ಬಳ್ಳಾರಿ ಜುಲೈ.26
ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮ ಜೊತೆಗೆ ಭಾರತದ ಇತಿಹಾಸ, ಆರ್ಥಿಕತೆ, ಭೌಗೋಳಿಕ ಶಾಸ್ತ್ರ, ವಿಜ್ಞಾನ ತಂತ್ರಜ್ಞಾನ, ಪ್ರಚಲಿತ ವಿದ್ಯಮಾನಗಳ ಬಗ್ಗೆ ತಿಳಿದಿರಬೇಕು ಎಂದು ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಡಿ.ಸುಧಾಕರ್ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ ವಾಲ್ ಸರ್ಕಾರಿ ಪ್ರಥಮದರ್ಜೆ ಕಾಲೇಜು ( ಸ್ವಾಯತ್ತ) ಬಳ್ಳಾರಿ ಹಾಗೂ ಭೀಮ್ ರಾವ್ ಸೇನೆ (ರಿ) ಸಂಯುಕ್ತಾಯದಲ್ಲಿ, ಭೀಮಾರಾವ್ ಐ.ಎ.ಎಸ್. ಸ್ಟಡಿ ಸರ್ಕಲ್ ನೇತೃತ್ವದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ಕಾರ್ಯಗಾರ ಬುಧವಾರ ಬೆಳಿಗ್ಗೆ ಪದವಿ ಹಂತದ ವಿದ್ಯಾರ್ಥಿಗಳಿಗೆ ನಡೆಯಿತು. ಕಾರ್ಯಕ್ರಮ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ವಿದ್ಯಾರ್ಥಿಗಳ ಜೀವನದಲ್ಲಿ ತಮ್ಮ ಪಠ್ಯಕ್ರಮದ ಜೊತೆಗೆ ಭಾರತದ ಇತಿಹಾಸ, ಆರ್ಥಿಕತೆ, ಭೂಗೋಳಶಾಸ್ತ್ರ, ವಿಜ್ಞಾನ, ಗಣಿತಶಾಸ್ತ್ರ,ಪ್ರಚಲಿತ ಘಟನೆಗಳನ್ನು ತಿಳಿದಿರಬೇಕು, ದಿನನಿತ್ಯ ಪತ್ರಿಕೆ ಓದುವುದು ಎಂದು ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಡಿ.ಸುಧಾಕರ್ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಡಾ.ಸಿ ಚನ್ನಬಸಪ್ಪ
ಸಹ ಪ್ರಾಧ್ಯಾಪಕರಾದ ಡಾ.ಸಿ ಚನ್ನಬಸಪ್ಪ ಮಾತನಾಡಿದ ಅವರು
ವಿದ್ಯಾರ್ಥಿಗಳು ಪದವಿ ಮುಗಿಯುವವರೆಗೆ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಮತ್ತು ಐಎಎಸ್, ಐಪಿಎಸ್,ಕೆಎಎಸ್, ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪ್ರಯತ್ನ ಮಾಡಬೇಕು ಎಂದು ಸಹ ಪ್ರಾಧ್ಯಾಪಕ ಡಾ.ಸಿ ಚನ್ನಬಸಪ್ಪ ಅವರು ತಿಳಿಸಿದರು.
LEGAL SSPECTS OF BUSINESS ಕೃತಿಯನ್ನು ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಪೊಲೀಸ್ ಇಲಾಖೆಯ ಚಂದ್ರಶೇಖರ ಅವರು ಜಾರ್ಖಂಡ್ ಅಂತಹ ರಾಜ್ಯದಲ್ಲಿ ಆರನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲಾಗುತ್ತಿದೆ.
ನೀವು ಸಹ ವಿದ್ಯಾರ್ಥಿಗಳು ಅಂಕಗಳೊಂದಿಗೆ ಜ್ಞಾನವನ್ನು ಹೊಂದಿರಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾಗಿರುವ ಪುಸ್ತಕಗಳನ್ನು ಮತ್ತು ವಿಷಯಕ್ಕೆ ಸಂಬಂಧಿಸಿದಂತ ಪುಸ್ತಕಗಳನ್ನು ಓದುತ್ತಿರಬೇಕು. ವಿದ್ಯಾರ್ಥಿಗಳಿಗೆ ಪರಿಶ್ರಮ,ಛಲ ಇರಬೇಕುಎಂದು ತಿಳಿಸಿದರು ನಂತರ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ಚರ್ಚಿಸಿದರು.
ಜಿ.ಕೆ. ಫೌಂಡೇಶನ್ ಅಧ್ಯಕ್ಷ ಜಿ.ಕೆ ಸ್ವಾಮಿ (ವಿಜಯ) ರವರಿಂದ ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳನ್ನು ಒದುವ ಬಡ ಮಕ್ಕಳಿಗೆ ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸ್ವಾಯತ್ತ) ಪ್ರಾಂಶುಪಾಲ ಡಾ.ಹೆಚ್.ಕೆ ಮಂಜುನಾಥ ರೆಡ್ಡಿ, ಜಿ.ಕೆ ಫೌಂಡೇಶನ್ ಅಧ್ಯಕ್ಷ ಜಿ.ಕೆ ಸ್ವಾಮಿ, ರಾಜ್ಯಶಾಸ್ತ್ರ ವಿಭಾಗದ ಡಾ.ಹೊನ್ನೂರಾಲಿ, ನಿರ್ದೇಶಕರು ಭೀಮಾರಾವ್ ಐ.ಎ.ಎಸ್. ಸ್ಟಡಿ ಸರ್ಕಲ್ ಶೇಖರಪ್ಪ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
2ನೇ ಸುದ್ದಿ ಸಾರ್,
ಬೀಮ್ ರಾವ್ ಐ.ಎ.ಎಸ್ ಸ್ಟಡಿ ಸರ್ಕಲ್ ತರಬೇತಿ ಸಂಸ್ಥೆಯಿಂದ ಉಚಿತ ಕಾರ್ಯಗಾರ.
ಬಳ್ಳಾರಿ ಜುಲೈ.26
ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮ ಜೊತೆಗೆ ಭಾರತದ ಇತಿಹಾಸ, ಆರ್ಥಿಕತೆ, ಭೌಗೋಳಿಕ ಶಾಸ್ತ್ರ, ವಿಜ್ಞಾನ ತಂತ್ರಜ್ಞಾನ, ಪ್ರಚಲಿತ ವಿದ್ಯಮಾನಗಳ ಬಗ್ಗೆ ತಿಳಿದಿರಬೇಕು ಎಂದು ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಡಿ.ಸುಧಾಕರ್ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ ವಾಲ್ ಸರ್ಕಾರಿ ಪ್ರಥಮದರ್ಜೆ ಕಾಲೇಜು ( ಸ್ವಾಯತ್ತ) ಬಳ್ಳಾರಿ ಹಾಗೂ ಭೀಮ್ ರಾವ್ ಸೇನೆ (ರಿ) ಸಂಯುಕ್ತಾಯದಲ್ಲಿ, ಭೀಮಾರಾವ್ ಐ.ಎ.ಎಸ್. ಸ್ಟಡಿ ಸರ್ಕಲ್ ನೇತೃತ್ವದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ಕಾರ್ಯಗಾರ ಬುಧವಾರ ಬೆಳಿಗ್ಗೆ ಪದವಿ ಹಂತದ ವಿದ್ಯಾರ್ಥಿಗಳಿಗೆ ನಡೆಯಿತು. ಕಾರ್ಯಕ್ರಮ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ವಿದ್ಯಾರ್ಥಿಗಳ ಜೀವನದಲ್ಲಿ ತಮ್ಮ ಪಠ್ಯಕ್ರಮದ ಜೊತೆಗೆ ಭಾರತದ ಇತಿಹಾಸ, ಆರ್ಥಿಕತೆ, ಭೂಗೋಳಶಾಸ್ತ್ರ, ವಿಜ್ಞಾನ, ಗಣಿತಶಾಸ್ತ್ರ,ಪ್ರಚಲಿತ ಘಟನೆಗಳನ್ನು ತಿಳಿದಿರಬೇಕು, ದಿನನಿತ್ಯ ಪತ್ರಿಕೆ ಓದುವುದು ಎಂದು ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಡಿ.ಸುಧಾಕರ್ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಡಾ.ಸಿ ಚನ್ನಬಸಪ್ಪ
ಸಹ ಪ್ರಾಧ್ಯಾಪಕರಾದ ಡಾ.ಸಿ ಚನ್ನಬಸಪ್ಪ ಮಾತನಾಡಿದ ಅವರು
ವಿದ್ಯಾರ್ಥಿಗಳು ಪದವಿ ಮುಗಿಯುವವರೆಗೆ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಮತ್ತು ಐಎಎಸ್, ಐಪಿಎಸ್,ಕೆಎಎಸ್, ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪ್ರಯತ್ನ ಮಾಡಬೇಕು ಎಂದು ಸಹ ಪ್ರಾಧ್ಯಾಪಕ ಡಾ.ಸಿ ಚನ್ನಬಸಪ್ಪ ಅವರು ತಿಳಿಸಿದರು.
LEGAL SSPECTS OF BUSINESS ಕೃತಿಯನ್ನು ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಪೊಲೀಸ್ ಇಲಾಖೆಯ ಚಂದ್ರಶೇಖರ ಅವರು ಜಾರ್ಖಂಡ್ ಅಂತಹ ರಾಜ್ಯದಲ್ಲಿ ಆರನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲಾಗುತ್ತಿದೆ.
ನೀವು ಸಹ ವಿದ್ಯಾರ್ಥಿಗಳು ಅಂಕಗಳೊಂದಿಗೆ ಜ್ಞಾನವನ್ನು ಹೊಂದಿರಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾಗಿರುವ ಪುಸ್ತಕಗಳನ್ನು ಮತ್ತು ವಿಷಯಕ್ಕೆ ಸಂಬಂಧಿಸಿದಂತ ಪುಸ್ತಕಗಳನ್ನು ಓದುತ್ತಿರಬೇಕು. ವಿದ್ಯಾರ್ಥಿಗಳಿಗೆ ಪರಿಶ್ರಮ,ಛಲ ಇರಬೇಕುಎಂದು ತಿಳಿಸಿದರು ನಂತರ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ಚರ್ಚಿಸಿದರು.
ಜಿ.ಕೆ. ಫೌಂಡೇಶನ್ ಅಧ್ಯಕ್ಷ ಜಿ.ಕೆ ಸ್ವಾಮಿ (ವಿಜಯ) ರವರಿಂದ ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳನ್ನು ಒದುವ ಬಡ ಮಕ್ಕಳಿಗೆ ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸ್ವಾಯತ್ತ) ಪ್ರಾಂಶುಪಾಲ ಡಾ.ಹೆಚ್.ಕೆ ಮಂಜುನಾಥ ರೆಡ್ಡಿ, ಜಿ.ಕೆ ಫೌಂಡೇಶನ್ ಅಧ್ಯಕ್ಷ ಜಿ.ಕೆ ಸ್ವಾಮಿ, ರಾಜ್ಯಶಾಸ್ತ್ರ ವಿಭಾಗದ ಡಾ.ಹೊನ್ನೂರಾಲಿ, ನಿರ್ದೇಶಕರು ಭೀಮಾರಾವ್ ಐ.ಎ.ಎಸ್. ಸ್ಟಡಿ ಸರ್ಕಲ್ ಶೇಖರಪ್ಪ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
2ನೇ ಸುದ್ದಿ ಸಾರ್,