ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ 2025ರ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ :

ಕ್ಯಾಲೆಂಡರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಎಸ್.ಆರ್.ವಿಶ್ವನಾಥ್ :

ಯಲಹಂಕ : ಯಲಹಂಕ ಉಪನಗರದ ಜ್ಞಾನಜ್ಯೋತಿ ವಿದ್ಯಾ ಸಂಸ್ಥೆಯ ‘2025’ರ ನೂತನ ವರ್ಷದ ಕ್ಯಾಲೆಂಡರ್ ನ್ನು ಶಾಸಕ ಎಸ್ ಆರ್ ವಿಶ್ವನಾಥ್ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಎಂ.ಸೋಮಶೇಖರ್, ಬಿ.ಶ್ರೀಕಂಠಯ್ಯ, ಬಿ.ನಾಗರಾಜ್ ಬಾಬು, ಜಯಲಕ್ಷ್ಮಿ ಎಂ.ಭಾವಿ, ವೀರಭದ್ರಪ್ಪ ಕೆ.ಆರ್., ರೇಣುಕಾಮೂರ್ತಿ, ಎನ್.ಎಂ.ರುದ್ರಮೂರ್ತಿ ಸೇರಿದಂತೆ ಇನ್ನಿತರರಿದ್ದರು. ಕ್ಯಾಲೆಂಡರ್ ಬಿಡುಗಡೆ ಮಾಡಿದ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಸಂಸ್ಥೆಯ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

                    Public power

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ

R hanumanthu

Kogilu layout Yelahanka

9845085793

7349337989

Leave a Reply

Your email address will not be published. Required fields are marked *