ಶ್ರೀಶೈಲ ಮೂರ್ತಿ ಅವರ ಜನ್ಮದಿನ
ಹಲವು ಗಣ್ಯರಿಂದ ಶುಭ ಹಾರೈಕೆ :

ಯಲಹಂಕ : ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶೈಲ ಮೂರ್ತಿ ಅವರ ಜನ್ಮದಿನದ ಪ್ರಯುಕ್ತ ಹಲವು ಗಣ್ಯರು, ಬಿಜೆಪಿ ಮುಖಂಡರು ಶ್ರೀಶೈಲಮೂರ್ತಿ ಅವರಿಗೆ ಸನ್ಮಾನಿಸಿ ಜನ್ಮದಿನದ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎಸ್.ಜಿ.ಪ್ರಶಾಂತ್ ರೆಡ್ಡಿ, ಕೆ.ಬಾಬು, ಮುನಿಕೃಷ್ಣ, ಮಲ್ಲತ ಸೇರಿದಂತೆ ಹಲವರಿದ್ದು, ಶ್ರೀ ಶೈಲ ಮೂರ್ತಿ ಅವರಿಗೆ ಜನ್ಮದಿನದ ಶುಭ ಹಾರೈಸಿದರು.

Leave a Reply

Your email address will not be published. Required fields are marked *