





















































ಜ್ಞಾನದ ದೀವಿಗೆ: “ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವವು ಸಮಾಜದಲ್ಲಿ ಹೊಸ ಚೈತನ್ಯವನ್ನು ತುಂಬಲಿ. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲಿ
ವಿಶ್ವ ರತ್ನ” ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಹಾಗೂ ಬೃಹತ್ ಜಯಂತೋತ್ಸವ.
ನೇತೃತ್ವ: ಮುನಿಯೋಜಿನಪ್ಪನವರು ಬಿಜೆಪಿ ಮುಖಂಡರು ನರಸಿಂಹಮೂರ್ತಿ ಹಾಗೂ ಮಿತ್ರ ಮಂಡಳಿ ಸದಸ್ಯರು ಗ್ರಾಮಸ್ಥರು ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು
