ಧಾರವಾಡ :- ಜು.10 ರಂದು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಗೀತಾ ಸಿ.ಡಿ., ಅವರು ಇಂದು ಮುಂಜಾನೆ ಅಧಿಕಾರ ಸ್ವೀಕರಿಸಿದರು.
ಶ್ರೀಮತಿ ಗೀತಾ ಸಿ.ಡಿ., ಅವರು ಈ ಮೊದಲು ಹಾವೇರಿ ಜಿಲ್ಲೆಯ ಜಿಲ್ಲಾನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರಾಗಿ ಅವರು ಕರ್ತವ್ಯ ನಿರ್ವಹಿಸಿದ್ದಾರೆ.
