ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ:

  • ಒಟ್ಟು 9 ಮಂದಿಗೆ ಗಾಯ.
  • 2 ಮಹಿಳೆಯರು, 7 ಪುರುಷರಿಗೆ ಗಾಯ.
  • ಮುಖ್ಯ ಅಭಿಯಂತರರಾದ ಶಿವಕುಮಾರ್ ರವರನ್ನು ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕರೆತರಲಾಗಿದೆ.
  • ಉಳಿದ 8 ಮಂದಿಗೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಂಬುಲೆನ್ಸ್ ಗಳ ಮೂಲಕ ವಿಕ್ಟೋರೊಯಾ ಆಸ್ಪತ್ರೆಗೆ ರವಾನಿಸಲಾಯಿತು.

ಗುಣನಿಯಂತ್ರಣ ಪ್ರಯೋಗಾಲಯ:

  1. ಶಿವಕುಮಾರ್, ಮುಖ್ಯ ಅಭಿಯಂತರರು.
  2. ಕಿರಣ್, ಕಾರ್ಯಪಾಲಕ ಅಭಿಯಂತರರು.
  3. ಸಂತೋಷ್ ಕುಮಾರ್, ಕಾರ್ಯಪಾಲಕ ಅಭಿಯಂತರರು.
  4. ವಿಜಯಮಾಲ, ಕಾರ್ಯಪಾಲಕ ಅಭಿಯಂತರರು.
  5. ಶ್ರೀಧರ್, ಸಹಾಯಕ ಕಾರ್ಯಪಾಲಕ ಅಭಿಯಂತರರು.
  6. ಸಿರಾಜ್, ಪ್ರಥಮ ದರ್ಜೆ ಸಹಾಯಕರು.
  7. ಜ್ಯೋತಿ, ಆಪರೇಟರ್.
  8. ಶ್ರಿನಿವಾಸ್, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್.
  9. ಮನೋಜ್, ಗಣಕಯಂತ್ರ ನಿರ್ವಾಹಕರು.

ಮಾಧ್ಯಮ ಮಾಹಿತಿ:

ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ:

  • ಒಟ್ಟು 9 ಮಂದಿಗೆ ಗಾಯ.
  • 2 ಮಹಿಳೆಯರು, 7 ಪುರುಷರಿಗೆ ಗಾಯ.
  • ಮುಖ್ಯ ಅಭಿಯಂತರರಾದ ಶಿವಕುಮಾರ್ ರವರನ್ನು ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕರೆತರಲಾಗಿದೆ.
  • ಉಳಿದ 8 ಮಂದಿಗೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಂಬುಲೆನ್ಸ್ ಗಳ ಮೂಲಕ ವಿಕ್ಟೋರೊಯಾ ಆಸ್ಪತ್ರೆಗೆ ರವಾನಿಸಲಾಯಿತು.

ಗುಣನಿಯಂತ್ರಣ ಪ್ರಯೋಗಾಲಯ:

  1. ಶಿವಕುಮಾರ್, ಮುಖ್ಯ ಅಭಿಯಂತರರು.
  2. ಕಿರಣ್, ಕಾರ್ಯಪಾಲಕ ಅಭಿಯಂತರರು.
  3. ಸಂತೋಷ್ ಕುಮಾರ್, ಕಾರ್ಯಪಾಲಕ ಅಭಿಯಂತರರು.
  4. ವಿಜಯಮಾಲ, ಕಾರ್ಯಪಾಲಕ ಅಭಿಯಂತರರು.
  5. ಶ್ರೀಧರ್, ಸಹಾಯಕ ಕಾರ್ಯಪಾಲಕ ಅಭಿಯಂತರರು.
  6. ಸಿರಾಜ್, ಪ್ರಥಮ ದರ್ಜೆ ಸಹಾಯಕರು.
  7. ಜ್ಯೋತಿ, ಆಪರೇಟರ್.
  8. ಶ್ರಿನಿವಾಸ್, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್.
  9. ಮನೋಜ್, ಗಣಕಯಂತ್ರ ನಿರ್ವಾಹಕರು.

Leave a Reply

Your email address will not be published. Required fields are marked *