ದಿನಾಂಕ 23/11/2024 ಶನಿವಾರ ರಂದು ನಮ್ಮ ಮೈ ಸ್ಮೈಲ್ ಚಾರಿಟಬಲ್ ಟ್ರಸ್ಟಿನಲ್ಲಿ 8ನೇ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ರಂಗೋಲಿ ಸ್ಪರ್ಧೆ ಯಲ್ಲಿ ಮೊದಲನೇ ಬಹುಮಾನ ಹತ್ತು ಗ್ರಾಂ ಬೆಳ್ಳಿ ಎರಡನೇ ಬಹುಮಾನ ದೀಪ ಮತ್ತು ಮೂರನೇ ಬಹುಮಾನ ಸೀರೆಯನ್ನು ಕೊಡಲಾಯಿತು ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಸಮಾಧಾನಕರ ಬಹುಮಾನ ನೀಡಲಾಯಿತು.

3ನೇ ವರ್ಷದ ದೀಪೋತ್ಸವ ಕಾರ್ಯಕ್ರಮವನ್ನು ಶಿವ ಪಾರ್ವತಿ ಹಾಗೂ ಲಿಂಗವನ್ನು ಆಶ್ರಮದ ಮುಂಭಾಗ ಇಟ್ಟು ಮತ್ತು ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಹೋಮ ಆಯೋಜಿಸಲಾಯಿತು

ಈ ಎಲ್ಲ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ನಮ್ಮ ನೆಚ್ಚಿನ ಜನಪ್ರಿಯ ಶಾಸಕರು ಶ್ರೀ ಎಸ್ ಆರ್ ವಿಶ್ವನಾಥ್ ರವರು ಮತ್ತು ಡಾ.ವಾಣಿಶ್ರೀ ವಿಶ್ವನಾಥ್ ಮೇಡಂ ರವರು ವಹಿಸಿದ್ದರು.

ಈ ಕಾರ್ಯಕ್ರಮ ಯಶಸ್ವಿಗೊಳಿಸಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಧನ್ಯವಾದಗಳು
ಮೈ ಸ್ಮೈಲ್ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕರು
Raghu V 8970469664

Leave a Reply

Your email address will not be published. Required fields are marked *