ಯಲಹಂಕ
ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಸತತ ಮಳೆಯಿಂದ ರಾಜ್ಯದ ಜಿಲ್ಲೆಗಳಲ್ಲಿ ಉಂಟಾಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳ ಜೊತೆ ಸನ್ಮಾನ್ಯ ಮಾನ್ಯ ಮುಖ್ಯಮಂತ್ರಿ ಕರ್ನಾಟಕ ಸರ್ಕಾರ, ಶ್ರೀ ಸಿದ್ದರಾಮಯ್ಯ ರವರು ನಡೆಸಿದ ವಿಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯತಿ ಬೆಂಗಳೂರು ನಗರ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಕೆ.ಎಸ್. ಲತಾ ಕುಮಾರಿ ರವರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಭಾಗವಹಿಸಲಾಯಿತು.

Leave a Reply

Your email address will not be published. Required fields are marked *