ಬೀದರ, ಜುಲೈ 28 (ಕರ್ನಾಟಕ ವಾರ್ತೆ)- 2023-24 ನೇ ಶ್ರೆöÊಕ್ಷಣಿಕ ಸಾಲಿಗೆ ಬೀದರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಜಿಲ್ಲೆಯ ಒಟ್ಟು 14 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಅಥವಾ ಪಿ.ಯು.ಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳು ಇಲಾಖೆಯ ವೇಬ್ಸೈಟ್ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದಾಗಿದೆ ಅರ್ಜಿ ಸಲ್ಲಿಸಲು ಅಗಸ್ಟ 16 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕ ವಿಸ್ತಾರಣಾಧಿಕಾರಿಗಳಿಗಳಿಗೆ ಸಂಪರ್ಕಿಸುವAತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಸ್ತಾರಣಾಧಿಕಾರಿಗಳು: ಔರಾದ 6361879744, ಬಸವಕಲ್ಯಾಣ 8296599031, ಭಾಲ್ಕಿ 8296599031, ಬೀದರ 8660072584, ಹುಮನಾಬಾದ 8296599031.
ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ
ಬೀದರ, ಜುಲೈ 28 (ಕರ್ನಾಟಕ ವಾರ್ತೆ)- 2023-24 ನೇ ಶ್ರೆöÊಕ್ಷಣಿಕ ಸಾಲಿಗೆ ಬೀದರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಜಿಲ್ಲೆಯ ಒಟ್ಟು 14 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಅಥವಾ ಪಿ.ಯು.ಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳು ಇಲಾಖೆಯ ವೇಬ್ಸೈಟ್ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದಾಗಿದೆ ಅರ್ಜಿ ಸಲ್ಲಿಸಲು ಅಗಸ್ಟ 16 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕ ವಿಸ್ತಾರಣಾಧಿಕಾರಿಗಳಿಗಳಿಗೆ ಸಂಪರ್ಕಿಸುವAತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಸ್ತಾರಣಾಧಿಕಾರಿಗಳು: ಔರಾದ 6361879744, ಬಸವಕಲ್ಯಾಣ 8296599031, ಭಾಲ್ಕಿ 8296599031, ಬೀದರ 8660072584, ಹುಮನಾಬಾದ 8296599031.