ಯಲಹಂಕ ಸುದ್ದಿ.  ದಿನಾಂಕ 22 ಜೂನ್ 2025 ರಂದು “ರಥ ಯಾತ್ರೆ”- ಇಸ್ಕಾನ್ ದೇವಸ್ಥಾನ, ಬೆಲಂದೂರಿನಲ್ಲಿ ಅನೇಕ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಕಲಾಲಯ  ಮಕ್ಕಳು ಸಹ ಭಾಗವಹಿಸಿದರು.  ಈ ಕಾರ್ಯಕ್ರಮದಲ್ಲಿ , ಗುರು ವಿದೂಷಿ ಶ್ರೀಮತಿ ಸುನಿತಾ ಸುಕುಮಾರನ್ ರವರು ಸ್ಥಾಪಿಸಿರುವ ಶ್ರೀ ಕೃಷ್ಣ ಕಲಾಲಯದ ಮಕ್ಕಳು ಯಶಸ್ವಿಯಾಗಿ “ದಶಾವತಾರ” ಎಂಬ ನೃತ್ಯ ರೂಪಕವನ್ನು ಪ್ರದರ್ಶಿಸಿದರು . ಈ ಕಾರ್ಯಕ್ರಮಕ್ಕೆ ಬಂದಂತಹ ಭಕ್ತಾದಿಗಳು ಸುತ್ತಮುತ್ತಲಿನ ಗ್ರಾಮಸ್ಥರು ಈ ಕಾರ್ಯಕ್ರಮ  ನೋಡುಗರ ಮನ ಸೆಳೆದಿತು. ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮವನ್ನು ನಮ್ಮ ಭಾಗದಲ್ಲಿ ನಡೆಸಲು ನಿಮ್ಮನ್ನು ಆಹ್ವಾನಿಸುತ್ತೇವೆ ಎಂದು ತಿಳಿಸಿದರು

Leave a Reply

Your email address will not be published. Required fields are marked *