ಈ ಹಿನ್ನೆಲೆಯಲ್ಲಿ, ರಾಜ್ಯದ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಕೊರತೆಗಳನ್ನು ನಿವಾರಿಸಲು ಸರ್ಕಾರವು ಜನರ ತೆರಿಗೆಯ ದುಡ್ಡನ್ನು ಸದ್ವಿನಿಯೋಗಗೊಳಿಸಬೇಕು. ಮತ್ತು ಶಿಕ್ಷಣದ ಕುರಿತಾದ ಯಾವುದೇ ನಿರ್ಧಾರಕ್ಕೂ ಮುನ್ನ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಮತ್ತು ಶಿಕ್ಷಣತಜ್ಞರು ಸೇರಿದಂತೆ ಜನಾಭಿಪ್ರಾಯ ಪಡೆಯುವ ಪ್ರಜಾತಾಂತ್ರಿಕ ಪ್ರಕ್ರಿಯೆಯನ್ನು ಖಾತ್ರಿಪಡಿಸಬೇಕೆಂದು ಎಐಡಿಎಸ್ಓ ರಾಜ್ಯ ಸಮಿತಿಯು ಸರ್ಕಾರವನ್ನು ಆಗ್ರಹಿಸುತ್ತದೆ.
1ನೇ ಸುದ್ದಿ ಸಾರ್,
