,ಬಮೂಲ್ ನಿರ್ದೇಶಕ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಜನ್ಮದಿನ :
ಹಲವು ಗಣ್ಯರಿಂದ ಶುಭ ಹಾರೈಕೆ :
ಯಲಹಂಕ : ಬಮೂಲ್ ನಿರ್ದೇಶಕರು, ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿಗಳಾದ ಸತೀಶ್ ಕಡತನಮಲೆ ಅವರ ಜನ್ಮದಿನದ ಪ್ರಯುಕ್ತ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಸೇರಿದಂತೆ, ಬಿಜೆಪಿ ಯುವ ಮುಖಂಡ ಅಲೋಕ್ ವಿಶ್ವನಾಥ್, ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಡಿ.ಜಿ.ಅಪ್ಪಯ್ಯಣ್ಣ,ಚೊಕ್ಕನಹಳ್ಳಿ ವೆಂಕಟೇಶ್, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಎಂ.ಜಿ.ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್, ಸೋಮಶೇಖರ್, ರೈತ‌ ಮೋರ್ಚಾ ಜಿಲ್ಲಾಧ್ಯಕ್ಷ ಜಿ.ಜೆ.ಮೂರ್ತಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿದಾಸಪ್ಪ, ಅರಕೆರೆ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಕೆ.ಆರ್.ತಿಮ್ಮೇಗೌಡ, ಎಸ್.ಜಿ.ನರಸಿಂಹಮೂರ್ತಿ, ಟಿ.ಮುನಿರೆಡ್ಡಿ, ಯಲಹಂಕ ಗ್ರಾಮಾಂತರ ಮಂಡಲ ರೈತ ಮೋರ್ಚಾ ಅಧ್ಯಕ್ಷ ಎಚ್.ಸಿ.ರಾಜೇಶ್, ಪ್ರಧಾನ ಕಾರ್ಯದರ್ಶಿ ಅನಿಲ್ ಬೈರಾಪುರ, ಉಪಾಧ್ಯಕ್ಷ ಹನುಮೇಗೌಡ, ಉದ್ಯಮಿ ಶ್ರೀನಿವಾಸ್ ಗೌಡ, ಚೊಕ್ಕನಹಳ್ಳಿ ನಾಗೇಶ್, ಅಶೋಕ್, ಸಮಾಜ ಸೇವಕರಾದ ದಾಸ, ವಿವೇಕ್, ನವೀನ್, ಯುವ ಮೋರ್ಚಾ ಕಾರ್ಯದರ್ಶಿ ರಾಜೇಂದ್ರ ಬೈರಾಪುರ, ನವೀನ್(ತಂಬಿ) ಸೇರಿದಂತೆ ಹಲವು ಗಣ್ಯರು ಸತೀಶ್ ಕಡತನಮಲೆ ಅವರಿಗೆ ಸನ್ಮಾನಿಸಿ, ಜನ್ಮದಿನದ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *