ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ :

ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಗಣ್ಯರುಗಳು ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸಲಿದ್ದಾರೆ, ತದನಂತರ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದಿನಾಂಕ: 09.08.2023 ಬುಧವಾರ
ಸಮಯ: ಬೆಳಗ್ಗೆ 8.30 ಗಂಟೆಗೆ

ಸ್ಥಳ: ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಮಹಾತ್ಮಗಾಂಧಿ ಉದ್ಯಾನವನ, ಮಹಾತ್ಮ ಗಾಂಧೀಜಿ ಯವರ ಪ್ರತಿಮೆ ಬಳಿ, ಬೆಂಗಳೂರು.
https://maps.app.goo.gl/E2KQv2VifiDfuNSA8

ಮಾಧ್ಯಮ ಮಾಹಿತಿ:

ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ :

ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಗಣ್ಯರುಗಳು ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸಲಿದ್ದಾರೆ, ತದನಂತರ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದಿನಾಂಕ: 09.08.2023 ಬುಧವಾರ
ಸಮಯ: ಬೆಳಗ್ಗೆ 8.30 ಗಂಟೆಗೆ

ಸ್ಥಳ: ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಮಹಾತ್ಮಗಾಂಧಿ ಉದ್ಯಾನವನ, ಮಹಾತ್ಮ ಗಾಂಧೀಜಿ ಯವರ ಪ್ರತಿಮೆ ಬಳಿ, ಬೆಂಗಳೂರು.
https://maps.app.goo.gl/E2KQv2VifiDfuNSA8

Leave a Reply

Your email address will not be published. Required fields are marked *