ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಸೂರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಹೊಸದಾಗಿ ಪ್ರಥಮ ಪಿಯುಸಿಗೆ ದಾಖಲಾತಿಯಾಗಿರುವ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಪಿ.ಎನ್ ಶಿವಣ್ಣ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ವಿದ್ಯುನ್ಮಾನ ಸಲಕರಣೆಗಳಿಗೆ ದೂರವಿರಬೇಕು ಎಂದು ಕರೆ ನೀಡಿದರು. ವಿಧ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು,ಗುರು ಹಿರಿಯರಿಗೆ ತಂದೆ ತಾಯಿಗೆ ಗೌರವ ತರುವ ಕಾರ್ಯಗಳು ಮಾಡಬೇಕು ಎಂದರು.
ವಿದ್ಯಾರ್ಥಿಗಳು ಕಲಿಕಾ ಹಂತದಲ್ಲಿ ಸತತ ಪ್ರಯತ್ನ ನಿರ್ದಿಷ್ಟ ಗುರಿ, ಆತ್ಮವಿಶ್ವಾಸ ,ಉತ್ತಮ ಹವ್ಯಾಸ, ದೈನಂದಿನ ಉತ್ತಮ ಚಟುವಟಿಕೆ, ವ್ಯಾಯಾಮ, ಪ್ರೇರಣಾತ್ಮಕ ,ಧನಾತ್ಮಕ ಚಿಂತನೆಗಳನ್ನು ಆಸಕ್ತಿಯಿಂದ ಮೈಗೂಡಿಸಿಕೊಂಡಾಗ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವೆಂದರೆ.
ವಿಧ್ಯಾರ್ಥಿಗಳು ಸೃಜನಶೀಲ ಆಧಾರದ ಮೇಲೆ ಕಲಿಕೆಯನ್ನ ಪ್ರಾರಂಭಿಸಬೇಕು ಮತ್ತು ಪ್ರಶ್ನಿಸುವ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದರು.
ಬಾಗೇಪಲ್ಲಿ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಪಿ ಎನ್ ನಾರಾಯಣಸ್ವಾಮಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶಿಸ್ತು , ಸಂಯಮ, ಸಮಯ ಪಾಲನೆ, ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ವಿದ್ಯಾರ್ಥಿಗಳು ಪಠ್ಯಚಟುವಟಿಕೆಯ ಜೊತೆಗೆ ಸಾಮಾನ್ಯ ಜ್ಞಾನ ಅಧ್ಯಯನ ಅವಶ್ಯಕತೆ ಎಂದರು .
ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ಅಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಹಿಸಲಾಯಿತು
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ವೇಣುಗೋಪಾಲ್ ಪಿ .ಎನ್ ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಶ್ಚಿತಾ ಮಂಜುನಾಥ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ್
ಕಾರ್ಯದರ್ಶಿ ಪವಿತ್ರ,
ಉಪನ್ಯಾಸಕರಾದ ಪುಷ್ಪ ,ಭವಾನಿ, ರಜನಿ, ನಿಷ್ಕಲ, ಶ್ರಾವಣಿ, ಭೂಮಿಕ, ಕವಿತಾ, ಕಿಶೋರ್, ಶ್ರೀನಿವಾಸ್, ಶ್ರೀನಿವಾಸ್ ಆರ್ ಗಾಯತ್ರಿ ಶೋಭಾ, ರಜನಿ, ಅನಿಲ್ ಕುಮಾರ್, ರಜನಿ ,ಆರ್ ಶಿಲ್ಪ ,
ನಂದೀಶ ,ಹಾಜರಿದ್ದರು .
ವಿಧ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು:- ಪಿ ಎನ್ ಶಿವಣ್ಣ
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಸೂರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಹೊಸದಾಗಿ ಪ್ರಥಮ ಪಿಯುಸಿಗೆ ದಾಖಲಾತಿಯಾಗಿರುವ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಪಿ.ಎನ್ ಶಿವಣ್ಣ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ವಿದ್ಯುನ್ಮಾನ ಸಲಕರಣೆಗಳಿಗೆ ದೂರವಿರಬೇಕು ಎಂದು ಕರೆ ನೀಡಿದರು. ವಿಧ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು,ಗುರು ಹಿರಿಯರಿಗೆ ತಂದೆ ತಾಯಿಗೆ ಗೌರವ ತರುವ ಕಾರ್ಯಗಳು ಮಾಡಬೇಕು ಎಂದರು.
ವಿದ್ಯಾರ್ಥಿಗಳು ಕಲಿಕಾ ಹಂತದಲ್ಲಿ ಸತತ ಪ್ರಯತ್ನ ನಿರ್ದಿಷ್ಟ ಗುರಿ, ಆತ್ಮವಿಶ್ವಾಸ ,ಉತ್ತಮ ಹವ್ಯಾಸ, ದೈನಂದಿನ ಉತ್ತಮ ಚಟುವಟಿಕೆ, ವ್ಯಾಯಾಮ, ಪ್ರೇರಣಾತ್ಮಕ ,ಧನಾತ್ಮಕ ಚಿಂತನೆಗಳನ್ನು ಆಸಕ್ತಿಯಿಂದ ಮೈಗೂಡಿಸಿಕೊಂಡಾಗ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವೆಂದರೆ.
ವಿಧ್ಯಾರ್ಥಿಗಳು ಸೃಜನಶೀಲ ಆಧಾರದ ಮೇಲೆ ಕಲಿಕೆಯನ್ನ ಪ್ರಾರಂಭಿಸಬೇಕು ಮತ್ತು ಪ್ರಶ್ನಿಸುವ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದರು.
ಬಾಗೇಪಲ್ಲಿ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಪಿ ಎನ್ ನಾರಾಯಣಸ್ವಾಮಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶಿಸ್ತು , ಸಂಯಮ, ಸಮಯ ಪಾಲನೆ, ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ವಿದ್ಯಾರ್ಥಿಗಳು ಪಠ್ಯಚಟುವಟಿಕೆಯ ಜೊತೆಗೆ ಸಾಮಾನ್ಯ ಜ್ಞಾನ ಅಧ್ಯಯನ ಅವಶ್ಯಕತೆ ಎಂದರು .
ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ಅಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಹಿಸಲಾಯಿತು
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ವೇಣುಗೋಪಾಲ್ ಪಿ .ಎನ್ ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಶ್ಚಿತಾ ಮಂಜುನಾಥ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ್
ಕಾರ್ಯದರ್ಶಿ ಪವಿತ್ರ,
ಉಪನ್ಯಾಸಕರಾದ ಪುಷ್ಪ ,ಭವಾನಿ, ರಜನಿ, ನಿಷ್ಕಲ, ಶ್ರಾವಣಿ, ಭೂಮಿಕ, ಕವಿತಾ, ಕಿಶೋರ್, ಶ್ರೀನಿವಾಸ್, ಶ್ರೀನಿವಾಸ್ ಆರ್ ಗಾಯತ್ರಿ ಶೋಭಾ, ರಜನಿ, ಅನಿಲ್ ಕುಮಾರ್, ರಜನಿ ,ಆರ್ ಶಿಲ್ಪ ,
ನಂದೀಶ ,ಹಾಜರಿದ್ದರು .