ಯಲಹಂಕ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವದ ಯೋಜನೆ ಚಂದ್ರಯಾನ 3 ಬುಧವಾರ ಯಶಸ್ವಿಯಾದ ಹಿನ್ನೆಲೆಯಲ್ಲಿ ಯಲಹಂಕದ ಜ್ಞಾನಜ್ಯೋತಿ ಕಾಲೇಜಿನ ವಿದ್ಯಾರ್ಥಿಗಳು, ಆಡಳಿತ ಮಂಡಳಿಯ ಪದಾಧಿಕಾರಿಗಳು, ಕಾಲೇಜಿನ ಪ್ರಾಧ್ಯಾಪಕರು ಪರಸ್ಪರ ಸಿಹಿಹಂಚಿ ಸಂಭ್ರಮ ಆಚರಿಸಿದರು.

ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಾವಂದಯ್ಯ, ನಿರ್ದೇಶಕರಾದ ರುದ್ರಮೂರ್ತಿ, ಶ್ರೀಕಂಠಯ್ಯ, ಸಂಗಪ್ಪ, ಸಂಜೆ ಕಾಲೇಜಿನ ಪ್ರಾಂಶುಪಾಲರಾದ ರಮೇಶ್ ಸೇರಿದಂತೆ ಪ್ರಾಧ್ಯಾಪಕ ವರ್ಗ, ವಿದ್ಯಾರ್ಥಿಗಳು ಹಾಗೂ ಇನ್ನಿತರರಿದ್ದರು.

ಚಂದ್ರಯಾನ 3 ಯಶಸ್ವಿ : ಜ್ಞಾನಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ಸಂಭ್ರಮಾಚರಣೆ :

ಯಲಹಂಕ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವದ ಯೋಜನೆ ಚಂದ್ರಯಾನ 3 ಬುಧವಾರ ಯಶಸ್ವಿಯಾದ ಹಿನ್ನೆಲೆಯಲ್ಲಿ ಯಲಹಂಕದ ಜ್ಞಾನಜ್ಯೋತಿ ಕಾಲೇಜಿನ ವಿದ್ಯಾರ್ಥಿಗಳು, ಆಡಳಿತ ಮಂಡಳಿಯ ಪದಾಧಿಕಾರಿಗಳು, ಕಾಲೇಜಿನ ಪ್ರಾಧ್ಯಾಪಕರು ಪರಸ್ಪರ ಸಿಹಿಹಂಚಿ ಸಂಭ್ರಮ ಆಚರಿಸಿದರು.

ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಾವಂದಯ್ಯ, ನಿರ್ದೇಶಕರಾದ ರುದ್ರಮೂರ್ತಿ, ಶ್ರೀಕಂಠಯ್ಯ, ಸಂಗಪ್ಪ, ಸಂಜೆ ಕಾಲೇಜಿನ ಪ್ರಾಂಶುಪಾಲರಾದ ರಮೇಶ್ ಸೇರಿದಂತೆ ಪ್ರಾಧ್ಯಾಪಕ ವರ್ಗ, ವಿದ್ಯಾರ್ಥಿಗಳು ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *