ಧಾರವಾಡ:- ಆಗಸ್ಟ್ 15 ರಂದು ಜರುಗುವ ಸ್ವಾತಂತ್ರ್ಯ ದಿನಾಚರಣೆ ಕುರಿತು ಜಿಲ್ಲಾಡಳಿತದಿಂದ ಇಂದು ಜು.25 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನೂತನ ಸಭಾ ಭವನದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಜಿಲ್ಲೆಯ ಎಲ್ಲ ಅಧಿಕಾರಿಗಳು ಖುದ್ದಾಗಿ ಉಪಸ್ಥಿತರಿರಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆ


ಧಾರವಾಡ:- ಆಗಸ್ಟ್ 15 ರಂದು ಜರುಗುವ ಸ್ವಾತಂತ್ರ್ಯ ದಿನಾಚರಣೆ ಕುರಿತು ಜಿಲ್ಲಾಡಳಿತದಿಂದ ಇಂದು ಜು.25 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನೂತನ ಸಭಾ ಭವನದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಜಿಲ್ಲೆಯ ಎಲ್ಲ ಅಧಿಕಾರಿಗಳು ಖುದ್ದಾಗಿ ಉಪಸ್ಥಿತರಿರಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *