ಶ್ರೀ ಕೃಷ್ಣ ಸಂಧಾನ ಅಥವಾ ಕುರುಕ್ಷೇತ್ರ ನಾಟಕ

ಯಲಹಂಕ ಅಗ್ರಹಾರ ಬಡಾವಣೆ
ಶ್ರೀ ವಿನಾಯಕ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ದಿನಾಂಕ 19. 04. 2025 ರಂದು. ಅಗ್ರಹಾರ ಬಡಾವಣೆ ಸರ್ಕಾರಿ ಶಾಲೆ ಆವರಣ ದಲ್ಲಿ. ಕುರುಕ್ಷೇತ್ರ ಅಥವಾ ಶ್ರೀಕೃಷ್ಣ ಸಂಧಾನ ಎಂಬ ಕನ್ನಡ ಪೌರಾಣಿಕ ನಾಟಕವನ್ನು ಸ್ಥಳೀಯ ಕಲಾವಿದರಿಂದ ಏರ್ಪಡಿಸಲಾಗಿದೆ ಕಲಾಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಿ

Leave a Reply

Your email address will not be published. Required fields are marked *