ಯಲಹಂಕ : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಕಾಲುವೆಗಳಲ್ಲಿ ಕೆಲ ಕಡೆಗಳಲ್ಲಿ ನೀರು ಸರಾಗವಾಗಿ ಹರಿಯದ ಕಾರಣ ಜಬವಸತಿ ಪ್ರದೇಶದಲ್ಲಿ ಆವಾಂತರ ಸೃಷ್ಟಿಸಿತು. ರಸ್ತೆಯಲ್ಲಿ ನೀರ ಹರಿದು ಪಾದಚಾರಿಗಳು. ಓಡಾಡಲು ಸಂಚಾರ ವ್ಯತ್ಯಯ ಉಂಟಾಯಿತು.

ವಾಹನ ಸವಾರರು ನಿಧಾನಗತಿಯಲ್ಲಿ ಸಂಚರಿಸುತ್ತಿದ್ದ ದೃಶ್ಯ ಕಂಡು ಬಂತು.

Leave a Reply

Your email address will not be published. Required fields are marked *