ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ:
- ಒಟ್ಟು 9 ಮಂದಿಗೆ ಗಾಯ.
- 2 ಮಹಿಳೆಯರು, 7 ಪುರುಷರಿಗೆ ಗಾಯ.
- ಮುಖ್ಯ ಅಭಿಯಂತರರಾದ ಶಿವಕುಮಾರ್ ರವರನ್ನು ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕರೆತರಲಾಗಿದೆ.
- ಉಳಿದ 8 ಮಂದಿಗೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಂಬುಲೆನ್ಸ್ ಗಳ ಮೂಲಕ ವಿಕ್ಟೋರೊಯಾ ಆಸ್ಪತ್ರೆಗೆ ರವಾನಿಸಲಾಯಿತು.
ಗುಣನಿಯಂತ್ರಣ ಪ್ರಯೋಗಾಲಯ:
- ಶಿವಕುಮಾರ್, ಮುಖ್ಯ ಅಭಿಯಂತರರು.
- ಕಿರಣ್, ಕಾರ್ಯಪಾಲಕ ಅಭಿಯಂತರರು.
- ಸಂತೋಷ್ ಕುಮಾರ್, ಕಾರ್ಯಪಾಲಕ ಅಭಿಯಂತರರು.
- ವಿಜಯಮಾಲ, ಕಾರ್ಯಪಾಲಕ ಅಭಿಯಂತರರು.
- ಶ್ರೀಧರ್, ಸಹಾಯಕ ಕಾರ್ಯಪಾಲಕ ಅಭಿಯಂತರರು.
- ಸಿರಾಜ್, ಪ್ರಥಮ ದರ್ಜೆ ಸಹಾಯಕರು.
- ಜ್ಯೋತಿ, ಆಪರೇಟರ್.
- ಶ್ರಿನಿವಾಸ್, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್.
- ಮನೋಜ್, ಗಣಕಯಂತ್ರ ನಿರ್ವಾಹಕರು.
ಮಾಧ್ಯಮ ಮಾಹಿತಿ:
ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ:
- ಒಟ್ಟು 9 ಮಂದಿಗೆ ಗಾಯ.
- 2 ಮಹಿಳೆಯರು, 7 ಪುರುಷರಿಗೆ ಗಾಯ.
- ಮುಖ್ಯ ಅಭಿಯಂತರರಾದ ಶಿವಕುಮಾರ್ ರವರನ್ನು ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕರೆತರಲಾಗಿದೆ.
- ಉಳಿದ 8 ಮಂದಿಗೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಂಬುಲೆನ್ಸ್ ಗಳ ಮೂಲಕ ವಿಕ್ಟೋರೊಯಾ ಆಸ್ಪತ್ರೆಗೆ ರವಾನಿಸಲಾಯಿತು.
ಗುಣನಿಯಂತ್ರಣ ಪ್ರಯೋಗಾಲಯ:
- ಶಿವಕುಮಾರ್, ಮುಖ್ಯ ಅಭಿಯಂತರರು.
- ಕಿರಣ್, ಕಾರ್ಯಪಾಲಕ ಅಭಿಯಂತರರು.
- ಸಂತೋಷ್ ಕುಮಾರ್, ಕಾರ್ಯಪಾಲಕ ಅಭಿಯಂತರರು.
- ವಿಜಯಮಾಲ, ಕಾರ್ಯಪಾಲಕ ಅಭಿಯಂತರರು.
- ಶ್ರೀಧರ್, ಸಹಾಯಕ ಕಾರ್ಯಪಾಲಕ ಅಭಿಯಂತರರು.
- ಸಿರಾಜ್, ಪ್ರಥಮ ದರ್ಜೆ ಸಹಾಯಕರು.
- ಜ್ಯೋತಿ, ಆಪರೇಟರ್.
- ಶ್ರಿನಿವಾಸ್, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್.
- ಮನೋಜ್, ಗಣಕಯಂತ್ರ ನಿರ್ವಾಹಕರು.