ತರಬನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಶುಕ್ರವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಟಿ.ಪಿ.ಸತೀಶ್ ರವರು ತಮ್ಮ ಸಮೀಪದ ಪ್ರತಿಸ್ಪರ್ಧಿ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ.ಕೆ.ಮಹೇಶ್ ರವರ ವಿರುದ್ಧ ಜಯಗಳಿಸುವ ಮೂಲಕ ತರಬನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷ ಟಿ.ಪಿ.ಸತೀಶ್ ರವರನ್ನು ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ಕೆ.ಮಹೇಶ್ ಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ತರಬನಹಳ್ಳಿ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಗೌರವ ಸನ್ಮಾನ ನೀಡಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಬೈ.ನ.ಮೂರ್ತಿ, ಟಿ.ಪಿ.ಪುಟ್ಟರಾಜು, ಟಿ..ಪಿ.ಗೋವಿಂದರಾಜು,
ಟಿ.ಎಸ್.ಸದಾನಂದ, ಸುಬ್ಬಣ್ಣ, ನಾರಾಯಣಪ್ಪ, ರವಿಕುಮಾರ್, ಚಂದ್ರಶೇಖರ್, ಜಾಲ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಘುಗೌಡ,ಯುವ ಮುಖಂಡ ಶರತ್, ಸೇರಿದಂತೆ ಇನ್ನಿತರರಿದ್ದರು
ಬ್ಯಾಟರಾಯನಪುರ : ಕ್ಷೇತ್ರದ ಜಾಲ ಹೋಬಳಿಯ ತರಬನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ಪಿ.ಸತೀಶ್, ಉಪಾಧ್ಯಕ್ಷರಾಗಿ ಗಿರಿಜಾ ಆಯ್ಕೆಯಾಗಿದ್ದಾರೆ.
ತರಬನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಶುಕ್ರವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಟಿ.ಪಿ.ಸತೀಶ್ ರವರು ತಮ್ಮ ಸಮೀಪದ ಪ್ರತಿಸ್ಪರ್ಧಿ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ.ಕೆ.ಮಹೇಶ್ ರವರ ವಿರುದ್ಧ ಜಯಗಳಿಸುವ ಮೂಲಕ ತರಬನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷ ಟಿ.ಪಿ.ಸತೀಶ್ ರವರನ್ನು ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ಕೆ.ಮಹೇಶ್ ಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ತರಬನಹಳ್ಳಿ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಗೌರವ ಸನ್ಮಾನ ನೀಡಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಬೈ.ನ.ಮೂರ್ತಿ, ಟಿ.ಪಿ.ಪುಟ್ಟರಾಜು, ಟಿ..ಪಿ.ಗೋವಿಂದರಾಜು,
ಟಿ.ಎಸ್.ಸದಾನಂದ, ಸುಬ್ಬಣ್ಣ, ನಾರಾಯಣಪ್ಪ, ರವಿಕುಮಾರ್, ಚಂದ್ರಶೇಖರ್, ಜಾಲ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಘುಗೌಡ,ಯುವ ಮುಖಂಡ ಶರತ್, ಸೇರಿದಂತೆ ಇನ್ನಿತರರಿದ್ದರು