ಮಾಧ್ಯಮ ಮಾಹಿತಿ:

ಮುಖ್ಯ ಅಭಿಯಂತರರಾಗಿದ್ದ ಶಿವಕುಮಾರ್ ರವರಿಗೆ ಶ್ರದ್ಧಾಂಜಲಿ ಸಮರ್ಪಣೆ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಛೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾಗಿದ್ದ ಸಿ.ಎಂ ಶಿವಕುಮಾರ್ ಅವರ ನಿಧನದ ಸ್ಮರಣಾರ್ಥ ಪಾಲಿಕೆ ಕೇಂದ್ರ ಕಛೇರಿ ಆವರಣದ ಡಾII ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದಿನಾಂಕ: 02-09-2023ರಂದು ಶನಿವಾರ.
ಸಮಯ: ಬೆಳಗ್ಗೆ 11.30ಕ್ಕೆ*
ಸ್ಥಳ: ಡಾII ರಾಜ್‌ಕುಮಾರ್ ಗಾಜಿನ ಮನೆ, ಪಾಲಿಕೆ ಕೇಂದ್ರ ಕಛೇರಿ ಆವರಣ, ಬೆಂಗಳೂರು.

Leave a Reply

Your email address will not be published. Required fields are marked *