ದೇವನಹಳ್ಳಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಸೋಲೂರು ಆಂಜನೇಯ ಸ್ವಾಮಿ ದೇಗುಲಕ್ಕೆ ಬಂದು ಹೂವು ಅರ್ಪಿಸುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪನವರ ಮಗಳು ಡಾ. ಜ್ಞಾನೇಶ್ವರಿ ಅವರು ಹರಕೆ ಹೊತ್ತಿದ್ದರಿಂದ ಶನಿವಾರ ಸಚಿವರು ಕುಟುಂಬ ಸಮೇತರಾಗಿ ಬಂದು ಸೋಲೂರು ಗ್ರಾಮದ ಆಂಜನೇಯ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು.
ಚಿತ್ರ ಸುದ್ದಿ.
ದೇವನಹಳ್ಳಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಸೋಲೂರು ಆಂಜನೇಯ ಸ್ವಾಮಿ ದೇಗುಲಕ್ಕೆ ಬಂದು ಹೂವು ಅರ್ಪಿಸುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪನವರ ಮಗಳು ಡಾ. ಜ್ಞಾನೇಶ್ವರಿ ಅವರು ಹರಕೆ ಹೊತ್ತಿದ್ದರಿಂದ ಶನಿವಾರ ಸಚಿವರು ಕುಟುಂಬ ಸಮೇತರಾಗಿ ಬಂದು ಸೋಲೂರು ಗ್ರಾಮದ ಆಂಜನೇಯ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು.