Month: October 2023

ಪಬ್ಲಿಕ್ ಪವರ್. ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂರವರ
92 ನೇ ಹುಟ್ಟು ಹಬ್ಬ ಆಚರಣೆ

ಕೋಲಾರ : ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂರವರ ಆದರ್ಶಗಳನ್ನು ಹಾಗೂ ಮಾರ್ಗದರ್ಶನವನ್ನು ನಾವು ಪಾಲಿಸುವ ಮೂಲಕ ಅವರಿಗೆ ಗೌರವ ಸಮರ್ಪಣೆ ಮಾಡೋಣ ಎಂದು ಎಂ.ಎಲ್.ಸಿ.ಅನಿಲ್ ಕುಮಾರ್ ತಿಳಿಸಿದರು. ನಗರದ ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಭಾನುವಾರ ಎ.ಪಿ.ಜಿ.ಅಬ್ದುಲ್ ಕಲಾಂ ಸಮಾಜ ಕಲ್ಯಾಣ ಚಾರಿಟೇಬಲ್…

ಪಬ್ಲಿಕ್ ಪವರ್. ಶರನ್ನವರಾತ್ರಿ ಅಂಗವಾಗಿ ಶ್ರೀ ಚೌಡೇಶ್ವರಿ ದೇವಿಗೆ 10 ದಿನಗಳ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ.

ದೇವನಹಳ್ಳಿ: ಪಟ್ಟಣದ ಹಳೆ ತಾಲ್ಲೂಕು ಕಛೇರಿ ರಸ್ತೆಯಲ್ಲಿ ಸರ್ವಶಕ್ತಾತ್ಮಕ ಚೌಡೇಶ್ವರಿ ದೇವಾಲಯದಲ್ಲಿ ಶರನ್ನವರಾತ್ರಿ ಅಂಗವಾಗಿ ಚೌಡೇಶ್ವರಿ ದೇವಿಗೆ 10 ದಿನಗಳ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು, ಶ್ರೀ ಚೌಡೇಶ್ವರಿ ದೇವಾಲಯದ ಅಭಿವೃದ್ಧಿ ಸಮಿತಿಯು ಶ್ರೀ ಚೌಡೇಶ್ವರಿ ದೇಗುಲದಲ್ಲಿ ಕರೆದ…

ಪಬ್ಲಿಕ್ ಪವರ್. ಬೆಂಗಳೂರಿನಲ್ಲಿ ಎಐ ಆಧಾರಿತ ಫರ್ಟಿಲಿಟಿ ಸೆಂಟರ್ ಆರಂಭದೊಂದಿಗೆ ಮಹಿಳೆಯರ ಆರೋಗ್ಯದಲ್ಲಿ ಕ್ರಾಂತಿ ಉಂಟಾಗಲಿದೆ ಬೆಂಗಳೂರು : ಅಕ್ಟೋಬರ್ 15, 2023 ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ. ಕೇಂದ್ರವನ್ನು ಮುಖ್ಯ ಅತಿಥಿಗಳಾದ ಶ್ರೀ ರಿಜ್ವಾನ್ ಅರ್ಷಾದ್ ವಿಧಾನಸಭೆ ಸದಸ್ಯರು ಶಿವಾಜಿನಗರ ಕರ್ನಾಟಕ ಅವರು, ಶ್ರೀ ನಾವೀದ್ ಅಹಮದ್ ಖಾನ್ ಕಾರ್ಯದರ್ಶಿ ಮುಸ್ಲಿಂ ಆರ್ಫನೇಜ್, ಶ್ರೀ ರಾಘಬ್ ಪ್ರಸಾದ್ ಪಾಂಡಾ, ಸಹ-ಸ್ಥಾಪಕರು ಮತ್ತು ಸಿಇಒ, ಸಂತಾನ ಮತ್ತು ಡಾ.ಸತೀಶ್ ಪ್ರಸಾದ್ ರಾಥ್, ಸ್ಥಾಪಕರು, ಸಂತಾನ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023 ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ. ಶ್ರೀ ರಾಘಬ್ ಪ್ರಸಾದ್ ಪಾಂಡಾ, ಸಹ-ಸಂಸ್ಥಾಪಕರು ಮತ್ತು ಸಿಇಒ, ಸಂತಾನ ಅವರು ಹೇಳಿದರು, `ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ಬೆಂಗಳೂರು ಮತ್ತು ಅದರ ಆಚೆಗೆ ಮಹಿಳೆಯರ ಆರೋಗ್ಯ ಮತ್ತು ಫಲವಂತಿಕೆ ಆರೈಕೆಯಲ್ಲಿ ಪರಿವರ್ತನೆಯ ಪ್ರಯಾಣವನ್ನು ಆರಂಭಿಸಲು ಉತ್ಸುಕವಾಗಿದೆ. ನಾವು ಈ ತಿಂಗಳ 14ರಂದು ನಡೆಯುವ ನವೀನ ಅದ್ಧೂರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಎಲ್ಲರನ್ನೂ ಆಹ್ವಾನಿಸುತ್ತೇವೆ. ಒಟ್ಟಾಗಿ ನಾವೆಲ್ಲರೂ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯ ದಂಪತಿ ಕುಟುಂಬವನ್ನು ಪ್ರಾರಂಭಿಸುವ ಕನಸನ್ನು ನನಸಾಗಿಸಬಹುದು. ಕುಟುಂಬವನ್ನು ಆರಂಭವಿಸುವ ದಂಪತಿಯ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಒಂಬತ್ತು ವರ್ಷಗಳ ಅನುಭವ ಹೊಂದಿರುವ `ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು, ಈ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರು ಗಳಿಸಿಕೊಂಡಿದೆ. ಸಮರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತಿರುವ ಫಲವಂತಿಕ ತಜ್ಞರು, ನುರಿತ ದಾದಿಯರು ಮತ್ತು ಸಹಾನುಭೂತಿಯನ್ನು ಹೊಂದಿರುವ ಬೆಂಬಲ ಸಿಬ್ಬಂದಿಯ ತಂಡವು ಪ್ರತಿ ರೋಗಿಗೂ ವೈಯಕ್ತಿಕ ಆರೈಕೆ ಮತ್ತು ಕಾಳಜಿ ನೀಡಲು ಬದ್ಧವಾಗಿದೆ.

ಪಬ್ಲಿಕ್ ಪವರ್. ಬೌದ್ಧ ಧಮ್ಮ ತತ್ವ ಪಾಲನೆಗೆ ಸದಾ ಬದ್ಧ ಹೊಸಕೋಟೆಯಲ್ಲಿ ದೀಕ್ಷಾ ಕಾರ್ಯಕ್ರಮದಲ್ಲಿ ಮುಖಂಡ ಅಂಜನ್ ಬೌದ್ಧ ಅಭಿಮತ ರಚಿತ

ನಾವುಗಳು ಹಿಂದುವಾಗಿ ಇಷ್ಟು ದಿನ ನರಕಯಾತನೆ ಅನುಭವಿಸಬೇಕಾಯಿತು. ಹಿಂದು ಧರ್ಮದಲ್ಲಿ ನಾವುಗಳು ದಲಿತರಾಗಿ ಕೇವಲ ಕೆಲವರು ನೀಡಿರುವ ಹೇಳಿಕೆಗಳನ್ನು ನಾವೆಲ್ಲಾ ಪಾಲಿಸುತ್ತಾಬಂದೆವು, ಸಮಾಜದಲ್ಲಿ ಹೀನಾಯವಾಗಿ ನಮ್ಮನ್ನು ನೋಡಿಕೊಳ್ಳುತಿದ್ದರು, ದಲಿತರು ಎಂಬ ಹಣೆಪಟ್ಟಿ ಕಟ್ಟಿ ದೇವಾಲಯಗಳಿಂದ ದೂರ ಇಟ್ಟರು, ಗ್ರಾಮಗಳಿಂದ ಊರುಗಳಿಂದ ಹೊರಗಿಟ್ಟರು.…

ಪಬ್ಲಿಕ್ ಪವರ್. ಶ್ರೀ ಶ್ರೀ ಶ್ರೀ ಮಾಧರಾ. ಚೆನ್ನಯ್ಯ ಸ್ವಾಮೀಜಿಗಳ ಮಠ. ಚಿತ್ರದುರ್ಗ. ಇವರನ್ನು ಕಾಂಗ್ರೆಸ್ ಮುಖಂಡರಾದ ಚೊಕ್ಕನಹಳ್ಳಿ ಚಂದ್ರು (ಚಿಕ್ಕಣ್ಣ)ರವರು ಕುಶಲೋಪಚಾರಿ ವಿಚಾರಿದ ಕ್ಷಣ

ಅಗ್ರಹಾರ ಬಡಾವಣೆ. ಶ್ರೀ ಶ್ರೀ ಶ್ರೀ ಮಾಧರಾಚನ್ನಯ್ಯ ಸ್ವಾಮೀಜಿಗಳ ಮಠ ಚಿತ್ರದುರ್ಗ ಇವರ ಸನ್ನಿಧಿಗೆ ಹಲವು ಮುಖಂಡರು ಹಾಗೂ ಸಮಾಜ ಸೇವಕರು ಸ್ವಾಮೀಜಿಯವರನ್ನು ಕುಶಲೋಪಚಾರ ವಿಚಾರಿಸಿದರು ಸ್ವಾಮೀಜಿ ಸಹ ಎಲ್ಲರಿಗೂ ಆಶೀರ್ವದಿಸಿ ಅವರ ಹಿತವಚನ ನೀಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು.…

ಪಬ್ಲಿಕ್ ಪವರ್. ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಕಣ್ಣಿನ ಪರೀಕ್ಷೆ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ಜಕ್ಕೂರು ವಾರ್ಡ್ ನಂಬರ್ 5 ಅಗ್ರಹಾರ ಬಡಾವಣೆ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಹೋಸ್ಟ್. ಮತ್ತು. ಅಸೋಸಿಯೇಷನ್. ವಿತ್. ರೋಟರಿ ಕ್ಲಬ್. ಬೆಂಗಳೂರು ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಕಣ್ಣಿನ ಪರೀಕ್ಷೆ ನಡೆಸಲಾಯಿತು…

ಪಬ್ಲಿಕ್ ಪವರ್. ಶ್ರೀ ಸತ್ಯಾಂಬಿಕಾ ಮತ್ತು ಶ್ರೀ ವೇದಾಂಬಿಕಾ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ

ಕೋಲಾರ : ತಾಲೂಕಿನ ನರಸಾಪುರ ಗ್ರಾಮದಲ್ಲಿ ನೆಲೆಸಿರುವ ಶ್ರೀ ಸತ್ಯಾಂಬಿಕಾ ಮತ್ತು ಶ್ರೀ ವೇದಾಂಬಿಕಾ ದೇವಾಲಯದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ವಿಶೇಷ ಪೂಜೆಗಳು ನಡೆದವು. ನವರಾತ್ರಿ ಉತ್ಸವದ ಪ್ರಯುಕ್ತ ಮೊದಲ ದಿನದ ಶ್ರೀ ಸತ್ಯಾಂಬಿಕಾ ಮತ್ತು ವೇದಾಂಬಿಕಾ ದೇವಾಲಯದಲ್ಲಿ ದೇವರುಗಳಿಗೆ ಅರಿಶಿನ…

ಪಬ್ಲಿಕ್ ಪವರ್. ಡಾ.ಎ.ಪಿ.ಜಿ ಅಬ್ದುಲ್ ಕಲಾಂ ಜಯಂತಿ ಆಚರಣೆ

ಮೂಡಲಗಿ: ಪಟ್ಟಣದ ಶಿವಾಪೂರ(ಹ) ರಸ್ತೆಯಲ್ಲಿರುವ ಡಾ.ಎ.ಪಿ.ಜಿ ಅಬ್ದುಲ್ ಕಲಾಂ ವೃತ್ತದಲ್ಲಿ ಭಾರತ ರತ್ನ ಹಾಗೂ ಮಾಜಿ ರಾಷ್ಟ್ರಪತಿಗಳಾ ಡಾ.ಎ.ಪಿ.ಜಿ.ಅಬ್ದುಲ್ ಕಲಾಂ ಅವರ 92ನೇ ಜಯಂತಿಯನ್ನು ಆಚರಿಸಲಾಯಿತು. ಮೂಡಲಗಿ ಪಿಎಸ್‌ಐ ಎಚ್.ವಾಯ್ ಬಾಲದಂಡಿ ಅವರು ಡಾ.ಎ.ಪಿ.ಜಿ.ಅಬ್ದುಲ್‌ ಕಲಾಂ ಅವರ ಭಾವ ಚಿತ್ರಕ್ಕೆ ಪೂಜೆಸಲ್ಲಿಸಿ…

ಪಬ್ಲಿಕ್ ಪವರ್. ಕೋಳೂರು ಹಾಗೂ ಕುರುಗೋಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಚಾನಾಳ್ ಚನ್ನ ಬಸವರಾಜ್ ನೇಮಕ

ಬಳ್ಳಾರಿ ಅ,15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕೋಳೂರು-ಕುರುಗೋಡು ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಬ್ಲಾಕ್ ಚನ್ನಬಸವರಾಜ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕುರಿತು ನೇಮಕಾತಿ ಆದೇಶದ ಪತ್ರಿಕಾ ಪ್ರಕಟಣೆ ನೀಡಿದ್ದು, ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ…