Post navigation ಮೌಢ್ಯಮುಕ್ತ ಸಮಾಜ ನಮ್ಮೆಲ್ಲರ ಗುರಿಯಾಗಬೇಕು : ನಟಿ ಉಮಾಶ್ರೀ ಬೆಂಗಳೂರು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ) ವತಿಯಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮರಿಯಪ್ಪ ಮರಿಯಪ್ಪಗೋಳ ಅವರಿಗೆ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು.