Month: August 2023

” ನಿಸರ್ಗ ಶಾಲೆಯ ಆಶ್ರಯದಲ್ಲಿ ಮೂರನೇ ಚಂದ್ರಯಾನ ಯಶಸ್ವಿಗೆ ಶಾಲಾ ಮಕ್ಕಳಿಂದ ಪತಸಂಚಲನೆಯೊಂದಿಗೆ ಶುಭ ಕೋರಿದ- ಎಚ್ಎನ್ ಗಂಗಾಧರ್”

(ವರದಿಗಾರರು ವೈ ಜಿ ನರಸಿಂಹ ಮೂರ್ತಿ ಬಯಲು ಸಿಂಹ ಪೀಣ್ಯ ದಾಸರಹಳ್ಳಿ) ಪೀಣ್ಯ ದಾಸರಹಳ್ಳಿ: ಹೆಗ್ಗನಹಳ್ಳಿಯ ನಿಸರ್ಗ ಶಾಲೆಯಲ್ಲಿ ಭಾರತೀಯ ಸಂಶೋಧನಾ ಸಂಸ್ಥೆಯಿಂದ ಮೂರನೇ ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ಕಕ್ಷೆ ಅಣಿಯಾಗುತ್ತಿದ್ದಂತೆ ನಿಸರ್ಗ ಶಾಲೆಯ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು…

14 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ: ಶಾಸಕ ಎಂ ಆರ್ ಪಾಟೀಲ್

ಹುಬ್ಬಳ್ಳಿ :- ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಅಡಿಯಲ್ಲಿ 14 ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯಾಗಿದೆ ಎಂದು ಶಾಸಕ ಎಂ ಆರ್ ಪಾಟೀಲ್ ಹೇಳಿದರು.ಕುಂದಗೋಳ ತಾಲೂಕು ಯರಿನಾರಾಯಣಪುರ , ಯರಗುಪ್ಪಿ, ಗುಡೇನಕಟ್ಟಿ, ಹಿರೇನರ್ತಿ, ಚಿಕ್ಕನರ್ತಿ, ಬಸಾಪೂರ, ಚಾಕಲಬ್ಬಿ, ರೊಟ್ಟಿಗವಾಡ, ಬರದ್ವಾಡ…

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಪಂ ಸಭಾಂಗಣದಲ್ಲಿ ನಡೆದ ಡಿ ಎಲ್ ಆರ್ ಸಿ ಸಭೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಪಂ ಸಭಾಂಗಣದಲ್ಲಿ ನಡೆದ ಡಿ ಎಲ್ ಆರ್ ಸಿ ಸಭೆಯಲ್ಲಿ ಪಾಲ್ಗೊಂಡ ಸಂಸದ ಬಚ್ಚೇಗೌಡರು ಮಾದ್ಯಮಗಳೊಂದಿಗೆ ಮಾತನಾಡಿ ಪರೋಕ್ಷವಾಗಿ ಬಿಜೆಪಿ ವಿರುದ್ದವೆ ವಾಗ್ದಾಳಿ ಮಾಡಿದರು.ನನಗೆ ವಯಸ್ಸಾಯಿತು ಸಾಕಾಯ್ತು ರಾಜಕೀಯದಲ್ಲಿ ಬಹಳ ಶ್ರಮ ಪಟ್ಟಿದ್ದೇನೆ ಎಂದು ಚಿಕ್ಕಬಳ್ಳಾಪುರದಲ್ಲಿ ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.50…

ಚಿಕ್ಕಬಳ್ಳಾಪುರ: ಜಿಲ್ಲೆಯ ವಿಶ್ವ ವಿಖ್ಯಾತ ನಂದಿಗಿರಿಧಾಮದಲ್ಲಿ ಈಗಾಗಲೇ ಪ್ಲಾಸ್ಟಿಕ್‌ನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು ಪಾರ್ಕಿಂಗ್ ಸ್ಥಳದಲ್ಲಿ ಪ್ರವಾಸಿಗರು ಬಳಸಿ ಬಿಸಾಡುವ ಪ್ಲಾಸ್ಟಿಕ್ ಬಾಟಲುಗಳನ್ನು ಕೂಡ ಪುಡಿ ಮಾಡುವ ಅತ್ಯಾಧುನಿಕ ಯಂತ್ರವನ್ನು ಅಳವಡಿಸಲಾಗಿದೆ.
ಹೌದು, ಇತ್ತೀಚಿನ ದಿನಗಳಲ್ಲಿ ನಂದಿಗಿರಿಧಾಮ ಆಧುನೀಕರಣಗೊಂಡು ಹೊಸ ರೂಪ ಪಡೆಯುತ್ತಿದ್ದು ಈಗಾಗಲೇ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮ ಕೋಟ್ಯಾಂತರ ರು, ವೆಚ್ಚದಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಹಲವಾರು ಮೂಲ ಸೌಕರ್ಯಗಳನ್ನು ಗಿರಿಧಾಮಕ್ಕೆ ಒದಗಿಸುತ್ತಿದೆ.
ಇತ್ತೀಚೆಗೆ ಅಷ್ಟೇ 95 ಲಕ್ಷ ರು, ವೆಚ್ಚದಲ್ಲಿ ಗಿರಿಧಾಮದ ಪ್ರಾಕೃತಿಕ ಸೌಂದರ್ಯದ ಮಧ್ಯೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮ ಅತ್ಯಾಧುನಿಕವಾಗಿ ಮೂಲ ಸೌಕರ್ಯಗಳನ್ನು ಒಳಗೊಂಡು ನಿರ್ಮಿಸಿರುವ ಕಾನ್ಪರೆನ್‌ಸ್ ಹಾಲ್ ಉದ್ಘಾಟನೆಗೊಂಡಿತ್ತು. . ಇದೀಗ ಬೆಟ್ಟದಲ್ಲಿ ಕೆಳಗೆ ಅಂದರೆ ಪ್ರವೇಶ ದ್ವಾರದ ಆವರಣದಲ್ಲಿ ಪ್ರವಾಸಿಗರು ಬಳಸುವ ಪ್ಲಾಸ್ಟಿಕ್ ಪರಿಸರದೊಳಗೆ ಸೇರಿ ಮಾಲಿನ್ಯ ಆಗಬಾರದೆಂಬ ಕಾರಣಕ್ಕೆ ಇದೀಗ ಹ್ಯಾಬಿಟ್ಯಾಟ್ ಫಾರ್ ಹ್ಯೂಮಾನಿಟಿ ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆಯಡಿ ಲಕ್ಷಾಂತರ ರು, ವೆಚ್ಚ ಮಾಡಿ ನಂದಿಬೆಟ್ಟದಲ್ಲಿ ಪ್ರವಾಸಿಗರು ಬಳಸುವ ಪ್ಲಾಸ್ಟಿಕ್ ಬಾಟಲುಗಳನ್ನು ಸಂಪೂರ್ಣವಾಗಿ ಪುಡಿ ಮಾಡಲು ಯಂತ್ರಗಳನ್ನು ಅಳವಡಿಸಿದ್ದು ಪ್ರವಾಸಿಗರ ಗಮನ ಸೆಳೆಯುತ್ತಿದೆ.
5 ಯಂತ್ರಗಳ ಬಳಕೆ:
ಸುಮಾರು 5 ಯಂತ್ರಗಳನ್ನು ನಂದಿಬೆಟ್ಟದ ಪಾರ್ಕಿಂಗ್ ಸ್ಥಳದಲ್ಲಿ ಅಳವಡಿಸಲಾಗಿದ್ದು ಒಮ್ಮೆ 20 ಬಾಟಲುಗಳನ್ನು ಯಂತ್ರದೊಳಗೆ ಹಾಕಿ ಪುಡಿ ಪುಡಿ ಮಾಡಬಹುದಾಗಿದೆ. ಇದರಿಂದ ಅನವಶ್ಯಕವಾಗಿ ಪ್ರವಾಸಿಗರು ಬಳಸಿ ಬಿಸಾಡಿದ ಪ್ಲಾಸ್ಟಿಕ್ ಬಾಟಲುಗಳು ಬೆಟ್ಟದ ಸ್ವಚ್ಛ ಪರಿಸರಕ್ಕೆ ಸೇರಿ ಅನೈರ್ಮಲ್ಯ ಉಂಟಾಗುವುದರ ಬದಲು ಇನ್ಮೇಲೆ ಪ್ಲಾಸ್ಟಿಕ್ ಬಾಟಲುಗಳನ್ನು ಯಂತ್ರಕ್ಕೆ ಹಾಕಿ ಪುಡಿ ಮಾಡಬಹುದಾಗಿದೆ.
ಈಗಾಗಲೇ ನಂದಿಗಿರಿಧಾಮದ ಮೇಲೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಪ್ಪಿತಪ್ಪಿ ಯಾರಾದರೂ ಪ್ಲಾಸ್ಟಿಕ್ ಬಾಟಲುಗಳನ್ನು ಕೈಯಲ್ಲಿ ಹಿಡಿದು ತಂದರೆ ಬೆಟ್ಟದ ಪ್ರವೇಶ ದ್ವಾರದಲ್ಲಿಯೆ ಕೆಎಸ್‌ಟಿಡಿಸಿ ಸಿಬ್ಬಂದಿ ದಂಡ ಹಾಕಲಿದ್ದಾರೆ.

ಚಿಕ್ಕಬಳ್ಳಾಪುರ: ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತದಾನ ಹಾಗಾಗಿ ರಕ್ತದಾನ ಮಾಡಿ ಜೀವ ಉಳಿಸಿ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಭಿಷೇಕ್ ಕರೇ ನೀಡಿದರು.

ಚಿಕ್ಕಬಳ್ಳಾಪುರ: ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತದಾನ ಹಾಗಾಗಿ ರಕ್ತದಾನ ಮಾಡಿ ಜೀವ ಉಳಿಸಿ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಭಿಷೇಕ್ ಕರೇ ನೀಡಿದರು.ಅವರು ಇದೇ ಬುಧವಾರ23ರಂದು ನಗರದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಚಿಕ್ಕಬಳ್ಳಾಪುರ ನಗರ ಮಂಡಲ…

ಮೂಡಲಗಿ ಕಳೆದ ಮೂರು ವರ್ಷಗಳ ಹಿಂದೆ ವಾರ್ಷಿಕ ಕ್ರೀಯಾ ಯೋಜನೆಯಡಿಯಲ್ಲಿ ಅತಿಥಿ ಗೃಹ ನಿರ್ಮಾಣಗೊಂಡರು ಸಹ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಸಿಕ್ಕಿಗದೇ ಪಾಳು ಬಿದ್ದಿರುವು ಹಾಗೂ ದನಗಳ ಪೇಟೆಯಲ್ಲಿ ಜಾನುವಾರುಗಳಿಗೆ ಕುಡಿಯಲು ನೀರಿನ ಸೌಲಭ್ಯವಿಲ್ಲದೇ ಇರುವ ಹಿನ್ನಲೆ ರವಿವಾರದಂದು ಕಾಂಗ್ರೇಸ್ ಮುಖಂಡರು. ಹಾಗೂ ದನಗಳ ಪೇಟೆಗೆ ಹೋಗುವ ದಾರಿಯಲ್ಲಿ ಕೆಲ ಕಾಲ ಕುಳಿತು ಕೃಷಿ ಮಾರಾಟ ಖಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿದರು.

ಈ ವೇಳೆ ಕಾಂಗ್ರೇಸ್ ಮುಖಂಡ ಲಕ್ಕಣ ಸವಸುದ್ದಿ ಮಾತನಾಡಿ, ರೈತರಿಗೆ ವರದಾನವಾಗಬೇಕಿದ್ದ ಪಟ್ಟಣದ ಎಪಿಎಂಸಿ ಉಪಮಾರುಕಟ್ಟೆ ಇದ್ದು ಇಲ್ಲದಂತಾಗಿದ್ದು, ಇಲ್ಲಿ ಕವಲ ಬರಳೆಣಿಕ ರೈತರು ತಮ್ಮ ಕಾಳಿನ ವ್ಯಾಪಾರ ಬಿಟ್ಟರೇ ರೈತಾಪಿ ಚಟುವಣಿಕೆಗಳು ನಡೆಯದ ಪರಿಣಾಮ ಆನೈತಿಕ ಚುಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದ,…

ನಿಶ್ವಿತ ಸಮಯದಲ್ಲಿ ಸಾಲ ಮರುಪಾವತಿ ಸಹಕಾರಿ ಸಂಘಗಳ ಯಶಸ್ಸು ಗುಟ್ಟು : ರವಿಕುಮಾರ್

ಬ್ಯಾಟರಾಯನಪುರ : ನಿಗದಿತ ಸಮಯದಲ್ಲಿ ಸಾಲದ ಮರುಪಾವತಿ ಸಹಕಾರಿ ಸಂಘಗಗಳ ಯಶಸ್ಸಿನ ಗುಟ್ಟಾಗಿದ್ದು, ಸಾಲ ಪಡೆದ ಖಾತೆದಾರರು ಪಡೆದ ಸಾಲವನ್ನು ನಿಶ್ಚಿತ ವೇಳೆಯಲ್ಲಿ ಮರುಪಾವತಿ ಮಾಡುವ ಮೂಲಕ ಸಹಕಾರಿ ಸಂಘಗಳ ಏಳೆಗೆಯಲ್ಲಿ ತಾವೂ ಸಹ ಪಾಲುದಾರರಾಗಬೇಕು ಎಂದು ಜಕ್ಕೂರು ಕ್ರೆಡಿಟ್ ಕೋ-ಆಪರೇಟಿವ್…

ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ದೇವರಾಜ್ ಅರಸು ಜನ್ಮದಿನ ಆಚರಣೆ :

ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನಾಯಕ ದಿ.ಡಿ.ದೇವರಾಜ‌ ಅರಸ್ ರವರ ಜನ್ಮದಿನದ ಪ್ರಯುಕ್ತ ಬ್ಯಾಟರಾಯನಪುರ ಕ್ಷೇತ್ರದ ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆಯೋಜಿಸಿದ್ದ ಸದ್ಭಾವನಾ ಸಮಾರಂಭದಲ್ಲಿ ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷಎನ್.ಕೆ.ಮಹೇಶ್…