(ವರದಿಗಾರರು ವೈ ಜಿ ನರಸಿಂಹ ಮೂರ್ತಿ ಬಯಲು ಸಿಂಹ ಪೀಣ್ಯ ದಾಸರಹಳ್ಳಿ)
ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಪೀಣ್ಯ ಕೈಗಾರಿಕಾ ವಾರ್ಡ್ನಲ್ಲಿ ಹಳೆ ಪೊಲೀಸ್ ಠಾಣಾ ಪಕ್ಕದ ರಸ್ತೆಯಲ್ಲಿ ಕುಡಿಯುವ ನೀರಿನ ಕಾಮಗಾರಿ, ಫ್ರೆಂಡ್ಸ್ ಸರ್ಕಲ್ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿ ಹಾಗೂ ಶಿವಪುರದಲ್ಲಿ ಮೋರಿ ಹಾಗೂ ಒಳಚರಂಡಿ ಕಾಮಗಾರಿ ಹೀಗೆ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಎಸ್ ಮುನಿರಾಜು ಮಾತನಾಡಿ ನಮ್ಮ ಕ್ಷೇತ್ರ ಕೈಗಾರಿಕಾ ಪ್ರದೇಶವಾದ್ದರಿಂದ ನಮ್ಮ ಕ್ಷೇತ್ರದಲ್ಲಿ ಹಲವಾರು ಬಡ ಕುಟುಂಬಗಳು ಕೂಲಿ ಕಾರ್ಮಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದಾರೆ ಆದರೆ ಸರಿಯಾದ ಒಳಚರಂಡಿ ಮೋರಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಅತ್ಯವಶ್ಯಕವಾಗಿದೆ ಇಂತಹ ಅಭಿವೃದ್ಧಿ ಕಾಮಗಾರಿಗಳು ಬಹಳಷ್ಟು ಬಾಕಿ ಉಳಿದಿರುವುದರಿಂದ ಅನುದಾನದ ಕೊರತೆಯೂ ಸಹ ಬಹಳವಾಗಿ ಕಾಡುತ್ತಿದೆ ಆದರೂ ನಮ್ಮ ಕ್ಷೇತ್ರ ಅಭಿವೃದ್ಧಿ ಹೊಂದಬೇಕಾದರೆ ಸರ್ಕಾರದ ಗಮನಕ್ಕೆ ತಂದು ನಮ್ಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ವಿರಮಿಸದೆ ಅವಿರತ ಪ್ರಯತ್ನ ಹಾಗೂ ವಿರಮಿಸದ ಪ್ರಯತ್ನದಿಂದ ನನ್ನ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಲ್ಲಿ ಶಕ್ತನಾಗಿದ್ದೇನೆ. ನಿಮ್ಮೆಲ್ಲರ ಸಹಕಾರದಿಂದ ನನ್ನ ಪರಿಶ್ರಮದಿಂದ ಎಲ್ಲರೂ ಒಟ್ಟಿಗೆ ಸೇರಿ ಅಭಿವೃದ್ಧಿಪಡಿಸೋಣ ಎಂಬ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯೆ ಲಲಿತಾ ತಿಮ್ಮನಂಜಯ್ಯ ,ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡಿನ ಬಿಜೆಪಿ ಅಧ್ಯಕ್ಷ ನಿಸರ್ಗ ಕೆಂಪರಾಜು, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸತೀಶ್ ಜೆ ವಿ ಎಸ್, ರಮೇಶ್, ರವಿಕುಮಾರ್ ,ಅಂಜನಪ್ಪ, ಮಂಡ್ಯ ರವಿ, ಗುತ್ತಿಗೆದಾರ ಚೇತನ್ ಗೌಡ ಗುಂಡಪ್ಪ ಬಿಡಬ್ಲ್ಯೂ ಎಸ್ ಎಸ್ ಬಿ ಇಂಜಿನಿಯರ್ ಹಾಗೂ ಸಿಬ್ಬಂದಿ ವರ್ಗ, ಬಿಜೆಪಿ ಮುಖಂಡರು ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ನಾಗರೀಕ ಬಂಧುಗಳು ಭಾಗವಹಿಸಿದ್ದರು.
“ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ- ಶಾಸಕ ಎಸ್ ಮುನಿರಾಜು”
(ವರದಿಗಾರರು ವೈ ಜಿ ನರಸಿಂಹ ಮೂರ್ತಿ ಬಯಲು ಸಿಂಹ ಪೀಣ್ಯ ದಾಸರಹಳ್ಳಿ)
ಪೀಣ್ಯ ದಾಸರಹಳ್ಳಿ: ಕ್ಷೇತ್ರದ ಪೀಣ್ಯ ಕೈಗಾರಿಕಾ ವಾರ್ಡ್ನಲ್ಲಿ ಹಳೆ ಪೊಲೀಸ್ ಠಾಣಾ ಪಕ್ಕದ ರಸ್ತೆಯಲ್ಲಿ ಕುಡಿಯುವ ನೀರಿನ ಕಾಮಗಾರಿ, ಫ್ರೆಂಡ್ಸ್ ಸರ್ಕಲ್ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿ ಹಾಗೂ ಶಿವಪುರದಲ್ಲಿ ಮೋರಿ ಹಾಗೂ ಒಳಚರಂಡಿ ಕಾಮಗಾರಿ ಹೀಗೆ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಎಸ್ ಮುನಿರಾಜು ಮಾತನಾಡಿ ನಮ್ಮ ಕ್ಷೇತ್ರ ಕೈಗಾರಿಕಾ ಪ್ರದೇಶವಾದ್ದರಿಂದ ನಮ್ಮ ಕ್ಷೇತ್ರದಲ್ಲಿ ಹಲವಾರು ಬಡ ಕುಟುಂಬಗಳು ಕೂಲಿ ಕಾರ್ಮಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದಾರೆ ಆದರೆ ಸರಿಯಾದ ಒಳಚರಂಡಿ ಮೋರಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಅತ್ಯವಶ್ಯಕವಾಗಿದೆ ಇಂತಹ ಅಭಿವೃದ್ಧಿ ಕಾಮಗಾರಿಗಳು ಬಹಳಷ್ಟು ಬಾಕಿ ಉಳಿದಿರುವುದರಿಂದ ಅನುದಾನದ ಕೊರತೆಯೂ ಸಹ ಬಹಳವಾಗಿ ಕಾಡುತ್ತಿದೆ ಆದರೂ ನಮ್ಮ ಕ್ಷೇತ್ರ ಅಭಿವೃದ್ಧಿ ಹೊಂದಬೇಕಾದರೆ ಸರ್ಕಾರದ ಗಮನಕ್ಕೆ ತಂದು ನಮ್ಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ವಿರಮಿಸದೆ ಅವಿರತ ಪ್ರಯತ್ನ ಹಾಗೂ ವಿರಮಿಸದ ಪ್ರಯತ್ನದಿಂದ ನನ್ನ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಲ್ಲಿ ಶಕ್ತನಾಗಿದ್ದೇನೆ. ನಿಮ್ಮೆಲ್ಲರ ಸಹಕಾರದಿಂದ ನನ್ನ ಪರಿಶ್ರಮದಿಂದ ಎಲ್ಲರೂ ಒಟ್ಟಿಗೆ ಸೇರಿ ಅಭಿವೃದ್ಧಿಪಡಿಸೋಣ ಎಂಬ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯೆ ಲಲಿತಾ ತಿಮ್ಮನಂಜಯ್ಯ ,ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡಿನ ಬಿಜೆಪಿ ಅಧ್ಯಕ್ಷ ನಿಸರ್ಗ ಕೆಂಪರಾಜು, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸತೀಶ್ ಜೆ ವಿ ಎಸ್, ರಮೇಶ್, ರವಿಕುಮಾರ್ ,ಅಂಜನಪ್ಪ, ಮಂಡ್ಯ ರವಿ, ಗುತ್ತಿಗೆದಾರ ಚೇತನ್ ಗೌಡ ಗುಂಡಪ್ಪ ಬಿಡಬ್ಲ್ಯೂ ಎಸ್ ಎಸ್ ಬಿ ಇಂಜಿನಿಯರ್ ಹಾಗೂ ಸಿಬ್ಬಂದಿ ವರ್ಗ, ಬಿಜೆಪಿ ಮುಖಂಡರು ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ನಾಗರೀಕ ಬಂಧುಗಳು ಭಾಗವಹಿಸಿದ್ದರು.