Post navigation BAYALU SIMHA News paper. ಚಿತ್ರಸುದ್ದಿ : ಅಟ್ಟೂರು ವಾರ್ಡ್3 ರ ಬಿಜೆಪಿ ಅಧ್ಯಕ್ಷ ನಾರಾಯಣಸ್ವಾಮಿ ರವರ ಹುಟ್ಟುಹಬ್ಬದ ಪ್ರಯುಕ್ತ ಯಲಹಂಕದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ರವರು ನಾರಾಯಣಸ್ವಾಮಿ ಯವರಿಗೆ ಕೇಕ್ ತಿನ್ನಿಸಿ ಜನ್ಮದಿನದ ಶುಭಾಶಯ ಕೋರಿದರು. ಇದೇ ವೇಳೆ ಕರವೇ ಮುಖಂಡರು, ಕಾರ್ಯಕರ್ತರು ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದು, ನಾರಾಯಣಸ್ವಾಮಿ ಯವರಿಗೆ ಶುಭ ಹಾರೈಸಿದರು.