Month: August 2023

ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಸನ್ಮಾರ್ಗ ತೋರಿದ ಶಿವಶರಣ ಶ್ರೀ ನುಲಿಯ ಚಂದಯ್ಯ- ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

ಧಾರವಾಡ:- ಕಾಯಕ ನಿಷ್ಠೆ, ದಾಸೋಹ ಹಾಗೂ ಪ್ರಾಮಾಣಿಕತೆಗೆ ಹೆಸರಾದ ಶಿವಶರಣ ಶ್ರೀ ನುಲಿಯ ಚಂದಯ್ಯನವರು ಸಮಾಜಕ್ಕೆ ಸನ್ಮಾರ್ಗ ತೋರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಅವರು ಹೇಳಿದರು ಗುರುವಾರ ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ…

ನುಲಿಯ ಚಂದಯ್ಯ ಅವರ 916ನೇ ಜಯಂತಿ ಆಚರಣೆ

ಪಾವಗಡ: ಅಖಿಲ ಕರ್ನಾಟಕ ಕುಳುವ ಮಹಾಸಂಘ ತಾಲ್ಲೂಕು ಘಟಕದ ವತಿಯಿಂದ ಶ್ರೀ ಶರಣ ನುಲಿಯ ಚಂದಯ್ಯ ಅವರ 916ನೇ ಜಯಂತೋತ್ಸವವನ್ನು ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಆಚರಿಸಲಾಯಿತು.ಇದೇ ವೇಳೆ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಸಿದರು.ಈ ಸಂದರ್ಭದಲ್ಲಿ…

[31/08, 4:41 pm] Rep Bidar Vagmar: ಸಾರ್ವಜನಿಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳು ಪಾಲಿಸಿ
ರಸ್ತೆ ಅಪಘಾತಗಳು ತಪ್ಪಿಸಲು ಸಹಕರಿಸಲು ಮನವಿ

ಬೀದರ, ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಅಭಿಯಾನ ಜುಲೈ 2023 ರಿಂದ ಪ್ರಾರಂಭ ಮಾಡಿದ್ದು, ಆಗಸ್ಟ್ 30 ರವರೆಗೆ ರಸ್ತೆ ಅಪಘಾತದಲ್ಲಿ 214 ಜನರು ಮೃತಪಟ್ಟಿರುತ್ತಾರೆ ಹಾಗೂ 522 ಜನರು ಗಾಯಗೊಂಡಿರುತ್ತಾರೆ. ರಸ್ತೆ ಸುರಕ್ಷತಾ ಅಭಿಯಾನ ಜುಲೈ 2023 ರಿಂದ ಪ್ರಾರಂಭ ಮಾಡಿದ್ದರಿಂದ…

ದಕ್ಷಿಣ ಏಷ್ಯಾ ಅಂತರಾಷ್ಟ್ರೀಯ ಕ್ರೀಡಾ ಕೂಟ ಯಲಹಂಕ ವಿಧಾನಸಭಾ ಕ್ಷೇತ್ರ ಶ್ರೀನಿವಾಸಪುರ. ಹೈಯಾ. ಗ್ರೀವ್

ದಕ್ಷಿಣ ಏಷ್ಯಾ ಅಂತರಾಷ್ಟ್ರೀಯ ಕ್ರೀಡಾ ಕೂಟ ಯಲಹಂಕ ವಿಧಾನಸಭಾ ಕ್ಷೇತ್ರ ಶ್ರೀನಿವಾಸಪುರ. ಹೈಯಾ. ಗ್ರೀವ್ ಪಬ್ಲಿಕ್ ಶಾಲೆ ಆಗಸ್ಟ್ 25 ರಿಂದ 27ರವರೆಗೆ ಸಂಭ್ರಮ ಇನ್ಸೋ ಟೊಮೇಟೊ ರವರು. ಆಯೋಜಿಸಿದ 2023ರ ದಕ್ಷಿಣ ಏಷ್ಯಾ ಅಂತರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಹಯಗ್ರೀವ ಪಬ್ಲಿಕ್…

31ನೇ ರಾಷ್ಟ್ರಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದ ಪ್ರಯುಕ್ತ ಜಿಲ್ಲಾ ಮಟ್ಟದ ಸಂಯೋಜಕರಿಗೆ ತರಬೇತಿ ಕಾರ್ಯಗಾರ ಬೆಂಗಳೂರು : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ ಹಾಗೂ ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷಾರತ ಇಲಾಖೆ ಬೆಂಗಳೂರು ರವರ ಸಹಯೋಗ ದೊಂದಿಗೆ 31ನೇ ರಾಷ್ಟ್ರಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದ ಪ್ರಯುಕ್ತ ಜಿಲ್ಲಾ ಮಟ್ಟದ ಸಂಯೋಜಕರಿಗೆ ತರಬೇತಿ ಕಾರ್ಯಗಾರವನ್ನು ವಿಜ್ಞಾನ ಭವನ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಡಾ.ವಿ. ಎನ್. ನಾಯಕ್ ರವರು ನಿವೃತ್ತ ಪ್ರಾದ್ಯಾಪಕರು ಕರ್ನಾಟಕ ವಿಶ್ವವಿದ್ಯಾಲಯ ಅವರು ಮಾತನಾಡಿ ಪ್ರತಿ ಶಾಲೆಗಳಿಂದ ವಿಜ್ಞಾನ ಶಿಕ್ಷಕರಿಗೆ ತಾವುಗಳು ತರಬೇತಿ ನೀಡಿದ ನಂತರ ವಿದ್ಯಾರ್ಥಿಗಳನ್ನು ನೊಂದಣಿ ಮಾಡಿಸುವುದು. ಮುಖ್ಯವಾಗಿ ವಿದ್ಯಾರ್ಥಿಗಳಿಗೆ 10 ರಿಂದ 17 ವರ್ಷದ ಮಕ್ಕಳಿಗೆ ಮಾತ್ರ ಸೀಮಿತವಾಗಿರುತ್ತದೆ. ಇವರಲ್ಲಿ ವಯಸ್ಸಿಗೆ ಮಾತ್ರ ಆದ್ಯತೆ ನೀಡುವುದು ಅಲ್ಲದೆ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಯೋಜನೆಗಳನ್ನು ಮಂಡಿಸುವಂತೆ ಜಿಲ್ಲಾ ಸಂಯೋಜನಕರಿಗೆ ಅವಕಾಶ ನೀಡುವಂತೆ ಸಲಹೆ ನೀಡಿದರು. ರಾಜ್ಯಾಧ್ಯಕ್ಷರಾದ ಗಿರೀಶ್ ಬಿ. ಕಡ್ಳೆವಾಡರವರು ಕೋವಿಡ್ ನಂತಹ ಸಂಕಷ್ಟ ಸಂದರ್ಭದಲ್ಲಿ ಸಹ ನಾವು ಮಕ್ಕಳ ವಿಜ್ಞಾನ ಸಮಾವೇಶ ಕಾರ್ಯಕ್ರಮವನ್ನು ನಿಲ್ಲಿಸದೆ ಆನ್ಲೈನ್ ಮೂಲಕ ನಡೆಸಿಕೊಂಡು ಬಂದಿರುತ್ತೇವೆ. ಕ.ರಾ.ವಿ. ಪ ದಲ್ಲಿ ಹಣಕಾಸಿನ ಕೊರತೆ ಇದ್ದರೂ ಸಹ ಯಾವುದೇ ಕಾರ್ಯಕ್ರಮಗಳನ್ನು ನಿಲ್ಲಿಸದೆ ನಡೆಸಿಕೊಂಡು ಬರುತ್ತಿರುವುದು ನಮ್ಮ ದೌರ್ಭಾಗ್ಯವಾಗಿರುತ್ತದೆ ಎಂದು ತಿಳಿಸಿದರು. ರಾಜ್ಯದಲ್ಲಿ ಹೆಚ್ಚಿನ ವಿಜ್ಞಾನ ಶಿಕ್ಷಕರು ಭಾಗವಹಿಸಿ ತರಬೇತಿಯನ್ನು ಪಡೆದು ಹೆಚ್ಚಿನ ಯೋಜನೆಗಳನ್ನು ನಿರ್ವಹಿಸಿ ನಮ್ಮ ರಾಜ್ಯಕ್ಕೆ ಕೀರ್ತಿ ತರುವಂತೆ ಜಿಲ್ಲಾ ಸಂಯೋಜಕರಲ್ಲಿ ಮನವಿ ಮಾಡಿಕೊಂಡರು. ಇದೇ ಸಂದರ್ಭದಲ್ಲಿ ಸಹ ಸಂಯೋಜಕರಾದ ಹೆಚ್. ಜಿ.ಹುದ್ದರ್ ರವರು, ರಾಜ್ಯ ಕೋಶಧ್ಯಕ್ಷರಾದ ಹೆಚ್. ಎಸ್ ಸ್ವಾಮಿ ರವರು, ಕ. ರಾ. ವಿ. ಪ ಕಛೇರಿ ವ್ಯವಸ್ಥಾಪಕರಾದ ಪ್ರಭು ಎಸ್.ಮಟ್ ರವರು ಜಿಲ್ಲಾ ಸಂಯೋಜಕರುಗಳಾದ ಕೆವಿ ಶ್ರೀಕಾಂತ, ರಾಜಶೇಖರ್, ಮಂಜುಳಾ ಬಾಯಿ ರವರು ಹಾಗೂ ವಿವಿದ ಜಿಲ್ಲೆಯ ಸಂಯೋಜಕರು ಬಾಗವಹಿಸಿದ್ದರು.

31ನೇ ರಾಷ್ಟ್ರಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದ ಪ್ರಯುಕ್ತ ಜಿಲ್ಲಾ ಮಟ್ಟದ ಸಂಯೋಜಕರಿಗೆ ತರಬೇತಿ ಕಾರ್ಯಗಾರ ಬೆಂಗಳೂರು : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ ಹಾಗೂ…

ರೂ.10 ಮುಖಬೆಲೆಯ ನಾಣ್ಯ ಚಲಾವಣೆ, ಅಧೀಕೃತವಾಗಿ ಸ್ವೀಕರಿಸುವಂತೆ ಸೂಚನೆ: ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ

ಬಳ್ಳಾರಿ,ಆ.29ಆರ್.ಬಿ.ಐ.ವು ಸಾರ್ವಜನಿಕರ ವಹಿವಾಟಿನ ಅಗತ್ಯಗಳನ್ನು ಪೂರೈಸುವ ಸಲುವಾಗಿ ಕಾಲಕಾಲಕ್ಕೆ ನಾಣ್ಯಗಳನ್ನು ಪರಿಚಯಿಸುತ್ತಿದೆ. ಪ್ರಸ್ತುತ ರೂ.10 ಮುಖ ಬೆಲೆಯ ನಾಣ್ಯ ಚಲಾವಣೆಯಲ್ಲಿದ್ದು, ಅಧೀಕೃತವಾಗಿ ಅವುಗಳನ್ನು ಸ್ವೀಕರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.ವಹಿವಾಟು ಮತ್ತು ಪಾವತಿಗಾಗಿ ರೂ.10 ರೂಪಾಯಿ ನಾಣ್ಯವನ್ನು ಸ್ವೀಕರಿಸಲು…

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಅಧಿಕಾರಿಗಳು ಕ್ಷೇತ್ರ ಭೇಟಿ ನಡೆಸಿ: ಡಾ.ತ್ರಿಲೋಕ ಚಂದ್ರ

ಬಳ್ಳಾರಿ,ಆ.29ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಐದು ತಾಲೂಕಿನಲ್ಲಿ ಕ್ಷೇತ್ರ ಭೇಟಿ ನಡೆಸಿ, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಆಯುಕ್ತರು, ಬಳ್ಳಾರಿ ಜಿಪಂ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ…

“ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ- ಶಾಸಕ ಎಸ್ ಮುನಿರಾಜು”

(ವರದಿಗಾರರು ವೈ ಜಿ ನರಸಿಂಹ ಮೂರ್ತಿ ಬಯಲು ಸಿಂಹ ಪೀಣ್ಯ ದಾಸರಹಳ್ಳಿ) ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಪೀಣ್ಯ ಕೈಗಾರಿಕಾ ವಾರ್ಡ್ನಲ್ಲಿ ಹಳೆ ಪೊಲೀಸ್ ಠಾಣಾ ಪಕ್ಕದ ರಸ್ತೆಯಲ್ಲಿ ಕುಡಿಯುವ ನೀರಿನ ಕಾಮಗಾರಿ, ಫ್ರೆಂಡ್ಸ್ ಸರ್ಕಲ್ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿ ಹಾಗೂ ಶಿವಪುರದಲ್ಲಿ…