ಯಲಹಂಕ ಕೋಗಿಲು ಬಡಾವಣೆ, ಶ್ರಾವಣ ಮಾಸ ಪ್ರಯುಕ್ತ ಶ್ರೀ ವೆಂಕಟೇಶ್ವರ ದೇವರ ಅಲಂಕಾರ ದೇವಸ್ಥಾನದ ಭಕ್ತಾದಿಗಳಿಂದ ಪ್ರಸಾದ ವಿನಯೋಗ. ಹಾಗೂ ಪೂಜೆ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು ಈ ಸಂದರ್ಭದಲ್ಲಿ ದೇವರ ಮೆರವಣಿಗೆ ನಡೆಯಿತು ಈ ಸಂದರ್ಭದಲ್ಲಿ ಭಕ್ತರು ಭಜನೆ ಮಾಡುವ ಮೂಲಕ ದೇವರ ಕೃಪೆಗೆ ಪಾತ್ರರಾದರು. ಸುತ್ತಮುತ್ತಲಿನ ಅನೇಕ ಭಕ್ತಾದಿಗಳು ಬಂದು ಆಶೀರ್ವಾದ ಪಡೆದು ದೇವರ ಕೃಪೆಗೆಕೃಪೆಗೆ ಪಾತ್ರರಾದರು

Leave a Reply

Your email address will not be published. Required fields are marked *