೆ 30 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎಂದು ಬಜೆಟ್ ನಲ್ಲಿ ಹೇಳಿ 11.5 ಸಾವಿರ ಕೋಟಿ ಅದರಿಂದ ಬೇರೆ ಕಡೆಗೆ ಬಳಕೆ ಮಾಡಿ ದಲಿತರಿಗೆ ಅನ್ಯಾಯ…

ಸ್ವಾತಂತ್ರ್ಯ ದಿನವನ್ನು ಸಂತೋಷದಿಂದ ಸಂಭ್ರಮಿಸಿ : ಎಸ್.ಆರ್.ವಿಶ್ವನಾಥ್

ಯಲಹಂಕ :’ಸ್ವಾತಂತ್ರ್ಯ ದಿನ ಅದೊಂದು ಅಪೂರ್ವ ದಿನ, ಅದನ್ನು ಸಂತೋಷ-ಸಂಭ್ರಮದಿಂದ ವಿಶೇಷ ರೀತಿಯಲ್ಲಿ ಆಚರಿಸಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅಭಿಪ್ರಾಯಪಟ್ಟರು. ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ ‘ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಮತ್ತು ಅದ್ಧೂರಿಯಾಗಿ ಆಚರಿಸಲಾಗುವುದು, ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳು, ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಕು. ಸ್ವಾತಂತ್ರ್ಯ ದಿನಾಚರಣೆಯಂದು ಹೊಯ್ಸಳ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಲಿದೆ. ಪೌರ ಕಾರ್ಮಿಕರಿಂದ ಪಥಸಂಚಲನ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ವಿಶೇಷತೆಯಾಗಿದೆ ಎಂದರು. ಯಲಹಂಕ ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್ ಮಾತನಾಡಿ ‘ಸರ್ಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ನೌಕರರು ಸ್ವಾತಂತ್ರ್ಯ ದಿನಾಚರಣೆಯಂದು ಕಡ್ಡಾಯವಾಗಿ ಹಾಜರಿರಬೇಕು. ಶಾಲಾ ಮಕ್ಕಳು, ಎನ್‌ಸಿಸಿ, ಪೊಲೀಸ್ ಸಿಬ್ಬಂದಿ, ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಸತತ ಮೂರು ಗಂಟೆಗಳ ಕಾಲ ನಿರಂತರ ಕಾರ್ಯಕ್ರಮಗಳು ನಡೆಯಲಿವೆ. ಆಕ್ಷೇಪ ವ್ಯಕ್ತವಾದ ಹಿನ್ನೆಲೆಂiಲ್ಲಿ ಈ ಪೂರ್ವಭಾವಿ ಸಭೆಗೆ ಕೆಲವು ಪ್ರಮುಖರನ್ನು ಆಹ್ವಾನಿಸಿಲ್ಲ, ಕನ್ನಡಪರ, ದಲಿತ, ರೈತ ಸಂಘಟನೆಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದರು. ಪೂರ್ವಭಾವಿ ಸಭೆಯಲ್ಲಿ ಕಂದಾಯ ಇಲಾಖೆ, ಶಿಕ್ಷಣ, ತಾಲ್ಲೂಕು ಪಂಚಾಯ್ತಿ,ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು. ಸ್ವಾತಂತ್ರ್ಯ ದಿನವನ್ನು ಸಂತೋಷದಿಂದ ಸಂಭ್ರಮಿಸಿ : ಎಸ್.ಆರ್.ವಿಶ್ವನಾಥ್ ಯಲಹಂಕ :’ಸ್ವಾತಂತ್ರ್ಯ ದಿನ ಅದೊಂದು ಅಪೂರ್ವ ದಿನ, ಅದನ್ನು ಸಂತೋಷ-ಸಂಭ್ರಮದಿಂದ ವಿಶೇಷ ರೀತಿಯಲ್ಲಿ ಆಚರಿಸಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅಭಿಪ್ರಾಯಪಟ್ಟರು. ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ ‘ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಮತ್ತು ಅದ್ಧೂರಿಯಾಗಿ ಆಚರಿಸಲಾಗುವುದು, ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳು, ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಕು. ಸ್ವಾತಂತ್ರ್ಯ ದಿನಾಚರಣೆಯಂದು ಹೊಯ್ಸಳ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಲಿದೆ. ಪೌರ ಕಾರ್ಮಿಕರಿಂದ ಪಥಸಂಚಲನ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ವಿಶೇಷತೆಯಾಗಿದೆ ಎಂದರು. ಯಲಹಂಕ ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್ ಮಾತನಾಡಿ ‘ಸರ್ಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ನೌಕರರು ಸ್ವಾತಂತ್ರ್ಯ ದಿನಾಚರಣೆಯಂದು ಕಡ್ಡಾಯವಾಗಿ ಹಾಜರಿರಬೇಕು. ಶಾಲಾ ಮಕ್ಕಳು, ಎನ್‌ಸಿಸಿ, ಪೊಲೀಸ್ ಸಿಬ್ಬಂದಿ, ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಸತತ ಮೂರು ಗಂಟೆಗಳ ಕಾಲ ನಿರಂತರ ಕಾರ್ಯಕ್ರಮಗಳು ನಡೆಯಲಿವೆ. ಆಕ್ಷೇಪ ವ್ಯಕ್ತವಾದ ಹಿನ್ನೆಲೆಂiಲ್ಲಿ ಈ ಪೂರ್ವಭಾವಿ ಸಭೆಗೆ ಕೆಲವು ಪ್ರಮುಖರನ್ನು ಆಹ್ವಾನಿಸಿಲ್ಲ, ಕನ್ನಡಪರ, ದಲಿತ, ರೈತ ಸಂಘಟನೆಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದರು. ಪೂರ್ವಭಾವಿ ಸಭೆಯಲ್ಲಿ ಕಂದಾಯ ಇಲಾಖೆ, ಶಿಕ್ಷಣ, ತಾಲ್ಲೂಕು ಪಂಚಾಯ್ತಿ,ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

ನ್ಯೂ ಪೆನ್ಷನ್ ರದ್ದು ಮಾಡಿ ಓಲ್ಡ್ ಪೆನ್ಷನ್ ಪುನ ಜಾರಿ ಮಾಡಬೇಕು ಬೀದರ್ ರೈಲ್ವೆ ಸಿಬ್ಬಂದಿವರ್ಗದವರು ಹಾಗೂ ಕಾರ್ಮಿಕರಿಂದ ಪ್ರತಿಭಟನೆ.

ದಿನಾಂಕ 10/08/2023 ಬೀದರ್ ಸೌಥ್ ರೈಲ್ವೇ ನಿಲ್ದಾಣ ಆವರಣದಲ್ಲಿ ಹಮ್ಮಿಕೊಂಡ ಬ್ರಹತ್ ಪ್ರತಿಭಟನೆ ನಡೆಸಿ ಜನವರಿ 01 2004ರಂದು ನೂತನ ಲಿಸ್ಟಲ್ಲಿ ಸೇರ್ಪಡೆಯಾದ ಕಾರ್ಮಿಕರು ಅವರಿಗೆ ಹಾಗೂ ಸಿಬ್ಬಂದಿಯವರಿಗೆ NPS ಪೆನ್ಷನ್ ಸ್ಕೀಮ್ ರದ್ದು ಪಡಿಸಿ OPS ಓಲ್ಡ್ ಪೆನ್ಷನ್ ಸ್ಕೀಮ್…

ವಿಮ್ಸ್‍ನಲ್ಲಿ ಇಂದಿನಿಂದ 40ನೇ ವಾರ್ಷಿಕ ರಾಜ್ಯಮಟ್ಟದ ವೈದ್ಯಕೀಯ ಸಮ್ಮೇಳನ: ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ

ಬಳ್ಳಾರಿ,ಆ.12ಭಾರತೀಯ ವೈದ್ಯರ ಸಂಘ (API) ರಾಜ್ಯ ಶಾಖೆ ಮತ್ತು ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಭಾಗಿತ್ವದಲ್ಲಿ 40ನೇ ವಾರ್ಷಿಕ ರಾಜ್ಯಮಟ್ಟದ ವೈದ್ಯಕೀಯ ಸಮ್ಮೇಳನವನ್ನು (ಕೆಪಿಕಾನ್-2023) ಇಂದಿನಿಂದ 13ರವರೆಗೆ ನಗರದಲ್ಲಿ ಆಯೋಜಿಸಲಾಗಿದೆ.ನಗರದ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾಲಯದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ…

ಚಿಕ್ಕಬಳ್ಳಾಪುರ:ಪ್ರಕೃತಿಯನ್ನು ಕಾಪಾಡಲು ಯಾವ ರೀತಿಯ ಕ್ರಮ ಕೈಗೊಳ್ಳಬೇಕು

ಚಿಕ್ಕಬಳ್ಳಾಪುರ:ಪ್ರಕೃತಿಯನ್ನು ಕಾಪಾಡಲು ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಇದರ ಬಗ್ಗೆ ಯುವಕರಿಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದು ಸಾಯಿ ಮಂದಿರ ಧರ್ಮಾಧಿಕಾರಿ ಜಿ.ಹೆಚ್.ನಾಗರಾಜ್ ತಿಳಿಸಿದರು.ಇಂದು ನಗರದ ಹೊರವಲಯದ ಸಾಯಿ ಮಂದಿರ ದಲ್ಲಿ ಪ್ರಕೃತಿ ಧರ್ಮಪೀಠ ವತಿಯಿಂದ ಹಮ್ಮಿಕೊಂಡಿದ್ದ ಪ್ರಕೃತಿ ಧರ್ಮ…