ಕಣಜೇನಹಳ್ಳಿ ಶ್ರೀ ಕಾಳಿಕಾದೇವಿ ವಿಶ್ವಕರ್ಮ ಸಂಘದ ವತಿಯಿಂದ ವಿಶ್ವಕರ್ಮ ದಿನಾಚರಣೆ.
ಚಿಕ್ಕಬಳ್ಳಾಪುರ:ತಾಲೂಕಿನ ಕಣಜೇನಹಳ್ಳಿಯ ಶ್ರೀ ಕಾಳಿಕಾದೇವಿ ವಿಶ್ವಕರ್ಮ ಸಂಘದಿಂದ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿಯ ಅಂಗವಾಗಿ ಗುರುವಾರ ಗ್ರಾಮದಲ್ಲಿ ಬೆಳ್ಳಿರಥದಲ್ಲಿ ಶ್ರೀ ವಿಶ್ವಕರ್ಮ ಭಾವಚಿತ್ರವನ್ನು ವಿವಿಧ ಕಲಾ ತಂಡಗಳೊಂದಿಗೆ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು.ವಿಶ್ವಕರ್ಮ ಜಯಂತಿ ಅಂಗವಾಗಿ ಗ್ರಾಮದೇವತೆಯಾಗಿರುವ ಶ್ರೀ ಪಾರ್ವತಮ್ಮ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ವಿಶೇಷ…