
ದಿನಾಂಕ 15, 3, 2024 ರ ಶನಿವಾರ ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷರಾದ ಶ್ರೀಬಾಲಾಜಿ ಕಾರ್ಯದರ್ಶಿಗಳಾದ ಶ್ರೀಮತಿ ಅಂಬಿಕಾ ಸದಸ್ಯರಾದ ಶ್ರೀಗಿರೀಶ್ ಪಿಹೆಚ್ ಹಾಗೂ ಶ್ರೀಗಿರೀಶ್ ವೈ ಇತರರು ಬಸವೇಶ್ವರ ವಾಣಿಜ್ಯ ಕಲಾ ವಿಜ್ಞಾನ ಮಹಾವಿದ್ಯಾಲಯ ರಾಜಾಜಿನಗರದ ಪ್ರಾಂಶುಪಾಲರಾದ ಡಾ. ಶೀಲಾ ದೇವಿ ಎಸ್ ಮಳಿಮಠರವರು ಕಾಲೇಜಿಗೆ ನ್ಯಾಕ್ ಮಾನ್ಯತೆಯ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಜೀವಮಾನದ ಸಾಧನೆ ಯ ಗೌರವ ಸನ್ಮಾನದೊಂದಿಗೆ ಪ್ರಶಸ್ತಿ ನೀಡಿ ಪ್ರಶಂಸಿಸಲಾಯ್ತು