ಅಯ್ಯಪ್ಪ ಗೌಡ ರವರು ಕಾಂಗ್ರೆಸಿನ ಶಿಸ್ತಿನ ಸಿಪಾಯಿಯಾಗಿ ಕೆಲಸವನ್ನು ಮಾಡುತ್ತಾ ಬಂದಿರುತ್ತಾರೆ ಇವರ ನಿಷ್ಠೆ ಹಾಗೂ ಪ್ರತಿಷ್ಠೆಗೆ ಕುರಿ ಮತ್ತು ಉಣ್ಣೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನವನ್ನು ಕೊಡಬೇಕಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ರಘುಕುಮಾರ್ ಅವರು ಬೇಡಿಕೆಯನ್ನು ಇಟ್ಟಿದ್ದಾರೆ