Post navigation ಡಾ: ಉದ್ದಂಡಯ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ಹೊಸಕೋಟೆ ಕಳವಾಗಿದ್ದ ಮೊಬೈಲ್ಗಳನ್ನು ಪತ್ತೆ ಹಚ್ಚಿ ಅವುಗಳನ್ನು ಮೂಲ ವಾರಸುದಾರರಿಗೆ ಹೊಸಕೋಟೆ ಸರ್ಕಲ್ ಇನ್ಸ್ಪೆಕ್ಟರ್ ಅಶೋಕ್ ಹಿಂದಿರುಗಿಸಿದ್ದಾರೆ. ಇದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸಕೋಟೆ ನಗರ ಐಬಿ ಸರ್ಕಲ್, ಬಸ್ ನಿಲ್ದಾಣದಲ್ಲಿ ಮಹಿಳೆಯರ ಗಮನ ಬೇರೆಡೆ ಸೆಳೆದು ಬಸ್ ಹತ್ತುವ, ಇಳಿಯುವ ವೇಳೆ ಮೊಬೈಲ್ ಕಳ್ಳತನ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿ ಆತನಿಂದ ವಶಪಡಿಸಿಕೊಂಡಿದ್ದರು.