








ಬಿಜೆಪಿ ಹಿರಿಯ ಮುಖಂಡ ಆವಲಹಳ್ಳಿ ಕೇಶವಮೂರ್ತಿ ಜನ್ಮದಿನ :
ಬಿಜೆಪಿ ಮುಖಂಡರು,ಸ್ನೇಹಿತರು, ಹಿತೈಷಿಗಳಿಂದ ಶುಭ ಹಾರೈಕೆ :
ಯಲಹಂಕ : ಯಲಹಂಕ ಕ್ಷೇತ್ರದ ಹಿರಿಯ ಬಿಜೆಪಿ ಮುಖಂಡರು, ಎಪಿಎಂಸಿ ಮಾಜಿ ನಿರ್ದೇಶಕ ಆವಲಹಳ್ಳಿ ಕೇಶವಮೂರ್ತಿ ಅವರ ಜನ್ಮದಿನದ ಪ್ರಯುಕ್ತ ಅವರ ಸ್ವಗೃಹದಲ್ಲಿ ಏರ್ಪಡಿಸಿದ್ದ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮುಖಂಡರಾದ ಅಲೋಕ್ ವಿಶ್ವನಾಥ್, ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಡಿ.ಜಿ.ಅಪ್ಪಯ್ಯಣ್ಣ, ಡಾ.ಶಶಿಕುಮಾರ್, ತಾ.ಪಂ.ಮಾಜಿ ಸದಸ್ಯ ನಂಜುಂಡೇಗೌಡ, ಆವಲಹಳ್ಳಿ ಮಧುಸೂದನ್, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ವಿ.ಪವನ್ ಕುಮಾರ್, ಹೆಸರಘಟ್ಟ ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ರಾಜಾನುಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಎಸ್.ಜಿ.ನರಸಿಂಹ ಮೂರ್ತಿ(ಎಸ್.ಟಿ.ಡಿ.ಮೂರ್ತಿ), ಸಿಂಗನಾಯಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶಿವಾನಂದ್, ಸಿಂಗನಾಯಕನಹಳ್ಳಿ ಗ್ರಾ.ಪಂ. ಸದಸ್ಯರಾದ ಕೆ.ಬಾಬು, ಜಿ.ಸಿ.ಮಂಜುನಾಥ್, ನಂಜೇಗೌಡ, ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಕಿರಣ್ ಕುಮಾರ್,ಬಿಜೆಪಿ ಮುಖಂಡರಾದ ರಾಜಣ್ಣ(ದಾಡಿ), ಅಂಬರೀಶ್, ಬ್ಯಾಲಕೆರೆ ವೆಂಕಟೇಶ್, ಮಲ್ಲಿಕಾರ್ಜುನ್, ಶರತ್ ಸೇರಿದಂತೆ ಬಿಜೆಪಿ ಮಹಿಳಾ ಮೋರ್ಚಾ ಮುಖಂಡರು ಹಾಗೂ ಕೇಶವಮೂರ್ತಿ ಅವರ ಕುಟುಂಬದ ಸದಸ್ಯರು, ಬಂಧುಗಳಿದ್ದು, ಕೇಶವಮೂರ್ತಿ ಅವರಿಗೆ ಕೇಕ್ ತಿನ್ನಿಸಿ, ಗೌರವ ಸನ್ಮಾನ ನೀಡಿ ಜನ್ಮದಿನದ ಶುಭ ಹಾರೈಸಿದರು.