ಸಾರ್ವಜನಿಕರ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಿಷನನ್ನು ಉದ್ಘಾಟಿಸಿದ ಶಾಸಕ ಶರತ್ ಬಚ್ಚೇಗೌಡ ಹೊಸಕೋಟೆ : ನಗರದ ಸಾರ್ವಜನಿಕರ ಆಸ್ವತ್ರೆಗೆ ಲಯನ್ಸ್ ಕ್ಲಬ್ ಸಹಯೋಗದಲ್ಲಿ ನೀಡಿರುವ ಡಯಾಲಿಸಿಸ್ ಮಿಷನನ್ನು ಬುದುವಾರ ಶಾಸಕರಾದ ಶರತ್ ಬಚ್ಚೇಗೌಡ ರವರು ಗಣ್ಯರೊಂದಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಲಯನ್ ವಿನುತಾ ಪ್ರಕಾಶ್, ಉಪಜಿಲ್ಲಾ ಗವರ್ನರ್ ಲಯನ್ ಚಂದ್ರ ಎಚ್ ರೆಡ್ಡಿ, ಲಯನ್ ಅಶ್ವಥ್ ನಾರಾಯಣಸ್ವಾಮಿ, ಹಾಗೂ ಲಯನ್ ಅರುಣ್ ಕುಮಾರ್, ತಾಲ್ಲೂಕು ಅಧ್ಯಕ್ಷ ಲಯನ್ ಮಹೇಶ್, ಹೊ.ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ ಸತೀಶ್ ಕುಮಾರ್, ಮುಖಂಡರಾದ ಬಿ.ವಿ.ಬೈರೇಗೌಡ, ವಿಜಯಕುಮಾರ್ ,ಮಂಜು, ನಟರಾಜ್, ಸೇರಿದಂತೆ ಹಲವಾರು ಮುಖಂಡರುಗಳು ಹಾಜರಿದ್ದರು.

Leave a Reply

Your email address will not be published. Required fields are marked *