



ಕನ್ನಡ ರಾಜ್ಯೋತ್ಸವ ಆಚರಣೆ
ಯಲಹಂಕ ಅಗ್ರಹಾರ ಬಡಾವಣೆ ಸರ್ಕಾರಿ ಮಾಧವಿ ಕ್ಲಾತ್ ಮಾದರಿ ಪ್ರಾಥಮಿಕ ಪಾಠಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಆನಂದ ಮಾಸ್ಟರ್ ಶಾಲೆಯ ಮುಖ್ಯ ಶಿಕ್ಷಕರಾದ ಭದ್ರ ನಾಯಕ್ ಇನ್ನು ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಎಸ್ ಡಿ ಎಮ್ ಸಿ ಅಧ್ಯಕ್ಷರು ಉಪಾಧ್ಯಕ್ಷರು ಗ್ರಾಮಸ್ಥರು ಶಾಲಾ ಮಕ್ಕಳು ಭಾಗವಹಿಸಿ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನೆರೆವೇರಿಸಿದರು