





ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ಯಲಹಂಕ ಕೋಗಿಲು ಬಡಾವಣೆಯಲ್ಲಿ. ದಿನಾಂಕ 21.03 2026ರಂದು. ರಂಜಾನ್ ಹಬ್ಬದ ಪ್ರಯುಕ್ತ ರಂಜಾನ್ ಈದ್ ಉಲ್ ಫಿತರ್ ನಮಾಜ್ ಮಾಡುವುದರ ಮೂಲಕ ಆಚರಣೆಯನ್ನು ಬಹಳ ವಿಜೃಂಭಣೆಯಿಂದ ನಡೆಯಿತು ಈ ಸಂದರ್ಭದಲ್ಲಿ ಇಸ್ಮಾಯಿಲ್ ಶರೀಫ್ (ನಾನು) ಹಾಗೂ ಈ ಭಾಗದ ಕಾಂಗ್ರೆಸ್ ಮುಖಂಡರು ಸಮಾಜ ಸೇವಕರು ಸೈಯದ್ ಮುನೀರ್ ಬೆಳೆಹಳ್ಳಿ ಹೇಳಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
