ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನಾಯಕ ದಿ.ಡಿ.ದೇವರಾಜ ಅರಸ್ ರವರ ಜನ್ಮದಿನದ ಪ್ರಯುಕ್ತ ಬ್ಯಾಟರಾಯನಪುರ ಕ್ಷೇತ್ರದ ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆಯೋಜಿಸಿದ್ದ ಸದ್ಭಾವನಾ ಸಮಾರಂಭದಲ್ಲಿ ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ
ಎನ್.ಕೆ.ಮಹೇಶ್ ಕುಮಾರ್ ರಾಜೀವ್ ಗಾಂಧಿ ಮತ್ತು ದೇವರಾಜ ಅರಸ್ ರವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಜಾಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್ ಎಂ ಮಧುಗೌಡ, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಅಮೀರ್ ಜಾನ್, ಮುಖಂಡರಾದ ಹರೀಶ್ ಕುಮಾರ್ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರಿದ್ದರು.
ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ದೇವರಾಜ್ ಅರಸು ಜನ್ಮದಿನ ಆಚರಣೆ :
ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನಾಯಕ ದಿ.ಡಿ.ದೇವರಾಜ ಅರಸ್ ರವರ ಜನ್ಮದಿನದ ಪ್ರಯುಕ್ತ ಬ್ಯಾಟರಾಯನಪುರ ಕ್ಷೇತ್ರದ ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆಯೋಜಿಸಿದ್ದ ಸದ್ಭಾವನಾ ಸಮಾರಂಭದಲ್ಲಿ ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ
ಎನ್.ಕೆ.ಮಹೇಶ್ ಕುಮಾರ್ ರಾಜೀವ್ ಗಾಂಧಿ ಮತ್ತು ದೇವರಾಜ ಅರಸ್ ರವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಜಾಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್ ಎಂ ಮಧುಗೌಡ, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಅಮೀರ್ ಜಾನ್, ಮುಖಂಡರಾದ ಹರೀಶ್ ಕುಮಾರ್ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರಿದ್ದರು.