ಇಂಚಗೇರಿ ಮಠದಲ್ಲಿ ಅ. 17 ರಿಂದ ಶ್ರಾವಣ ಮಾಸದ ಸಪ್ತಾಹ
ವರದಿ:ಮೇಘರಾಜ ವಾಲಿಕಾರ ವಿಜಯಪುರ :ಆ.14:ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಶ್ರೀ ಕ್ಷೇತ್ರ ಇಂಚಗೇರಿ ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಶ್ರಾವಣ ಮಾಸದ ಸಾಧನ ಸಪ್ತಾಹವು ಶ್ರಾವಣ ಶುದ್ದ ಪ್ರತಿಪದ ಗುರುವಾರ ದಿನಾಂಕ 17 ಅಗಷ್ಟ 2023 ರಂದು ಬೆಳಿಗ್ಗೆ…
ಕಾಂಗ್ರೆಸ್ ನವರಿಂದಾಗಿ ಮಣಿಪುರದಲ್ಲಿ ಪರಿಸ್ಥಿತಿ ಹತೋಟಿಗೆ ಬರುತ್ತಿಲ್ಲ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಆರೋಪ.
ದೇವನಹಳ್ಳಿ: ರಾಜ್ಯದ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಮತ್ತು ರೈತ ವಿರೋಧಿಯಾಗಿ ವರ್ತಿಸುತ್ತಿದೆ ದಲಿತರ ಅಭಿವೃದ್ಧಿಗೆ 30 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎಂದು ಬಜೆಟ್ ನಲ್ಲಿ ಹೇಳಿ 11.5 ಸಾವಿರ ಕೋಟಿ ಅದರಿಂದ ಬೇರೆ ಕಡೆಗೆ ಬಳಕೆ ಮಾಡಿ ದಲಿತರಿಗೆ ಅನ್ಯಾಯ…
ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಿಸಿದ ಶಾಸಕ ಶರತ್ ಬಚ್ಚೇಗೌಡ
ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಿಸಿದ ಶಾಸಕ ಶರತ್ ಬಚ್ಚೇಗೌಡ ಹೊಸಕೋಟೆ : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಸರ್ಕಾರ ಹಲವು ಯೋಜನೆ ಹಮ್ಮಿಕೊಂಡಿದೆ. ಇದರಲ್ಲಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಿಸುವ ಕಾರ್ಯಕ್ರಮವು ಒಂದಾಗಿದೆ ಎಂದು…
ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿ ಸಮಸ್ಯೆಗಳಿಗೆ ಸ್ಪಂಧಿಸಿ : ಎಸ್.ಆರ್.ವಿಶ್ವನಾಥ್
ಯಲಹಂಕ ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂ.ಅಧ್ಯಕ್ಷರು ಉಪಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮ : ಯಲಹಂಕ : ನಿಮ್ಮನ್ನು ಗೆಲ್ಲಿಸಿ ನಿಮಗೆ ಸೇವೆಯ ಅವಕಾಶ ಕಲ್ಪಿಸಿರುವ ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿ, ಅವರ ಸಮಸ್ಯೆಗಳಿಗೆ ಸ್ಪಂಧಿಸಿ, ಸಹಕರಿಸಿ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ನೂತನ ಗ್ರಾಮ ಪಂಚಾಯ್ತಿ…
ಸ್ವಾತಂತ್ರ್ಯ ದಿನವನ್ನು ಸಂತೋಷದಿಂದ ಸಂಭ್ರಮಿಸಿ : ಎಸ್.ಆರ್.ವಿಶ್ವನಾಥ್
ಯಲಹಂಕ :’ಸ್ವಾತಂತ್ರ್ಯ ದಿನ ಅದೊಂದು ಅಪೂರ್ವ ದಿನ, ಅದನ್ನು ಸಂತೋಷ-ಸಂಭ್ರಮದಿಂದ ವಿಶೇಷ ರೀತಿಯಲ್ಲಿ ಆಚರಿಸಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅಭಿಪ್ರಾಯಪಟ್ಟರು. ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ ‘ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಮತ್ತು ಅದ್ಧೂರಿಯಾಗಿ ಆಚರಿಸಲಾಗುವುದು, ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳು, ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಕು. ಸ್ವಾತಂತ್ರ್ಯ ದಿನಾಚರಣೆಯಂದು ಹೊಯ್ಸಳ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಲಿದೆ. ಪೌರ ಕಾರ್ಮಿಕರಿಂದ ಪಥಸಂಚಲನ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ವಿಶೇಷತೆಯಾಗಿದೆ ಎಂದರು. ಯಲಹಂಕ ತಹಶೀಲ್ದಾರ್ ಅನಿಲ್ಕುಮಾರ್ ಅರೋಲಿಕರ್ ಮಾತನಾಡಿ ‘ಸರ್ಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ನೌಕರರು ಸ್ವಾತಂತ್ರ್ಯ ದಿನಾಚರಣೆಯಂದು ಕಡ್ಡಾಯವಾಗಿ ಹಾಜರಿರಬೇಕು. ಶಾಲಾ ಮಕ್ಕಳು, ಎನ್ಸಿಸಿ, ಪೊಲೀಸ್ ಸಿಬ್ಬಂದಿ, ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಸತತ ಮೂರು ಗಂಟೆಗಳ ಕಾಲ ನಿರಂತರ ಕಾರ್ಯಕ್ರಮಗಳು ನಡೆಯಲಿವೆ. ಆಕ್ಷೇಪ ವ್ಯಕ್ತವಾದ ಹಿನ್ನೆಲೆಂiಲ್ಲಿ ಈ ಪೂರ್ವಭಾವಿ ಸಭೆಗೆ ಕೆಲವು ಪ್ರಮುಖರನ್ನು ಆಹ್ವಾನಿಸಿಲ್ಲ, ಕನ್ನಡಪರ, ದಲಿತ, ರೈತ ಸಂಘಟನೆಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದರು. ಪೂರ್ವಭಾವಿ ಸಭೆಯಲ್ಲಿ ಕಂದಾಯ ಇಲಾಖೆ, ಶಿಕ್ಷಣ, ತಾಲ್ಲೂಕು ಪಂಚಾಯ್ತಿ,ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು. ಸ್ವಾತಂತ್ರ್ಯ ದಿನವನ್ನು ಸಂತೋಷದಿಂದ ಸಂಭ್ರಮಿಸಿ : ಎಸ್.ಆರ್.ವಿಶ್ವನಾಥ್ ಯಲಹಂಕ :’ಸ್ವಾತಂತ್ರ್ಯ ದಿನ ಅದೊಂದು ಅಪೂರ್ವ ದಿನ, ಅದನ್ನು ಸಂತೋಷ-ಸಂಭ್ರಮದಿಂದ ವಿಶೇಷ ರೀತಿಯಲ್ಲಿ ಆಚರಿಸಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅಭಿಪ್ರಾಯಪಟ್ಟರು. ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ ‘ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಮತ್ತು ಅದ್ಧೂರಿಯಾಗಿ ಆಚರಿಸಲಾಗುವುದು, ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳು, ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಕು. ಸ್ವಾತಂತ್ರ್ಯ ದಿನಾಚರಣೆಯಂದು ಹೊಯ್ಸಳ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಲಿದೆ. ಪೌರ ಕಾರ್ಮಿಕರಿಂದ ಪಥಸಂಚಲನ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ವಿಶೇಷತೆಯಾಗಿದೆ ಎಂದರು. ಯಲಹಂಕ ತಹಶೀಲ್ದಾರ್ ಅನಿಲ್ಕುಮಾರ್ ಅರೋಲಿಕರ್ ಮಾತನಾಡಿ ‘ಸರ್ಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ನೌಕರರು ಸ್ವಾತಂತ್ರ್ಯ ದಿನಾಚರಣೆಯಂದು ಕಡ್ಡಾಯವಾಗಿ ಹಾಜರಿರಬೇಕು. ಶಾಲಾ ಮಕ್ಕಳು, ಎನ್ಸಿಸಿ, ಪೊಲೀಸ್ ಸಿಬ್ಬಂದಿ, ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಸತತ ಮೂರು ಗಂಟೆಗಳ ಕಾಲ ನಿರಂತರ ಕಾರ್ಯಕ್ರಮಗಳು ನಡೆಯಲಿವೆ. ಆಕ್ಷೇಪ ವ್ಯಕ್ತವಾದ ಹಿನ್ನೆಲೆಂiಲ್ಲಿ ಈ ಪೂರ್ವಭಾವಿ ಸಭೆಗೆ ಕೆಲವು ಪ್ರಮುಖರನ್ನು ಆಹ್ವಾನಿಸಿಲ್ಲ, ಕನ್ನಡಪರ, ದಲಿತ, ರೈತ ಸಂಘಟನೆಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದರು. ಪೂರ್ವಭಾವಿ ಸಭೆಯಲ್ಲಿ ಕಂದಾಯ ಇಲಾಖೆ, ಶಿಕ್ಷಣ, ತಾಲ್ಲೂಕು ಪಂಚಾಯ್ತಿ,ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.
ನ್ಯೂ ಪೆನ್ಷನ್ ರದ್ದು ಮಾಡಿ ಓಲ್ಡ್ ಪೆನ್ಷನ್ ಪುನ ಜಾರಿ ಮಾಡಬೇಕು ಬೀದರ್ ರೈಲ್ವೆ ಸಿಬ್ಬಂದಿವರ್ಗದವರು ಹಾಗೂ ಕಾರ್ಮಿಕರಿಂದ ಪ್ರತಿಭಟನೆ.
ದಿನಾಂಕ 10/08/2023 ಬೀದರ್ ಸೌಥ್ ರೈಲ್ವೇ ನಿಲ್ದಾಣ ಆವರಣದಲ್ಲಿ ಹಮ್ಮಿಕೊಂಡ ಬ್ರಹತ್ ಪ್ರತಿಭಟನೆ ನಡೆಸಿ ಜನವರಿ 01 2004ರಂದು ನೂತನ ಲಿಸ್ಟಲ್ಲಿ ಸೇರ್ಪಡೆಯಾದ ಕಾರ್ಮಿಕರು ಅವರಿಗೆ ಹಾಗೂ ಸಿಬ್ಬಂದಿಯವರಿಗೆ NPS ಪೆನ್ಷನ್ ಸ್ಕೀಮ್ ರದ್ದು ಪಡಿಸಿ OPS ಓಲ್ಡ್ ಪೆನ್ಷನ್ ಸ್ಕೀಮ್…
ವಿಮ್ಸ್ನಲ್ಲಿ ಇಂದಿನಿಂದ 40ನೇ ವಾರ್ಷಿಕ ರಾಜ್ಯಮಟ್ಟದ ವೈದ್ಯಕೀಯ ಸಮ್ಮೇಳನ: ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ
ಬಳ್ಳಾರಿ,ಆ.12ಭಾರತೀಯ ವೈದ್ಯರ ಸಂಘ (API) ರಾಜ್ಯ ಶಾಖೆ ಮತ್ತು ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಭಾಗಿತ್ವದಲ್ಲಿ 40ನೇ ವಾರ್ಷಿಕ ರಾಜ್ಯಮಟ್ಟದ ವೈದ್ಯಕೀಯ ಸಮ್ಮೇಳನವನ್ನು (ಕೆಪಿಕಾನ್-2023) ಇಂದಿನಿಂದ 13ರವರೆಗೆ ನಗರದಲ್ಲಿ ಆಯೋಜಿಸಲಾಗಿದೆ.ನಗರದ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾಲಯದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ…