
ದಿನಾಂಕ 22, 2.2025 ರಶನಿವಾರ 10 ಗಂಟೆಗೆ ಪದ್ಮಶ್ರೀ ನಿರ್ವಹಣಾ ಕಾಲೇಜು ಆಯೋಜಿಸಿದ್ದ ವಿದ್ಯಾರ್ಥಿಗಳ ಅಭಿವೃದ್ಧಿ ಕಾರ್ಯಕ್ರಮದಲ್ಲಿಬಸವೇಶ್ವರ ವಾಣಿಜ್ಯ ಕಲಾವಿಜ್ಞಾನ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಪಾಲ್ಗೊಂಡಿದ್ದು ಈ ಕಾರ್ಯಕ್ರಮದಿಂದ ಶೈಕ್ಷಣಿಕ ಮತ್ತು ವ್ಯಕ್ತಿತ್ವ ನಿರ್ಮಾಣದಲ್ಲಿ ಬೇರುಗಳಂತೆ ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆಯಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಗತ್ಯ ಎಂದು ಪ್ರಾಂಶುಪಾಲರಾದ ಡಾ.ಶೀಲಾದೇವಿ ಎಸ್ ಮಳಿಮಠರವರು ತಮ್ಮ ಅಭಿಪ್ರಾಯ ವ್ಯಕ್ತಿ ಪಡಿಸಿದರು. ಎನ್ ಎಸ್ಎಸ್ ಅಧಿಕಾರಿಗಳು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರು ಶ್ರೀಗಿರೀಶ ವೈ ಹಾಗೂ ವಾಣಿಜ್ಯ ಶಾಸ್ತ್ರವಿರ್ಭಾದ ಮುಖ್ಯಸ್ಥರಾದ ಕು. ಅನ್ನಪೂರ್ಣ ಜವಾಬ್ದಾರಿ ವಹಿಸಿದ್ದರು. ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಿಕೆಯೊಂದಿಗೆ ಸ್ಮರಣ ಫಲಕಗಳನ್ನು ನೀಡಿ ಗೌರವಿಸಲಾಗಿದೆ