ಯಲಹಂಕ ಶಾಸಕ, ಟಿಟಿಡಿ ಆಡಳಿತ ಮಂಡಳಿ ನಿರ್ದೇಶಕ ಎಸ್ ಆರ್ ವಿಶ್ವನಾಥ್ ರವರ ಜನ್ಮ ದಿನದ ಪ್ರಯುಕ್ತ ಕ್ಷೇತ್ರದ ಹೊನ್ನೇನಹಳ್ಳಿ ಸಮೀಪದ ಖಾಸಗಿ ಹೊಟೆಲ್ ನಲ್ಲಿ ಮಂಗಳವಾರ ಏರ್ಪಡಿಸಿದ್ದ ಔತಣಕೂಟ ಸಮಾರಂಭದಲ್ಲಿ ಬೆಂ.ನಗರ ಜಿ.ಪಂ‌. ಮಾಜಿ ಅಧ್ಯಕ್ಷ ಚೊಕ್ಕನಹಳ್ಳಿ ವೆಂಕಟೇಶ್ ಶಾಸಕ ಎಸ್ ಆರ್ ವಿಶ್ವನಾಥ್ ರವರಿಗೆ ಬೆಳ್ಳಿ ಕಿರೀಟ ತೊಡಿಸಿ, ಬೆಳ್ಳಿಗದೆ ನೀಡಿ ಗೌರವಿಸುವ ಮೂಲಕ ಜನ್ಮದಿನದ ಶುಭಾಷಯ ಕೋರಿದರು. ಇದೇ ಸಂದರ್ಭದಲ್ಲಿ ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡ ಅಲೋಕ್ ವಿಶ್ವನಾಥ್, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ, ಬೆಂ.ಉತ್ತರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸತೀಶ್ ಕಡತನಮಲೆ, ಆರ್ ಎಸ್ ಎಸ್ ಎನ್ ಬ್ಯಾಂಕ್ ನಿರ್ದೇಶಕ ಎಂ. ಮಂಜುನಾಥ್, ಬಿಜೆಪಿ ಮುಖಂಡರಾದ ಡಿ.ಜಿ.ಅಪ್ಪಯ್ಯಣ್ಣ, ಗ್ರಾ.ಪಂ.ಸದಸ್ಯ ಎಸ್.ಜಿ.ಪ್ರಶಾಂತ್ ರೆಡ್ಡಿ, ಮೋಹನ್  ಇಟಗಲ್ ಪುರ, ಅಟ್ಟೂರು ಶ್ರೀನಿವಾಸ್ ಸೇರಿದಂತೆ ಇನ್ನಿತರರಿದ್ದರು.

ಯಲಹಂಕ ಶಾಸಕ, ಟಿಟಿಡಿ ಆಡಳಿತ ಮಂಡಳಿ ನಿರ್ದೇಶಕ ಎಸ್ ಆರ್ ವಿಶ್ವನಾಥ್ ರವರ ಜನ್ಮ ದಿನದ ಪ್ರಯುಕ್ತ ಕ್ಷೇತ್ರದ ಹೊನ್ನೇನಹಳ್ಳಿ ಸಮೀಪದ ಖಾಸಗಿ ಹೊಟೆಲ್ ನಲ್ಲಿ ಮಂಗಳವಾರ ಏರ್ಪಡಿಸಿದ್ದ ಔತಣಕೂಟ ಸಮಾರಂಭದಲ್ಲಿ ಬೆಂ.ನಗರ ಜಿ.ಪಂ‌. ಮಾಜಿ ಅಧ್ಯಕ್ಷ ಚೊಕ್ಕನಹಳ್ಳಿ ವೆಂಕಟೇಶ್ ಶಾಸಕ ಎಸ್ ಆರ್ ವಿಶ್ವನಾಥ್ ರವರಿಗೆ ಬೆಳ್ಳಿ ಕಿರೀಟ ತೊಡಿಸಿ, ಬೆಳ್ಳಿಗದೆ ನೀಡಿ ಗೌರವಿಸುವ ಮೂಲಕ ಜನ್ಮದಿನದ ಶುಭಾಷಯ ಕೋರಿದರು. ಇದೇ ಸಂದರ್ಭದಲ್ಲಿ ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡ ಅಲೋಕ್ ವಿಶ್ವನಾಥ್, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ, ಬೆಂ.ಉತ್ತರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸತೀಶ್ ಕಡತನಮಲೆ, ಆರ್ ಎಸ್ ಎಸ್ ಎನ್ ಬ್ಯಾಂಕ್ ನಿರ್ದೇಶಕ ಎಂ. ಮಂಜುನಾಥ್, ಬಿಜೆಪಿ ಮುಖಂಡರಾದ ಡಿ.ಜಿ.ಅಪ್ಪಯ್ಯಣ್ಣ, ಗ್ರಾ.ಪಂ.ಸದಸ್ಯ ಎಸ್.ಜಿ.ಪ್ರಶಾಂತ್ ರೆಡ್ಡಿ, ಮೋಹನ್  ಇಟಗಲ್ ಪುರ, ಅಟ್ಟೂರು ಶ್ರೀನಿವಾಸ್ ಸೇರಿದಂತೆ ಇನ್ನಿತರರಿದ್ದರು.

ಚಿತ್ರಸುದ್ದಿ :

ಯಲಹಂಕ ಶಾಸಕ, ಟಿಟಿಡಿ ಆಡಳಿತ ಮಂಡಳಿ ನಿರ್ದೇಶಕ ಎಸ್ ಆರ್ ವಿಶ್ವನಾಥ್ ರವರ ಜನ್ಮ ದಿನದ ಪ್ರಯುಕ್ತ ಕ್ಷೇತ್ರದ ಹೊನ್ನೇನಹಳ್ಳಿ ಸಮೀಪದ ಖಾಸಗಿ ಹೊಟೆಲ್ ನಲ್ಲಿ ಮಂಗಳವಾರ ಏರ್ಪಡಿಸಿದ್ದ ಔತಣಕೂಟ ಸಮಾರಂಭದಲ್ಲಿ ಬೆಂ.ನಗರ ಜಿ.ಪಂ‌. ಮಾಜಿ ಅಧ್ಯಕ್ಷ ಚೊಕ್ಕನಹಳ್ಳಿ ವೆಂಕಟೇಶ್ ಶಾಸಕ ಎಸ್ ಆರ್ ವಿಶ್ವನಾಥ್ ರವರಿಗೆ ಬೆಳ್ಳಿ ಕಿರೀಟ ತೊಡಿಸಿ, ಬೆಳ್ಳಿಗದೆ ನೀಡಿ ಗೌರವಿಸುವ ಮೂಲಕ ಜನ್ಮದಿನದ ಶುಭಾಷಯ ಕೋರಿದರು. ಇದೇ ಸಂದರ್ಭದಲ್ಲಿ ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡ ಅಲೋಕ್ ವಿಶ್ವನಾಥ್, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ, ಬೆಂ.ಉತ್ತರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸತೀಶ್ ಕಡತನಮಲೆ, ಆರ್ ಎಸ್ ಎಸ್ ಎನ್ ಬ್ಯಾಂಕ್ ನಿರ್ದೇಶಕ ಎಂ. ಮಂಜುನಾಥ್, ಬಿಜೆಪಿ ಮುಖಂಡರಾದ ಡಿ.ಜಿ.ಅಪ್ಪಯ್ಯಣ್ಣ, ಗ್ರಾ.ಪಂ.ಸದಸ್ಯ ಎಸ್.ಜಿ.ಪ್ರಶಾಂತ್ ರೆಡ್ಡಿ, ಮೋಹನ್  ಇಟಗಲ್ ಪುರ, ಅಟ್ಟೂರು ಶ್ರೀನಿವಾಸ್ ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *